ಬಿತ್ತನೆಗೆ ಭರವಸೆ ಮೂಡಿಸಿದ ಮಳೆ

•ಬಸವಕಲ್ಯಾಣದಲ್ಲಿ 24.86 ಎಂಎಂ ಮಳೆ •ಕೃಷಿ ಚಟುವಟಿಕೆ ಆರಂಭ

Team Udayavani, Jun 23, 2019, 10:17 AM IST

23–June-5

ಬಸವಕಲ್ಯಾಣ: ಶನಿವಾರ ಸುರಿದ ಮಳೆಯಿಂದ ಶಿವಪೂರ ರಸ್ತೆಯ ಪಕ್ಕದ ಹೊಲಗಳಲ್ಲಿ ನೀರು ನಿಂತಿರುವುದು.

ವೀರಾರೆಡ್ಡಿ ಆರ್‌.ಎಸ್‌.
ಬಸವಕಲ್ಯಾಣ:
ಕಾರಹುಣ್ಣೆಮೆ ಕಳೆದರೂ ಮುಂಗಾರು ಮಳೆ ಬಾರದಿರುವುದರಿಂದ ರೈತರು ಆಕಾಶದ ಕಡೆ ನೋಡುವಂಥ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ತಾಲೂಕಿನ ವಿವಿಧೆಡೆ ಶುಕ್ರವಾರ ರಾತ್ರಿಯಿಂದ ಬೆಳಗಿನ ಜಾವದ ವರೆಗೆ ಮಳೆ ಸುರಿದಿರುವುದರಿಂದ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ರಾತ್ರಿ ಸುರಿದ ಮಳೆಯಿಂದ ಹೊಲಗಳಲ್ಲಿ ನೀರು ನಿಂತಿದೆ ಹಾಗೂ ಬಂಡೆಯಂದಿದ್ದ ಮಣ್ಣಿನ ಹೆಂಟೆಗಳು ಕರಗಿ ಭೂಮಿ ಬಿತ್ತಗೆ ಹದವಾಗಿದೆ. ಇದರಿಂದ ರೈತರು ಕೃಷಿ ಚಟುವಟಿಕೆಗೆ ಬೇಕಾದ ಸಾಮಗ್ರಿಗಳನ್ನು ಶನಿವಾರ ಮಾರುಕಟ್ಟೆಯಲ್ಲಿ ಖರೀದಿ ಮಾಡುವುದು ಕಂಡುಬಂತು.

ತಾಲೂಕಿನ ಹೋಬಳಿ ಗ್ರಾಮಗಳಾದ ಮಂಠಾಳ 25 ಎಂಎಂ, ಕೋಹಿನೂರ 17 ಎಂಎಂ, ಮುಡಬಿ 36 ಎಂಎಂ, ರಾಜೇಶ್ವರ 30.2 ಎಂಎಂ, ಹುಲಸೂರು 17 ಎಂಎಂ ಹಾಗೂ ಬಸವಕಲ್ಯಾಣ 24 ಎಂಎಂ ಸೇರಿದಂತೆ ಒಟ್ಟು 24.85 ಎಂಎಂ ಮಳೆ ಸುರಿದೆ.

ರೈತರು ಬಿತ್ತನೆ ಮಾಡುವಷ್ಟು ಮಳೆ ಬಂದಿದೆ. ಆದರೆ ಬೇಸಿಗೆಯಲ್ಲಿ ಬಿಸಿಲು ಹೆಚ್ಚಾಗಿದ್ದರಿಂದ ಭೂಮಿ ಬೇಗ ಒಣಗಿ ಹೋಗುತ್ತದೆ. ಹೀಗಾಗಿ ಇನ್ನೊಂದು ಮಳೆ ಬಂದರೆ ಭೂಮಿ ಜಾಸ್ತಿ ದಿನ ನೀರು ಹಿಡಿದಿಟ್ಟುಕೊಳ್ಳುತ್ತದೆ. ಆಗ ಬಿತ್ತನೆ ಮಾಡಿದರೆ ರೈತರಿಗೆ ತುಂಬಾ ಅನುಕೂಲವಾಗುತ್ತದೆ ಎಂಬುದು ರೈತ ರಾಮಲಿಂಗ ಸಾಗಾವೆ ಅವರ ಅಭಿಪ್ರಾಯವಾಗಿದೆ.

ಪ್ರತಿವರ್ಷ ಅನ್ನದಾತ ಸಾಲಸೂಲ ಮಾಡಿ ಬಹಳ ನಿರೀಕ್ಷೆ ಇಟ್ಟುಕೊಂಡು ಭೂಮಿಗೆ ಬೀಜ ಬಿತ್ತುತ್ತಾನೆ. ಆದರೆ ಅತಿವೃಷ್ಟಿ ಅಥವಾ ಅನಾವೃಷ್ಟಿಯಿಂದ ರೈತನ ನಿರೀಕ್ಷೆಯನ್ನು ಮಳೆ ಹುಸಿ ಮಾಡುತ್ತಿದ್ದು, ಸಂಕಷ್ಟ ಅನುಭವಿಸುವಂತೆ ಮಾಡಿದೆ. ಈ ವರ್ಷವಾದರೂ ಸಮಯಕ್ಕೆ ಸರಿಯಾಗಿ ಮಳೆ ಬಂದು ಮಂದಹಾಸ ತರುತ್ತದೆ ಎಂಬದು ರೈತರ ನಿರೀಕ್ಷೆಯಾಗಿದೆ.

ರೈತರು ಬಿತ್ತನೆ ಮಾಡುವಷ್ಟು ಮಳೆ ಆಗಿದೆ. ಆದರೆ ಇನ್ನೊಂದು ಸಲ ಮಳೆ ಬಂದಾಗ ಬಿತ್ತನೆ ಮಾಡಿದರೆ ರೈತರಿಗೆ ತುಂಬಾ ಅನುಕೂಲವಾಗುತ್ತದೆ.
ವೀರಶೆಟ್ಟಿ ರಾಠೊಡ,
ಕೃಷಿ ಸಹಾಯಕ ನಿರ್ದೇಶಕ, ಬಸವಕಲ್ಯಾಣ

ಬಿತ್ತನೆಗೆ ಸಿದ್ಧತೆ ಮಾಡಿಕೊಂಡು ಮಳೆಗಾಗಿ ಕಾಯುತ್ತಾ ಇದ್ದೆವು. ಈ ಮಳೆಯಿಂದ ಸ್ವಲ್ಪ ಬಿತ್ತನೆಯ ಆಶೆ ಮೂಡಿದೆ. ಇನ್ನೂ ಹೆಚ್ಚು ಮಳೆ ಬಂದಾಗ ಮಾತ್ರ ತಾಲೂಕಿನಾದ್ಯಂತ ಬಿತ್ತನೆ ಕಾರ್ಯವನ್ನು ರೈತರು ಚುರುಕಗೊಳಿಸಬಹುದು.
ಸನ್ಮೂಖಪ್ಪಾ ಜಯಪ್ಪಾ, ರೈತ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.