ಶಬರಿಮಲೆ ವಿಧೇಯಕಕ್ಕೆ ಬೆಂಬಲ
Team Udayavani, Jun 22, 2019, 5:00 AM IST
ಹೊಸದಿಲ್ಲಿ: ಶಬರಿಮಲೆ ದೇಗುಲಕ್ಕೆ 10-50 ವಯೋಮಿತಿ ಮಹಿಳೆ ಯರು ಪ್ರವೇಶಿಸುವುದನ್ನು ತಡೆಯುವ ನಿಟ್ಟಿನಲ್ಲಿ ಕೊಲ್ಲಂ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಎಂ.ಕೆ. ಪ್ರೇಮಚಂದ್ರನ್ ಖಾಸಗಿ ಮಸೂದೆ ಮಂಡಿಸಿದ್ದಾರೆ. “ಶಬರಿಮಲೆ ಶ್ರೀ ಧರ್ಮಸಂಸ್ಥೆ ದೇಗುಲ (ವಿಶೇಷ ಸವಲತ್ತು) 2019′ ಎಂಬ ವಿಧೇಯಕದ ಪ್ರಕಾರ, 2018ರ ಸೆ. 1ಕ್ಕಿಂತ ಹಿಂದೆ ಇದ್ದ ಯಥಾಸ್ಥಿತಿ ಜಾರಿಗೆ ತರಬೇಕೆಂದು ಒತ್ತಾಯಿ ಸಲಾಗಿದೆ. ಇದಕ್ಕೆ ಬಿಜೆಪಿ ಸಂಸದೆ ಮೀನಾಕ್ಷಿ ಲೇಖೀ ಕೂಡ ಬೆಂಬಲ ನೀಡಿ, ಅಯ್ಯಪ್ಪ ಭಕ್ತರ ರಕ್ಷಣೆಗೆ ಕಾನೂನು ತರಬೇಕು ಎಂದಿದ್ದಾರೆ.
ಕೇರಳದ ದೇವಸ್ವಂ ಸಚಿವ ಕಡಕಂಪಳ್ಳಿ ಸುರೇಂದ್ರನ್ ಅವರೂ ಪ್ರೇಮಚಂದ್ರನ್ ಮಂಡಿ ಸಿದ ವಿಧೇಯಕಕ್ಕೆ ಬೆಂಬಲ ಸೂಚಿಸಿ ದ್ದಾರೆ. ತಿರುವನಂತಪುರದಲ್ಲಿ ಮಾತನಾಡಿದ ಅವರು, ಇದೊಂದು ಸ್ವಾಗತಾರ್ಹ ಮಸೂದೆ. ಶಬರಿಮಲೆ ಸಂಸ್ಕೃತಿ, ಪದ್ಧತಿ ರಕ್ಷಿಸಲು ಕಾನೂನು ಜಾರಿ ಆಗಬೇಕೆಂದು ಸೆಪ್ಟಂಬರ್ನಲ್ಲಿ ನಾನೇ ಹೇಳಿದ್ದೆ’ ಎಂದಿದ್ದಾರೆ. ಇದು ಲಿಂಗ ತಾರಮ್ಯಕ್ಕೆ ಪ್ರೋತ್ಸಾಹ ನೀಡುತ್ತ ದಲ್ಲವೇ ಎಂದು ಪ್ರಶ್ನಿಸಿದಾಗ “ನಾನು ವಿದ್ವಾಂಸನಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ