ಕರ್ನಾಟಕ-ಕೇರಳ ಗಡಿ ಗ್ರಾಮ: ಆನೆ ಉಪಟಳ


Team Udayavani, Jun 24, 2019, 5:36 AM IST

ane

ಮಂಡೆಕೋಲು: ಕರ್ನಾಟಕ-ಕೇರಳ ಗಡಿ ಗ್ರಾಮದ ಕೃಷಿ ತೋಟಗಳಿಗೆ ನುಗ್ಗುವ ಗಜಪಡೆಗೆ ಅಂಕುಶ ಹಾಕಲು ಅರಣ್ಯ ಇಲಾಖೆ ಅನುಷ್ಠಾನಿಸಿದ ಯಾವ ತಂತ್ರಗಳು ಕೂಡ ಫಲ ಕೊಡುತ್ತಿಲ್ಲ.

ಕಾಡಾನೆ ನಿಯಂತ್ರಣಕ್ಕೆ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ರಕ್ಷಣ ಬೇಲಿಗಳನ್ನೇ ಹಿಂಡಾನೆ ಗಳು ದಾಟಿಕೊಂಡೇ ಕೃಷಿ ತೋಟಕ್ಕೆ ನುಗ್ಗುತ್ತಿವೆ. ಈ ಬಗ್ಗೆ ‘ಉದಯವಾಣಿ’ ಪ್ರತಿನಿಧಿ ಗಡಿ ಗ್ರಾಮಗಳಲ್ಲಿ ಆನೆ ಹಾವಳಿ ಸ್ಥಿತಿ-ಗತಿಗಳ ಬಗ್ಗೆ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಕಂಡು ಬಂದ ವಾಸ್ತವ ಪರಿಸ್ಥಿತಿ ಇದು.

9 ಗ್ರಾಮ; 259 ಪ್ರಕರಣ

ಕೇರಳ-ಕರ್ನಾಟಕ ಗಡಿಭಾಗದಲ್ಲಿರುವ 9 ಗ್ರಾಮಗಳ 63 ಪ್ರದೇಶಗಳು ಕಾಡಾನೆ ಹಾವಳಿಗೆ ನಲುಗಿವೆ. ಹತ್ತಾರು ವರ್ಷಗಳಿಂದ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ. ಕಳೆದ 7 ವರ್ಷಗಳಲ್ಲಿ 9 ಗ್ರಾಮಗಳಲ್ಲಿ ಕೃಷಿ ತೋಟಕ್ಕೆ ಆನೆ ದಾಳಿಯಿಟ್ಟ ಬಗ್ಗೆ ಬೆಳೆಗಾರರು ಅರಣ್ಯ ಇಲಾಖೆಯಲ್ಲಿ ದಾಖಲಿಸಿದ ಪ್ರಕರಣಗಳ ಸಂಖ್ಯೆ 259. ದೂರು ನೀಡದಿರುವ ಹಲವು ಪ್ರಕರಣಗಳು ಇವೆ. ಇಲ್ಲಿ ಆನೆ ತೋಟಕ್ಕೆ ನುಗ್ಗುವುದು ನಿರಂತರ.

ಫಲ ಕಾಣದ ನಿಯಂತ್ರಣ

ಆನೆ ಬಾಧಿತ ಪ್ರದೇಶದಲ್ಲಿ ಹಲವೆಡೆ ಆನೆ ಅಗರ್‌ (ಕಂದಕ), ರೈಲ್ವೇ ಹಳಿ ನಿರ್ಮಾಣ, ಸುರಕ್ಷಾ ಬೇಲಿ ಮೊದಲಾದ ನಿಯಂತ್ರಕ ಸಾಧನ ಅನುಷ್ಠಾನಿಸಲಾಗಿದ್ದು, ಅದರಿಂದ ಶಾಶ್ವತ ಪರಿಹಾರ ಸಿಕ್ಕಿಲ್ಲ.

  • ಶಿವಪ್ರಸಾದ್‌ ಮಣಿಯೂರು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.