ಚಿಕ್ಕಮಗಳೂರಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ ಬಯಲು
Team Udayavani, Jun 23, 2019, 3:00 AM IST
ಚಿಕ್ಕಮಗಳೂರು: ಐಎಂಎ ಜ್ಯುವೆಲ್ಲರ್ಸ್ ವಂಚನೆ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಚಿಕ್ಕಮಗಳೂರು ನಗರದಲ್ಲಿ ಇಂಥದ್ದೇ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಬಿಟ್ ಕಾಯಿನ್ ಮಾದರಿಯಲ್ಲೇ “ಐ ಕಾಯಿನ್’ ಹೆಸರಿನಲ್ಲಿ ಈ ವ್ಯವಹಾರ ನಡೆದಿದ್ದು, ಹೂಡಿಕೆ ಮಾಡಿದ ಹಣವನ್ನು ಮೂರು ಪಟ್ಟು ಹೆಚ್ಚಿಸಿಕೊಡುವುದಾಗಿ ನಂಬಿಸಿ ನೂರಾರು ಜನರಿಂದ ಹಣ ಪಡೆದು ಕೋಟ್ಯಂತರ ರೂ.ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ನಗರದ ಪೆನÒನ್ ಮೊಹಲ್ಲಾ ಬಡಾವಣೆಯ ರುಕ್ಷಿಂದ ಬಾನು ಎಂಬಾಕೆ ಈ ಪ್ರಕರಣದ ಪ್ರಮುಖ ರೂವಾರಿ ಎನ್ನಲಾಗಿದ್ದು, ಈಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಆರಂಭಗೊಂಡ ಕಂಪನಿ, ಇಲ್ಲಿ ಹೂಡಿಕೆ ಮಾಡಿದ ಹಣವನ್ನು ಮೂರು ಪಟ್ಟು ಹೆಚ್ಚಿಸಿ ಮೂರು ಕಂತುಗಳಲ್ಲಿ ಹಿಂದಿರುಗಿಸುವುದಾಗಿ ಹೇಳಿತ್ತು. ಇದನ್ನು ನಂಬಿದ ನಗರದ ನೂರಾರು ಮಂದಿ 10 ಸಾವಿರ ರೂ.ನಿಂದ ಹತ್ತಾರು ಲಕ್ಷದವರೆಗೆ ಹಣ ಹೂಡಿಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ
MUST WATCH
ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಹೊಸ ಸೇರ್ಪಡೆ
Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!
Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ