ಶೀಘ್ರ 1ಲಕ್ಷ ಪೊಲೀಸರ ಭರ್ತಿ: ಎಂ.ಬಿ.ಪಾಟೀಲ್
Team Udayavani, Jun 24, 2019, 3:00 AM IST
ಮುದ್ದೇಬಿಹಾಳ: ಎಲ್ಲ ಠಾಣೆಗಳಲ್ಲಿ ಪೊಲೀಸರ ಕೊರತೆ ಇದ್ದು, ಇದನ್ನು ನೀಗಿಸಲು ಶೀಘ್ರವೇ 1 ಲಕ್ಷ ಪೊಲೀಸರನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಈಗಾಗಲೇ ಸ್ಕೇರ್ಸಿಟಿ ಯೋಜನೆಯಡಿ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಪ್ರಗತಿಯಲ್ಲಿದೆ. ಮೈಸೂರು, ಹುಬ್ಬಳ್ಳಿ, ಧಾರವಾಡ, ಮಂಗಳೂರು ನಗರಗಳನ್ನೂ ಈ ಯೋಜನೆಯಡಿ ಸೇರಿಸಲು ಪ್ರಸ್ತಾವನೆ ಕಳಿಸಲಾಗಿದೆ.
ಬ್ರಿಟಿಷರು, ರಾಜ ಮಹಾರಾಜರ ಕಾಲದಲ್ಲಿದ್ದ ಪೊಲೀಸ್ ಬ್ಯಾಂಡ್ ಸೇವೆ ನಶಿಸುತ್ತಿದ್ದು, ಇದನ್ನು ಉಳಿಸಿ ಪ್ರೋತ್ಸಾಹಿಸಲು ಮತ್ತು ಬ್ಯಾಂಡ್ಗೆ ಉತ್ತೇಜನ ಕೊಡಲು ಭತ್ಯೆ ನೀಡುವ ಚಿಂತನೆ ನಡೆದಿದೆ ಎಂದರು. ಔರಾದ್ಕರ್ ಸಮಿತಿ ವರದಿಯ ಅನುಷ್ಠಾನ ಕಾರ್ಯ ರೂಪದಲ್ಲಿದ್ದು, ಬೇಡಿಕೆ ಈಡೇರಿಸಲು 830 ಕೋಟಿ ರೂ.ಆರ್ಥಿಕ ಹೊರೆ ಆಗುತ್ತದೆ.
ಈ ಬಗ್ಗೆ ಅಂತಿಮ ರೂಪ ನೀಡಲು ಸಿಎಂ 15 ದಿನಗಳ ಕಾಲಾವಕಾಶ ನೀಡಿದ್ದಾರೆ. ಗೃಹ ಮತ್ತು ಹಣಕಾಸು ಇಲಾಖೆ ನಡುವೆ ಚರ್ಚೆ ಪ್ರಗತಿಯಲ್ಲಿದ್ದು, 8-10 ದಿನಗಳಲ್ಲಿ ಅಂತಿಮಗೊಂಡು 15-20 ದಿನಗಳಲ್ಲಿ ಪೊಲೀಸರಿಗೆ ಸಿಹಿ ಸುದ್ದಿ ಸಿಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು