ಮಳೆಕೊಡುವ ದೇವರು


Team Udayavani, Jun 22, 2019, 11:09 AM IST

12-BGK-1B

ಬಾಗಲಕೋಟೆ ತಾಲೂಕಿನ ಮುರನಾಳದಲ್ಲಿ ಈ ಮಠವಿದೆ. 1822ರಲ್ಲಿ ಈ ಮಠ ನಿರ್ಮಾಣವಾದ ಇತಿಹಾಸದ ದಾಖಲೆ ಹೇಳುತ್ತದೆ. 1450ರಲ್ಲಿ ಮಳೆಪ್ಪಯ್ಯ ಅಜ್ಜನು ಪವಾಡದಿಂದ ಮಳೆ ತರಿಸಿದ ಉಲ್ಲೇಖವಿದ್ದು, ಅಂದಿನಿಂದ ಈ ಮಠಕ್ಕೆ ಮಳೆಪ್ಪಯ್ಯನ ಮಠ ಮತ್ತು ಮಳೆರಾಜೇಂದ್ರ ಮಠ ಎಂದು ಕರೆಯುವುದು ವಾಡಿಕೆ. ಸದ್ಯ ಶ್ರೀ ಮಳೇರಾಜೇಂದ್ರ ಸ್ವಾಮೀಜಿ ಇದರ ಉತ್ತರಾಧಿಕಾರಿಯಾಗಿದ್ದಾರೆ. ಮುರನಾಳ ಗ್ರಾಮ ಹಾಗೂ ಈ ಮಠ, ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿದೆ. ಇದೀಗ ಮುರನಾಳ ಪುನರ್‌ವಸತಿ ಕೇಂದ್ರದಲ್ಲಿ ಹೊಸ ಮಠ ಸ್ಥಾಪಿಸುವ ಕಾರ್ಯ ನಡೆದಿದೆ. ಈ ಮಠದ ವ್ಯಾಪ್ತಿಯಲ್ಲಿ 300ಕ್ಕೂ ಹೆಚ್ಚು ಹಳ್ಳಿಗಳಿದ್ದು, ಎಲ್ಲಾ ಹಳ್ಳಿಯ ರೈತರು, ಜನರು, ಮಳೆ ಬಾರದಿದ್ದರೆ ಈ ಮಠಕ್ಕೆ ಬಂದು, ದವಸ-ಧಾನ್ಯ ನೀಡಿ, ಮಳೆಗಾಗಿ ಪ್ರಾರ್ಥಿಸುತ್ತಾರೆ.

ಬಹುತೇಕ ಎಲ್ಲ ಮಠ, ದೇವಸ್ಥಾನಗಳಲ್ಲಿ ಮೂರ್ತಿ ಪೂಜೆ ನಡೆಯುತ್ತದೆ. ಆದರೆ, ಈ ಮಠದಲ್ಲಿ ಜಲಪೂಜೆ ನಡೆಯುತ್ತದೆ. ಪ್ರತಿವರ್ಷ ಮಾರ್ಚ್‌ನಲ್ಲಿ ನಡೆಯುವ ಜಾತ್ರೆಯ ರಥೋತ್ಸವದ ವೇಳೆ ರಥದಲ್ಲಿ ಬಿಂದಿಗೆ ನೀರು ಇಟ್ಟು, ರಥ ಎಳೆಯಲಾಗುತ್ತದೆ. ಉತ್ತರಕರ್ನಾಟಕದಲ್ಲಿ ಮಳೆ ತರಿಸುವ ಮಠವೆಂದೇ ಈ ಮಳೆಪ್ಪಯ್ಯನ ಮಠ ಪ್ರಸಿದ್ಧವಾಗಿದೆ.

ಭದ್ರಗಿರಿ ಬೆಟ್ಟ
ರಬಕವಿ-ಬನಹಟ್ಟಿ ತಾಲೂಕಿನ ಹಳಿಂಗಳಿ ಬಳಿ ಜೈನ ಸಮುದಾಯದ ಭದ್ರಗಿರಿ ಬೆಟ್ಟವಿವಿದ್ದು, ಇಲ್ಲಿಯೂ ಮಳೆಗಾಗಿ ಪೂಜೆ ನಡೆಸುವ ಸಂಪ್ರದಾಯವಿದೆ. ಜೈನ ಮುನಿಗಳು, ಬೆಟ್ಟದಲ್ಲಿ ಮಳೆಗಾಗಿ ಹಾಗೂ ಸಮಾಜದಲ್ಲಿ ಶಾಂತಿ-ಸೌಹಾರ್ದತೆ ನೆಲೆಸಲೆಂದು ಪೂಜೆ ಮಾಡುತ್ತಾರೆ.

ಒಂಟಿ ಕಾಲಿನ ಭಜನೆ
ಬೀಳಗಿ ಪಟ್ಟಣದ ಕಾಟಕರ ಓಣಿಯಲ್ಲಿ ಇರುವ ಹುಚ್ಚೇಶ್ವರ ಮಠದಲ್ಲಿ ಹುಚ್ಚೇಶ್ವರ ಸ್ವಾಮೀಜಿಯ ಗದ್ದುಗೆ ಇದೆ. ಅದರ ಎದುರು ರೈತರು, ಭಕ್ತರು ಮಳೆಗಾಗಿ 11 ದಿನ, 21 ದಿನ ಹೀಗೆ ಹಲವು ದಿನ ಹರಕೆ ಹೊತ್ತು ಒಂಟಿ ಕಾಲಿನಲ್ಲಿ ನಿಂತು ಭಜನೆ ಮಾಡುತ್ತಾರೆ. ಭೀಕರ ಬರ ಬಿದ್ದಾಗ ಹಲವು ಬಾರಿ ಒಂಟಿ ಕಾಲಿನಲ್ಲಿ ನಿಂತು ಪೂಜೆ ಮಾಡಿದ ಫಲವಾಗಿ ಮಳೆ ಬಂದ ಉದಾಹರಣೆಗಳು ಸಾಕಷ್ಟಿವೆ.

ಶ್ರೀಶೈಲ ಕೆ. ಬಿರಾದಾರ್‌

ಟಾಪ್ ನ್ಯೂಸ್

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.