ಬೆಳಗಾವಿ-ಬೆಂಗಳೂರು ನಡುವೆ ರೈಲು ಸೇವೆ
Team Udayavani, Jun 24, 2019, 3:00 AM IST
ಹುಬ್ಬಳ್ಳಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ನೈಋತ್ಯ ರೈಲ್ವೆ ವ್ಯಾಪ್ತಿಯ ಹುಬ್ಬಳ್ಳಿ ಸೆಕ್ಷನ್ಗೆ ಭಾನುವಾರ ಭೇಟಿ ನೀಡಿ ರೈಲ್ ಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಪ್ರಯಾಣಿಕರಿಗೆ ಸಮರ್ಪಕವಾಗಿ ಸೌಲಭ್ಯ ಒದಗಿಸಬೇಕು. ಬೆಳಗಾವಿ ನಿಲ್ದಾಣದ ಪ್ಲಾಟ್ಫಾರ್ಮ್ 1ರಲ್ಲಿ ಬೆಳಗಾವಿಯ ಸಿರಿವಂತ ಸಂಸ್ಕೃತಿ ಬಿಂಬಿಸುವ ರೈಲು ವಸ್ತು ಸಂಗ್ರಹಾಲಯ ನಿರ್ಮಿಸಬೇಕು. ಬೆಳಗಾವಿ ನಿಲ್ದಾಣದಲ್ಲಿ ದ್ವಿತೀಯ ಪ್ರವೇಶ ನಿರ್ಮಿಸಬೇಕು ಎಂದು ಸೂಚಿಸಿದರು.
ಸಾಮ್ರೆಯಲ್ಲಿ ಗೂಡ್ಸ್ ಶೆಡ್ ನಿರ್ಮಿಸಿದ ನಂತರ ಬೆಳಗಾವಿ ನಿಲ್ದಾಣದ ಗೂಡ್ಸ್ ಶೆಡ್ ನೆಲಸಮಗೊಳಿಸಲಾಗುವುದು. ಕೊಟ್ಟೂರ- ಹೊಸಪೇಟೆ ಹಾಗೂ ಅಳ್ನಾವರ- ಅಂಬೇವಾಡಿ ಮಾರ್ಗವನ್ನು ಸಂಚಾರಕ್ಕೆ ತ್ವರಿತವಾಗಿ ಮುಕ್ತಗೊಳಿಸಬೇಕು.
ಮುಂದಿನ ವಾರ ಬೆಳಗಾವಿ- ಬೆಂಗಳೂರು ಮಧ್ಯೆ ನೂತನ 14 ಕೋಚ್ಗಳ ರೈಲು ಸೇವೆ ಆರಂಭಿಸಬೇಕು. ಬೆಳಗಾವಿಯಿಂದ ರಾತ್ರಿ 9 ಗಂಟೆಗೆ ಹೊರಟು ಬೆಳಗ್ಗೆ 7 ಗಂಟೆಗೆ ಬೆಂಗಳೂರು ತಲುಪುವಂತಾಗಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್