ಮೊಸರು ಕುಡಿಕೆ ಒಡೆಯುವ ಪ್ರಸಂಗಕ್ಕೊಂದು ಕಥೆ


Team Udayavani, Jun 22, 2019, 3:50 PM IST

KRISHNA

ಶ್ರೀಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಹಲವು ಪ್ರಮುಖ ನಗರಗಳಲ್ಲಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಯನ್ನು ಒಂದು ಉತ್ಸವದ ರೀತಿಯಲ್ಲಿ ಆಚರಿಸುವುದುಂಟು. ಮೊಸರು ಕುಡಿಕೆಯ ಒಳಗೆ ಇರುತ್ತದಲ್ಲ, ಆ ಪದಾರ್ಥವನ್ನು “ಕಾಲಾ’ ಅನ್ನುತ್ತಾರೆ. ವಿವಿಧ ಖಾದ್ಯಪದಾರ್ಥಗಳು, ಮೊಸರು, ಹಾಲು ಮತ್ತು ಬೆಣ್ಣೆ ಇವುಗಳ ಮಿಶ್ರಣವೇ ಕಾಲಾ. ಶ್ರೀಕೃಷ್ಣನು ನಂದಗೋಕುಲದಲ್ಲಿ ಗೋವುಗಳನ್ನು ಮೇಯಿಸುವಾಗ ಸ್ವಂತದ ಮತ್ತು ಇತರ ಮಿತ್ರರ ಬುತ್ತಿಗಳನ್ನು ಒಟ್ಟಿಗೆ ಕೂಡಿಸಿ ಹೊಸಬಗೆಯ ತಿನಿಸಿಗೆ ಕಾರಣ ಆಗುತ್ತಿದ್ದನಂತೆ. ಆ ಹೊಸ ತಿನಿಸಿನ ಹೆಸರೇ “ಕಾಲಾ’. ಕೃಷ್ಣನು ಅದನ್ನುಎಲ್ಲರೊಂದಿಗೆ ಕುಳಿತು ತಿನ್ನುತ್ತಿದ್ದ. ಮುಂದೆ ಗೋಕುಲಾಷ್ಟಮಿಯ ಮರುದಿನ, ಕಾಲಾವನ್ನು ಮಾಡುವ ಮತ್ತು ಮೊಸರು ಕುಡಿಕೆಯನ್ನು ಒಡೆಯುವ ರೂಢಿಯು ನಿರ್ಮಾಣವಾಯಿತು.

ಮೊಸರು ಕುಡಿಕೆಯ ವೈಶಿಷ್ಟ್ಯಗಳು
ಗೋಪಾಲಕಾಲಾ
ಗೋಪಾಲಕಾಲಾ ಅಂದರೆ ಭಜನೆ ಆದ ನಂತರ ಅಥವಾ ಗೋಕುಲಾಷ್ಟಮಿಯ ನಂತರ ಮೊಸರು ಕುಡಿಕೆ ಒಡೆದು ಪಡೆಯುವ ಪ್ರಸಾದ.

ಸವಿರುಚಿ
ಅವಲಕ್ಕಿ, ಹಾಲು, ಮೊಸರು, ಮಜ್ಜಿಗೆ ಮತ್ತು ಬೆಣ್ಣೆ ಈ ಐದು ಪದಾರ್ಥಗಳನ್ನು ಒಟ್ಟು ಮಾಡಿ ತಯಾರಿಸುವ ಪ್ರಸಾದಕ್ಕೆ ಒಂದು ಬಣ್ಣಿಸಲಾಗದ ದಿವ್ಯ ರುಚಿ ಇರುತ್ತದೆ.

ಮೊಸರು ಕುಡಿಕೆ
ಮೊಸರು ಕುಡಿಕೆ ಅಂದರೆ ಜೀವ. ಮೊಸರು ಕುಡಿಕೆ ಒಡೆಯುವುದು ಅಂದರೆ, ದೇಹಬುದ್ಧಿಯನ್ನು ಬಿಟ್ಟು ಆತ್ಮಬುದ್ಧಿಯಲ್ಲಿ ಸ್ಥಿರವಾಗುವುದು. ಅದರ ನಂತರ ಸ್ವೀಕರಿಸುವ ಪ್ರಸಾದ ಆನಂದದ ಪ್ರತೀಕವಾಗಿದೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.