ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ, ಹಲವು ಅವಾಂತರ; 1 ಬಲಿ
ಯಕ್ಸಾಂಬಾದಲ್ಲಿ ಇಬ್ಬರ ರಕ್ಷಣೆ
Team Udayavani, Jun 24, 2019, 10:31 AM IST
ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಭಾನುವಾರದಿಂದ ಭಾರೀ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಕೆಲ ವೆಡೆ ಮನೆಗಳು ಕುಸಿದಿರುವ ಬಗ್ಗೆ ವರದಿಯಾಗಿದೆ.
ಬೆಳಗಾವಿಯ ಯಕ್ಸಾಂಬಾದಲ್ಲಿ ಮಳೆ ನೀರು ಮನೆಗೆ ನುಗ್ಗಿದ ಪರಿಣಾಮ ವೃದ್ಧೆಯೊಬ್ಬಳು ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ.
ಯಕ್ಸಾಂಬಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೀರು ನುಗ್ಗಿ ಗರ್ಭಿಣಿಯರು ಮತ್ತು ರೋಗಿಗಳು ಪರದಾಡಬೇಕಾಯಿತು.
ಯಕ್ಸಾಂಬಾದಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಹಳ್ಳ ಕೊಳ್ಳಗಳು ತುಂಬಿಕೊಂಡಿವೆ. ಅಪಯಕ್ಕೆ ಸಿಲುಕಿದ್ದ ಅಜ್ಜಿ ಮತ್ತು ಮೊಮ್ಮಗಳನ್ನು ರಕ್ಷಿಸಲಾಗಿರುವ ಬಗ್ಗೆ ತಿಳಿದು ಬಂದಿದೆ.
ಕೊಪ್ಪಳದ ಕಿನ್ನಾಳದಲ್ಲಿ ನಿರ್ಮಾಣ ಹಂತದ ಚೆಕ್ ಡ್ಯಾಂ ನಿರೀನಲ್ಲಿ ಕೊಚ್ಚಿ ಹೋಗಿದ್ದು,ಅಪಾರ ನಷ್ಟ ಸಂಭವಿಸಿದೆ.
ಹುಬ್ಬಳ್ಳಿಯಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿದು ಬೈಕ್ಗಳು ಕೊಚ್ಚಿ ಹೋಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್