ಕಲಬುರಗಿಯ ಹೇರೂರಿನ ಸಿಎಂ ಗ್ರಾಮ ವಾಸ್ತವ್ಯ ಮುಂದೂಡಿಕೆ
ಭಾರಿ ಮಳೆಗೆ ಸಿಎಂ ಹರ್ಷ, ಕಾರ್ಯಕ್ರಮ ರದ್ದಾಗಲಿಲ್ಲ...
Team Udayavani, Jun 22, 2019, 9:47 AM IST
ಕಲಬುರಗಿ: ಅಫ್ಜಲ್ಪುರದ ಹೇರೂರ (ಬಿ) ಗ್ರಾಮದಲ್ಲಿ ಶನಿವಾರ ನಡೆಯಬೇಕಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಭಾರೀ ಮಳೆಯ ಕಾರಣ ಮುಂದೂಡಿಕೆಯಾಗಿದೆ.
ಸಿಎಂ ಈ ಬಗ್ಗೆ ಕ್ಷಮೆ ಯಾಚಿಸಿದ್ದಾರೆ. ಭಾರೀ ಮಳೆಯಾಗಿರುವುದು ನನಗೆ ಹರ್ಷ ತಂದಿದೆ. ಕಾರ್ಯಕ್ರಮ ರದ್ದಾಗಿಲ್ಲ, ಮಳೆಗಾಲದ ಅಧಿವೇಶನ ನಡೆಯುವುದಿದೆ, ಆ ಬಳಿಕ ಕಾರ್ಯಕ್ರಮವನ್ನು ಆಯೋಜಿಸಿ ಗ್ರಾಮ ವಾಸ್ತವ್ಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಶುಕ್ರವಾರ ಸಂಜೆಯಿಂದ ಹೆರೂರ (ಬಿ) ಗ್ರಾಮದಲ್ಲಿ ಭಾರೀ ಮಳೆ ಸುರಿದಿದೆ. ಸಿಎಂ ಸಮಾರಂಭ ನಡೆಯಬೇಕಾಗಿದ್ದ ಮೈದಾನದಲ್ಲಿ ಅಪಾರ ಪ್ರಮಾಣದ ನೀರು ತುಂಬಿಕೊಂಡಿರುವ ಹಿನ್ನಲೆಯಲ್ಲಿ ಕಾರ್ಯಕ್ರಮ ನಡೆಸುವುದು ಅಸಾಧ್ಯವಾಗಿದೆ.
ಚಂಡರಕಿ ಗ್ರಾಮದಲ್ಲಿ ವಿವಿಧ ಕಾರ್ಯಕ್ರಮಗಳ ಬಳಿಕ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳೊಂದಿಗೆ ಊಟ ಮಾಡಿ, ಶಾಲೆಯ ಕೋಣೆಯಲ್ಲೇ ಮಲಗಿದರು. ಫ್ಯಾನ್ ಅಳವಡಿಸಿದ್ದನ್ನು ಬಿಟ್ಟರೆ ಆಧುನಿಕ ಸೌಲಭ್ಯಗಳಿರಲಿಲ್ಲ. ಚಾಪೆ ಹಾಗೂ ದಿಂಬಿ ನೊಂದಿಗೆ ಸರಳವಾಗಿ ನಿದ್ದೆಗೆ ಶರಣಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ