ಆರ್‌ಬಿಐಗೆ ವಿರಳ್‌ ಆಚಾರ್ಯ ರಾಜೀನಾಮೆ


Team Udayavani, Jun 25, 2019, 5:00 AM IST

39

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಡೆಪ್ಯುಟಿ ಗವರ್ನರ್‌ ವಿರಳ್‌ ಆಚಾರ್ಯ ತಮ್ಮ ಸೇವಾ ಅವಧಿಗೆ ಮುಕ್ತಾಯವಾಗುವ ಆರು ತಿಂಗಳು ಮೊದಲೇ ರಾಜೀನಾಮೆ ನೀಡಿದ್ದಾರೆ. ಏಳು ತಿಂಗಳಲ್ಲಿ ಆರ್‌ಬಿಐಗೆ ರಾಜೀನಾಮೆ ನೀಡಿದ ಎರಡನೇ ಪ್ರಮುಖ ವ್ಯಕ್ತಿ ಇವರಾಗಿದ್ದಾರೆ. 2018ರ ಡಿಸೆಂಬರ್‌ನಲ್ಲಿ ಗವರ್ನರ್‌ ಊರ್ಜಿತ್‌ ಪಟೇಲ್ ಸೇವಾ ಅವಧಿ ಮುಗಿಯುವುದಕ್ಕೂ ಒಂಬತ್ತು ತಿಂಗಳು ಮೊದಲೇ ರಾಜೀನಾಮೆ ನೀಡಿದ್ದರು. ಆಚಾರ್ಯ ವೈಯಕ್ತಿಕ ಕಾರಣಗಳಿಂದ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ರಾಜೀನಾಮೆ ಪತ್ರದಲ್ಲಿ ನಮೂದಿಸಿದ್ದಾರೆ. ಆರ್‌ಬಿಐ ಮಂಡಳಿಯ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೇಮಕಾತಿ ಸಮಿತಿ ಕೂಡ ವಿರಳ್‌ ಆಚಾರ್ಯ ರಾಜೀನಾಮೆಯನ್ನು ಅಂಗೀಕರಿಸಬೇಕಿದೆ.

ಆರ್‌ಬಿಐ ಸ್ವಾಯತ್ತೆ ವಿಚಾರವನ್ನು ಆಗಾಗ್ಗೆ ಪ್ರಸ್ತಾಪಿಸುತ್ತಿದ್ದ ಆಚಾರ್ಯ, ಆರ್‌ಬಿಐ ಮತ್ತು ಸರ್ಕಾರದ ಭಿನ್ನಾಭಿಪ್ರಾಯಗಳ ಬಗ್ಗೆ ಕಳೆದ ಅಕ್ಟೋಬರ್‌ನಲ್ಲಿ ಹೇಳಿಕೆ ನೀಡಿದ್ದು ಭಾರಿ ವಿವಾದ ಸೃಷ್ಟಿಸಿತ್ತು.

ಟಾಪ್ ನ್ಯೂಸ್

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.