ಮಧ್ಯಂತರ ಚುನಾವಣೆ ನಡೆದ್ರೆ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನ
Team Udayavani, Jun 22, 2019, 3:03 AM IST
ಶಿವಮೊಗ್ಗ: “ಯಾವುದೇ ಸಂದರ್ಭದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ ಇದ್ದು ಬಿಜೆಪಿ ಸಿದ್ಧವಾಗಿದೆ. ಮಧ್ಯಂತರ ಚುನಾವಣೆ ನಡೆದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದಲ್ಲಿರುವುದು ಮೈತ್ರಿ ಸರ್ಕಾರವಲ್ಲ. ದ್ರೋಹಿಗಳ ಸರ್ಕಾರ. ಯಾವುದೇ ಕಾರಣಕ್ಕೂ ಇದು ಮುಂದುವರಿಯುವುದಿಲ್ಲ’ ಎಂದರು. ಮೈತ್ರಿ ಸರ್ಕಾರದ ಬಗ್ಗೆ ದೇವೇಗೌಡರಿಗೆ ಮಾತ್ರ ಅಸಮಾಧಾನವಿಲ್ಲ.
ಇಡೀ ರಾಜ್ಯದ ಜನ ಅಸಮಾಧಾನ ಹೊಂದಿದ್ದಾರೆ. ದೇವೇಗೌಡರಿಗೆ ಈಗ ಜ್ಞಾನೋದಯವಾಗಿದೆ. ಗೌಡರ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ