ತೀವ್ರಗೊಂಡ ಮೆದುಳು ಜ್ವರ
Team Udayavani, Jun 22, 2019, 5:00 AM IST
ಪಾಟ್ನಾ: ಬಿಹಾರದಲ್ಲಿ ಮಿದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ ಶುಕ್ರವಾರ 136ಕ್ಕೇರಿಕೆಯಾಗಿದೆ. ಅಷ್ಟೇ ಅಲ್ಲ, ಮುಜಫರ ನಗರ ಜಿಲ್ಲೆಯಲ್ಲಿ ಮಾತ್ರ ಕಾಣಿಸಿ ಕೊಂಡಿದ್ದ ಮಿದುಳು ಜ್ವರವು ಈಗ ಬಿಹಾರದ 16 ಜಿಲ್ಲೆಗಳಿಗೆ ವ್ಯಾಪಿಸಿದ್ದು, ಪ್ರಸ್ತುತ 600ಕ್ಕೂ ಹೆಚ್ಚು ಮಕ್ಕಳು ಈ ಜ್ವರದಿಂದ ಬಳಲುತ್ತಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಇದೇ ವೇಳೆ, ರಾಜ್ಯಸಭೆಯಲ್ಲೂ ಶುಕ್ರವಾರ ಈ ವಿಚಾರ ಪ್ರಸ್ತಾಪವಾಗಿದೆ. ಲಿಚ್ಚಿ ಹಣ್ಣು ತಿನ್ನುವುದರಿಂದ ಮಿದುಳು ಜ್ವರ ಬರುತ್ತಿದೆ ಎಂಬ ವದಂತಿಯನ್ನು ಬಿಜೆಪಿ ನಾಯಕ ರಾಜೀವ್ ಪ್ರತಾಪ್ ರೂಡಿ ತಳ್ಳಿಹಾಕಿದ್ದಾರೆ. ಲಿಚ್ಚಿ ಹಣ್ಣಿನ ಬ್ರಾಂಡ್ ಹೆಸರು ಹಾಳು ಮಾಡಲು ನಡೆಸಲಾದ ಸಂಚು ಇದು ಎಂದು ಅವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ