ಮೈತ್ರಿ ಸರ್ಕಾರ ಸುಭದ್ರ : ಸಿದ್ಧು ಅಭಯ


Team Udayavani, Jun 21, 2019, 9:11 PM IST

Siddaramaiah-2-726

ಹುಬ್ಬಳ್ಳಿ: ಯಾರು ಏನೇ ಹೇಳಿಕೆ ನೀಡಿದರೂ ಮೈತ್ರಿ ಸರ್ಕಾರ ಸುಭದ್ರವಾಗಿ ಇರಲಿದೆ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ದೇವೇಗೌಡ ಅವರು ಮೈಸೂರು ಕ್ಷೇತ್ರ ತಮಗೆ ಬೇಕು ಎಂದು ಕೇಳಿದ್ದರು. ಆದರೆ, ನಮಗೆ ಆ ಕ್ಷೇತ್ರ ಬೇಕು ಎಂದಾಗ ತುಮಕೂರು ಕ್ಷೇತ್ರ ನೀಡಿ ಎಂದರು. ನಾವು ಒತ್ತಾಯ ಮಾಡಿ ಅವರಿಗೆ ತುಮಕೂರು ಕ್ಷೇತ್ರ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಹುಲ್ ಗಾಂಧಿ ಅವರನ್ನು ಭೇಟಿಯಾದ ವೇಳೆ ನಾನು ಮೈತ್ರಿ ಸರ್ಕಾರದ ಬಗ್ಗೆ ಯಾವ ಅಸಮಾಧಾನ ಸಹ ತೋಡಿಕೊಂಡಿಲ್ಲ. ಅಲ್ಲದೆ, ನಮ್ಮಿಬ್ಬರ ನಡುವೆ ಏನು ಚರ್ಚೆ ನಡೆದಿದೆ ಎನ್ನುವುದೇ ಮೂರನೇ ವ್ಯಕ್ತಿಗೆ ಗೊತ್ತಿಲ್ಲ. ಹಾಗೆಯೇ, ನಾವು ಯಾರೊಂದಿಗೂ ಈ ವಿಷಯ ಹಂಚಿಕೊಂಡಿಲ್ಲ. ಹೀಗಿದ್ದಾಗ ಮಾಧ್ಯಮದಲ್ಲಿ ಊಹಾಪೋಹದ ಸುದ್ದಿ ಹರಿದಾಡುತ್ತಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಕುಮಾರಸ್ವಾಮಿ ಈ ಹಿಂದೆ ಸಿಎಂ ಆಗಿದ್ದಾಗಲೂ ಗ್ರಾಮ ವಾಸ್ತವ್ಯ ಮಾಡಿದ್ದರು. ಈಗ ಮೈತ್ರಿ ಸರ್ಕಾರವಿದ್ದು, ಈಗಲೂ ಅದನ್ನು ಮಾಡುತ್ತಿದ್ದಾರೆ. ಅವರು ಮೈತ್ರಿ ಸರ್ಕಾರದ ಸಿಎಂ ಆಗಿರುವುದರಿಂದ ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳೂ ಗ್ರಾಮ ವಾಸ್ತವ್ಯ ಲಾಭವಾಗಲಿದೆ ಎಂದರು.

ಸೋಲಿನ ಪರಾಮರ್ಶೆಗೆ ಶೋಧನಾ ಸಮಿತಿ
ಹುಬ್ಬಳ್ಳಿ: ಲೋಕಸಭೆ ಚುನಾವಣೆಯ ಸೋಲಿಗೆ ಕಾರಣ ಏನೆಂದು ಹುಡುಕಲು ಶೋಧನಾ ಸಮಿತಿ ರಚಿಸಿದ್ದೇವೆ. ಮುಂದಿನ ತಿಂಗಳು ನಾನು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಪುನರ್ರಚನೆ ಮಾಡಲು ಮುಂದಾಗುತ್ತಿದ್ದೇನೆ.

ಬಲವರ್ಧನೆಗೆ ಯಾವೆಲ್ಲ ಯೋಜನೆ ಹಾಕಿಕೊಳ್ಳಬೇಕು ಅವೆಲ್ಲವನ್ನು ಕೈಗೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ ಹೇಳಿದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.