ಆಧಾರ್‌ಗಾಗಿ ಜನರ ಪರದಾಟ

ರಾಂಪುರ: ಇಲ್ಲಿನ ಉಪ ತಹಶೀಲ್ದಾರ್‌ ಕಚೇರಿಯಲ್ಲಿ ಆಧಾರ್‌ ಕಾರ್ಡ್‌ಗೆ ಮುಗಿಬಿದ್ದ ಜನರು.

Team Udayavani, Jun 23, 2019, 9:31 AM IST

bk-tdy-4..

ರಾಂಪುರ: ಇಲ್ಲಿನ ಉಪ ತಹಶೀಲ್ದಾರ್‌ ಕಚೇರಿಯಲ್ಲಿ ಆಧಾರ್‌ ಕಾರ್ಡ್‌ಗೆ ಮುಗಿಬಿದ್ದ ಜನರು

ರಾಂಪುರ: ಆಧಾರ ಕಾರ್ಡ್‌ಗಾಗಿ ರಾತ್ರಿಯಿಡೀ ಬ್ಯಾಂಕ್‌ ಮತ್ತು ತಹಶೀಲ್ದಾರ್‌ ಕಚೇರಿ ಎದುರು ಜಾಗರಣೆ ಮಾಡುವಂತಾಗಿದೆ.

ಹೌದು, ನಿತ್ಯ ಗ್ರಾಮೀಣ ಜನರು ನಗರದ ಕೋಟಿಕ್‌ ಮಹೇಂದ್ರ ಬ್ಯಾಂಕ್‌, ಸಿಂಡಿಕೇಟ್ ಬ್ಯಾಂಕ್‌, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ತಹಶೀಲ್ದಾರ್‌ ಕಚೇರಿ ಎದುರು ಕಳೆದ 10 ದಿನದಿಂದ ಆಧಾರ್‌ ಕಾರ್ಡ್‌ ಮಾಡಿಸಲು ಮತ್ತು ಅಪ್‌ಡೇಟ್ ಮಾಡಲು ರಾತ್ರಿಯೇ ಮಹಿಳೆಯರು, ಮಕ್ಕಳು ವಯೋವೃದ್ಧರು ಹಾಸಿಗೆಯೊಂದಿಗೆ ರಾತ್ರಿಯೇ ಬಂದು ಮಲಗುತ್ತಿರುವ ಪ್ರಸಂಗ ಜನರಿಗೆ ಎದುರಾಗಿದೆ. ಸರ್ಕಾರದ ಯೋಜನೆಗಳ ಸವಲತ್ತು ಪಡೆಯಲು ಆಧಾರ ಕಾರ್ಡ್‌ ಕಡ್ಡಾಯ ಮಾಡಿದೆ. ಹೀಗಾಗಿ ಆಧಾರ ಕಾರ್ಡ್‌ ಮಾಡಿಸಲು ಗ್ರಾಮೀಣ ಜನರು ಪಡಬಾರದ ಕಷ್ಟ ಪಡುತ್ತಿದ್ದಾರೆ.

ದಿನಕ್ಕೆ 15 ಮಾತ್ರ: ಒಂದು ದಿನಕ್ಕೆ ಕೇವಲ 15 ಜನರಿಗೆ ಮಾತ್ರ ಬ್ಯಾಂಕ್‌ನಲ್ಲಿ ಆಧಾರ್‌ ಕಾರ್ಡ್‌ ಮಾಡಿ ಕೊಡಲಾಗುತ್ತಿದೆ. ಹೀಗಾಗಿ ರಾತ್ರಿಯೇ ಬಂದು ಬ್ಯಾಂಕ್‌ ಮುಂದೆ ಜನ ಮಲಗುತ್ತಿದ್ದಾರೆ. ದಿನನಿತ್ಯ ಆಧಾರ್‌ ಕಾರ್ಡ್‌ಗಾಗಿ ಸಾರ್ವಜನಿಕರು ಪರದಾಡುತ್ತಿದ್ದು, ಜನ ಅನಿವಾರ್ಯವಾಗಿ ಖಾಸಗಿ ಬ್ಯಾಂಕ್‌ಗಳ ಮುಂದೆ ಕಾದು ಕುಳಿತುಕೊಂಡಿದ್ದಾರೆ.

ಆಧಾರ್‌ ಕಾರ್ಡ್‌ ಮಾಡಿಸುವುದು ಮತ್ತು ಅಫ್‌ಡೇಟ್ ಮಾಡಲು ಕೆಲ ಬ್ಯಾಂಕ್‌ಗಳು ನಿಗದಿತ ದರ ಆಕರಣೆ ಮಾಡುತ್ತಿದ್ದು, ನಿಗದಿತ ಶುಲ್ಕಗಿಂತ ಹೆಚ್ಚಿನ ಹಣ ಸಾರ್ವಜನಿಕರಿಂದ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಟಾಪ್ ನ್ಯೂಸ್

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.