ದೇಹದ ತೂಕ ಇಳಿಸಿ

ಆ್ಯಪಲ್‌ ಸೈಡರ್‌ ವಿನೇಗರ್‌ಸೇವಿಸಿ

Team Udayavani, Jun 28, 2019, 2:48 PM IST

17

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದು, ಇನ್ಸುಲಿನ್‌ ಮಟ್ಟವನ್ನು ಸರಿಯಾದ ಪ್ರಮಾಣದಲ್ಲಿ ಕಾಪಾಡಿಕೊಳ್ಳುವುದು, ಚಯಾಪಚಯವನ್ನು ಸುಧಾರಿಸುವುದು ಮತ್ತು ಮೊಡವೆಗಳಿಗೆ ಚಿಕಿತ್ಸೆ ನೀಡುವುದು ಅತೀ ಮುಖ್ಯ. ಇದಕ್ಕೆ ಆ್ಯಪಲ್‌ ಸೈಡರ್‌ ವಿನೇಗರ್‌ ಹೆಚ್ಚು ಪ್ರಯೋಜನಕಾರಿ. ಇಷ್ಟೇ ಅಲ್ಲ, ದೇಹದ ತೂಕ ಕಡಿಮೆ ಮಾಡಲೂ ಆ್ಯಪಲ್‌ ಸೈಡರ್‌ ವಿನೇಗರ್‌ ಪರಿಣಾಮಕಾರಿ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ.

ಆ್ಯಪಲ್‌ ಸೈಡರ್‌ ವಿನೇಗರ್‌ ಆ್ಯಸಿಟಿಕ್‌ ಆಮ್ಲವನ್ನು ಹೊಂದಿರುತ್ತದೆ. ಇದು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತ¨. ರಕ್ತವು ಹೆಚ್ಚು ಕೊಬ್ಬನ್ನು ಹೀರಿಕೊಳ್ಳದಂತೆ ತಡೆಯುತ್ತದೆ. ತೂಕ ಇಳಿಸಲು ಸಹಾಯವಾಗುತ್ತದೆ. ಆ್ಯಪಲ್‌ ಸೈಡರ್‌ ವಿನೇಗರ್‌ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಕಿಣ್ವಗಳನ್ನು ಹೊಂದಿರುತ್ತದೆ. ಇದರಿಂದ ಹಸಿವಿನ ಪ್ರಮಾಣ ಕಡಿಮೆಯಾಗುತ್ತದೆ.

ಸಲಾಡ್‌ನಲ್ಲಿ ಬಳಕೆ
ಸಲಾಡ್‌ನಲ್ಲಿಯೂ ಆ್ಯಪಲ್‌ ಸೈಡರ್‌ ವಿನೇಗರ್‌ ಬಳಸಬಹುದು. 50 ಮಿಲಿ ನೀರು, 50 ಮಿಲಿ ಆ್ಯಪಲ್‌ ಸೈಡ ರಲ್‌ ವಿನೇಗರ್‌, ಅರ್ಧ ಚಮಚ ಕರಿಮೆಣಸು ಪುಡಿ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಆಯ್ಕೆಯ ತರಕಾರಿಯೊಂದಿಗೆ ಒಂದು ಬೌಲ್‌ಗೆ ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಿ ಸೇವಿಸಿ.

ಸೇವನೆ ಹೇಗೆ?
8- 10 ಗ್ಲಾಸ್‌ ನೀರಿಗೆ 2- 3 ಚಮಚ ಆ್ಯಪಲ್‌ ಸೈಡರ್‌ ವಿನೇ ಗರ್‌ ಸೇವಿಸಿ ಒಂದು ಚಮಚ ನಿಂಬೆ ರಸ, ಒಂದು ಚಮಚ ದಾಲಿcನ್ನಿ ಪುಡಿ ಹಾಕಿ ಇಡಿ. ಮಿಶ್ರಣವನ್ನು ದಿನಕ್ಕೆ ಮೂರು ಬಾರಿ ಸೇವಿಸಿ. ಇದನ್ನು ರೆಫ್ರಿಜರೇಟರ್‌ನಲ್ಲಿ ಸಂಗ್ರಹಿಸಬಹುದು, ತಂಪು ಪಾನೀಯವಾಗಿ ಬಳಸಬಹುದು.

ಇನ್ನೊಂದು ವಿಧಾನದಲ್ಲಿ ಒಂದು ಲೋಟ ನೀರಿಗೆ ಎರಡು ಚಮಚ ಜೇನುತುಪ್ಪ ಮತ್ತು 1 ಚಮಚ ಆ್ಯಪಲ್‌ ಸೈಡರ್‌ ವಿನೇಗರ್‌ ಮಿಶ್ರಣ ಮಾಡಿ. ಸೇವಿಸುವ ಮೊದಲು ಈ ಪದಾರ್ಥಗಳನ್ನು ಚೆನ್ನಾಗಿ ಕಲಸಿ. ಇನ್ನು ಹಸಿರು ಚಹಾಕ್ಕೆ 1 ಚಮಚ ಆ್ಯಪಲ್‌ ಸೈಡರ್‌ ವಿನೇಗರ್‌, ಎರಡು ಚಮಚ ಜೇನು ತುಪ್ಪ ಸೇರಿಸಿ ದಿನದಲ್ಲಿ 2- 3 ಬಾರಿ ಕುಡಿಯುವುದರಿಂದಲೂ ದೇಹದ ತೂಕ ಇಳಿಕೆಗೆ ಸಹಕಾರಿಯಾಗುತ್ತದೆ.

-  ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.