8 ಸಾವಿರ ಲೀಟರ್‌ ಮಳೆ ನೀರು ಸಂಗ್ರಹಿಸಿ ಪ್ರತಿಭಟನೆ


Team Udayavani, Jun 25, 2019, 7:56 AM IST

bk-tdy-2..

ಕೆರೂರ: ಪಟ್ಟಣದಲ್ಲಿ ಅಶೋಕ ಜಿಗಳೂರ, ಪತ್ನಿ ಪ್ರಭಾವತಿ ಜತೆ ಸೇರಿ ಸುಮಾರು 8 ಸಾವಿರ ಲೀಟರ್‌ ಮಳೆ ನೀರನ್ನು ಸಂಗ್ರಹಿಸಿದರು.

ಕೆರೂರ: ಸುರಿಯುವ ಮಳೆಯಲ್ಲಿಯೇ ಸುಮಾರು 8 ಸಾವಿರ ಲೀಟರ್‌ ಮಳೆ ನೀರು ಸಂಗ್ರಹಿಸಿದ ಬಿಜೆಪಿ ಧುರೀಣ ಹಾಗೂ ಪಿಎಲ್ಡಿ ಬ್ಯಾಂಕ್‌ ನಿರ್ದೇಶಕ ಅಶೋಕ ಜಿಗಳೂರ ಸಮರ್ಪಕ ನೀರು ಪೂರೈಕೆ ಮಾಡದ ಪಪಂ ಧೋರಣೆ ಖಂಡಿಸಿ ವಿನೂತನ ಪ್ರತಿಭಟಿಸಿದರು.

ರವಿವಾರ ಸುರಿದ ಮಳೆಯ ನೀರನ್ನು ದಂಪತಿ ಸೇರಿ, ಕೊಡ ಮತ್ತು ಬಕೆಟ್‌ಗಳಲ್ಲಿ ಹಿಡಿದು ಮನೆಯಲ್ಲಿ ಬ್ಯಾರೆಲ್, ಸಿಂಟೆಕ್ಸ್‌, ನೀರಿನ ಟ್ಯಾಂಕ್‌ ಸೇರಿದಂತೆ ಮನೆಯಲ್ಲಿ ನೀರು ಸಂಗ್ರಹಿಸಲು ಇಟ್ಟಿದ್ದ ಬಹುತೇಕ ಎಲ್ಲ ಸಂಗ್ರಹಾರಗಳಲ್ಲಿ ಅಂದಾಜು 8 ಸಾವಿರ ಲೀಟರ್‌ ನಷ್ಟು ಮಳೆ ನೀರು ಸಂಗ್ರಹಿಸಿದರು.

ಅದಕ್ಕೆ ಕಾರಣ ಹೇಳಿದ ಅಶೋಕ, ಕಳೆದ ಒಂದು ತಿಂಗಳಿನಿಂದ ಸ್ಥಳೀಯ ಪಟ್ಟಣ ಪಂಚಾಯತ ಕುಡಿಯುವ ನೀರಿನ ನಲ್ಲಿಗಳಿಗೆ ನೀರೇ ಬಿಟ್ಟಿದ್ದಿಲ್ಲ.ಬಳಕೆಗಾಗಿ ಖಾಸಗಿ ನೀರಿನ ಟ್ಯಾಂಕರ್‌ಗಳನ್ನೇ ಆಶ್ರಯಿಸಬೇಕಿದೆ. ಉಚಿತವಾಗಿ ಸಿಗುವ ಮಳೆ ನೀರು ಸಂಗ್ರಹಿಸಿ, ಸುಮಾರು ಒಂದು ವಾರಕ್ಕೂ ಹೆಚ್ಚು ಅವಧಿಗೆ ಮನೆ ಬಳಕೆಗೆ ಯಾವುದೇ ಚಿಂತೆ ಇಲ್ಲ. ಮೇಲಿನಿಂದ ಪೈಪ್‌ಗ್ಳಲ್ಲಿ ಬೀಳುವ ಮಳೆ ನೀರು ಸಂಗ್ರಹಕ್ಕೆ ಯಾವುದೇ ಖರ್ಚಿಲ್ಲ. ಶ್ರಮಬೇಕಷ್ಟೇ ಎಂದು ಹೇಳಿದರು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.