ಗ್ರಾಮ ವಾಸ್ತವ್ಯ ತಪ್ಪೇನಲ್ಲ: ಬಾಲಚಂದ್ರ
Team Udayavani, Jun 23, 2019, 3:00 AM IST
ಬೆಳಗಾವಿ: ಎಚ್.ಡಿ. ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯ ಮಾಡುತ್ತಿರುವುದರಲ್ಲಿ ತಪ್ಪೇನಿಲ್ಲ. ಆದರೆ, ಅವರು ವಾಸ್ತವ್ಯ ಮಾಡಿದ ಗ್ರಾಮಗಳು ಎಲ್ಲ ರೀತಿಯಿಂದ ಅಭಿವೃದ್ಧಿ ಹೊಂದಬೇಕು. ಇದು ಎಲ್ಲ ಜನರ ನಿರೀಕ್ಷೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡುವ ಸಂದರ್ಭ ಅಲ್ಲಿನ ಹಾಗೂ ಸುತ್ತಲಿನ ಗ್ರಾಮಗಳ ಜನರಿಂದ ಸಾಕಷ್ಟು ಬೇಡಿಕೆಗಳು ಸಲ್ಲಿಕೆಯಾಗುತ್ತವೆ. ಅವೆಲ್ಲದರ ಪರಿಹಾರಕ್ಕೆ ಮುಖ್ಯಮಂತ್ರಿಗಳು ಮುಂದಾಗಬೇಕು. ಇದರಿಂದ ಗ್ರಾಮಗಳ ಅಭಿವೃದ್ಧಿ ಆಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
MUST WATCH
ಹೊಸ ಸೇರ್ಪಡೆ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ