ಬಾಟಲಿಯೊಳಗೆ ತರಹೇವಾರಿ ತರಕಾರಿ


Team Udayavani, Jun 23, 2019, 5:00 AM IST

26

ನೀರು, ತಂಪು ಪಾನೀಯ ಇನ್ನಿತರ ಪ್ಲಾಸ್ಟಿಕ್‌ ಬಾಟಲಿಗಳ ಮರುಬಳಕೆ ಅಪರೂಪ. ಒಮ್ಮೆ ಉಪಯೋಗಿಸಿದ ಅನಂತರ ಬಿಸಾಡುವ ವಸ್ತುಗಳಾಗಿ ಇವು ಪರಿಸರದ ವಿನಾಶಕ್ಕೆ ಕಾರಣ ವಾಗುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಶಿರಸಿಯ ತೋಟಗಾರಿಕಾ ಮಹಾ ವಿದ್ಯಾಲಯದಲ್ಲಿ ಮಾತ್ರ ಈ ಪ್ಲಾಸ್ಟಿಕ್‌ ಬಾಟಲಿಗಳು ಪರಿಸರ ಜಾಗೃತಿ ಸಂದೇಶ ಬೀರುತ್ತಿವೆ.

ಏನಿದು ಮಾದರಿ?
ಇಲ್ಲಿ ಅನುಪಯುಕ್ತ ನೀರಿನ ಬಾಟಲ್ಗಳೇ ತರಕಾರಿ ಸೊಪ್ಪಿನ ಗಿಡಗಳನ್ನು ಬೆಳೆಸುವ ಕುಂಡಗಳಾಗಿವೆ. ಒಂದಲ್ಲ, ಎರಡಲ್ಲ, ಹತ್ತಾರು ಜಾತಿಯ ಸೊಪ್ಪಿನ ಬೀಜಗಳನ್ನು ಬಿತ್ತಿ ಫ‌ಸಲು ತರುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಆಸಕ್ತಿಕರವಾಗಿ ತರಕಾರಿ ಅಂತರಿಕ್ಷ ಗಾರ್ಡನ್‌ ನಿರ್ಮಿಸಿದೆ. ತೋಟಗಾರಿಕಾ ವಿದ್ಯಾರ್ಥಿಗಳಿಗೆ ಇದು ವೆಜಿಟೆಬಲ್ ವರ್ಟಿಕಲ್ ಗಾರ್ಡನ್‌ ಆಗಿದೆ!

ಬರೀ ಬಟಾಲಿಗಳಲ್ಲ

ಇಲ್ಲಿ ಬಾಟಲಿಗಳು ಕೇವಲ ಬಾಟಲಿಗಳಲ್ಲ. ಅವು ಕೊಳೆಯದ ತ್ಯಾಜ್ಯಗಳೂ ಅಲ್ಲ . ಸುಮಾರು 65ಕ್ಕೂ ಹೆಚ್ಚು ನೀರಿನ ಬಾಟಲಿಗಳನ್ನು ಸಂಗ್ರಹಿಸಿ ಅವುಗಳನ್ನು ಅಡ್ಡಲಾಗಿ ಕೊರೆದು, ದಾರದಲ್ಲಿ ಕಾಲೇಜಿನ ಮುಂಭಾಗದಲ್ಲಿ ಇರುವ ಕಂಬಕ್ಕೆ ಕಟ್ಟಿ ಒಂದು ಆಕಾರ ನೀಡಿದ್ದಾರೆ. ಮನೆ ಮನೆಗಳಲ್ಲಿ ಪ್ರತಿ ಯೊಬ್ಬರೂ ಮಾಡ ಬಹುದಾದ ಮಾದರಿ ಯನ್ನು ಸಿದ್ಧಗೊಳಿಸಿದ್ದಾರೆ.

ಕೊರೆದ ಬಾಟಲಿಗಳ ಒಳಗೆ ನಾರಿನ ಪುಡಿ ಹಾಕಿ ಸೊಪ್ಪಿನ ಬೀಜ ಗಳನ್ನು ಬಿತ್ತಲಾಗಿದೆ. ನಾಲ್ಕು ಬದಿಯಲ್ಲಿ ಕಂಬಗಳನ್ನು ನಿಲ್ಲಿಸಿ ಅದಕ್ಕೆ ಅಡ್ಡಲಾಗಿ ಹಾಕಿದ ಪಟ್ಟಿಗಳಿಗೆ ಎರಡು ಬದಿಯಲ್ಲಿ ಬಳ್ಳಿಗಳನ್ನು ಕಟ್ಟಿದ ಬಾಟಲಿಗಳನ್ನು ತೂಗು ಹಾಕಲಾಗಿದೆ. ನೀರು ತುಂಬದಂತೆ ಬಾಟಲಿಗಳ ಅಡಿ ಭಾಗದಲ್ಲಿ ಸಣ್ಣ ರಂಧ್ರ ಮಾಡಲಾಗಿದೆ. ಹರಿವೆ ಸೊಪ್ಪು, ಮೆಂತೆ, ಸಬ್ಬಸಗಿ, ಕೊತ್ತಂಬರಿ, ಪಾಲಕ್‌, ಈರುಳ್ಳಿ ಸೇರಿದಂತೆ ಹದಿನೈದಕ್ಕೂ ಅಧಿಕ ಸೊಪ್ಪಿನ ಬೀಜ ಹಾಕಲಾಗಿದೆ. ಅವುಗಳಲ್ಲಿ ಈಗ ಎಲೆಗಳೂ ಬಂದಿವೆ.

ಒಂದು ಕಡೆ ನಗರದಲ್ಲಿ ಬೇಕಾಬಿಟ್ಟಿ ಬಾಟಲಿಗಳನ್ನು ಎಸೆಯುವವರು ಇದ್ದಾರೆ. ಜತೆಗೆ ಕೃಷಿ ಮಾಡಲು ಜಮೀನಿಲ್ಲ ಎಂದು ಕೊರಗುವವರೂ ಇದ್ದಾರೆ. ಇಂಥವರು ಈ ಕೃಷಿ ಮಾದರಿಯನ್ನು ಮಾಡಲು ಪ್ರಯತ್ನಿಸಬಹುದು.

••••ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.