ದೊಡ್ಡಹಿತ್ಲು ತೋಡಿನಲ್ಲಿ ತ್ಯಾಜ್ಯ ರಾಶಿ :ಸಂಸದರನ್ನು ಅಡ್ಡಗಟ್ಟಿ ತರಾಟೆ


Team Udayavani, Jun 26, 2019, 5:38 AM IST

tarate

ಗಂಗೊಳ್ಳಿ: ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಮಂಗಳವಾರ ಗಂಗೊಳ್ಳಿಗೆ ಭೇಟಿ ನೀಡಿ, ತೆರಳುವಾಗ ದಾರಿ ಮಧ್ಯೆ ದೊಡ್ಡಹಿತ್ಲು ನಿವಾಸಿಗರು ಅಡ್ಡಗಟ್ಟಿ ಇಲ್ಲಿನ ತೋಡಿನಲ್ಲಿ ತುಂಬಿರುವ ತ್ಯಾಜ್ಯ ರಾಶಿಯನ್ನು ತೆಗೆಯುವವರು ಯಾರು? ನಾವು ಓಟು ಹಾಕಿ ಗೆಲ್ಲಿಸಿದ ಮೇಲೆ ನೀವು ಯಾರೂ ಈ ಕಡೆ ಬರುವುದಿಲ್ಲ. ಇಲ್ಲಿ ಕಷ್ಟ ಅನುಭವಿಸುವುದು ನಾವು ಮಾತ್ರ ಎನ್ನುವುದಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಗಂಗೊಳ್ಳಿ ಬಂದರು ಸಮೀಪದ ದೊಡ್ಡಹಿತ್ಲು ತೋಡಿನಲ್ಲಿ ಕಸದ ರಾಶಿಯೇ ತುಂಬಿ ಹೋಗಿದ್ದು, ಈ ಬಗ್ಗೆ ಸ್ಥಳೀಯ ಗ್ರಾ.ಪಂ.ಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ, ಇದಕ್ಕೆ ಸ್ಪಂದಿಸಲೇ ಇಲ್ಲ. ಗ್ರಾಮಸಭೆಯಲ್ಲೂ ಈ ಬಗ್ಗೆ ಗ್ರಾಮಸ್ಥರು ಪ್ರಸ್ತಾಪಿಸಿದ್ದರು. ಆದರೂ ಇಲ್ಲಿನ ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ. ಇದರಿಂದ ಈ ಭಾಗದ ಮನೆಗಳಲ್ಲಿರುವ ಜನರಿಗೆ ಬೇರೆ ಬೇರೆ ತರದ ರೋಗ ಹರಡುವ ಭೀತಿ ಜನರದ್ದು.

ಇದರಿಂದ ರೋಸಿ ಹೋದ ಜನ ಮಂಗಳವಾರ ಗಂಗೊಳ್ಳಿ ಬಂದರಿಗೆ ಭೇಟಿ ನೀಡಿ ಅಲ್ಲಿಂದ ತೆರಳು ವಾಗ ದೊಡ್ಡಹಿತ್ಲು ತೋಡಿನ ಬಳಿಯಿರುವ ಸಣ್ಣ ಸೇತುವೆ ಮೇಲೆ ಸಂಸದರ ಕಾರನ್ನು ಅಡ್ಡಗಟ್ಟಿದ ಸ್ಥಳೀಯರು, ಮಹಿಳೆಯರು ತರಾಟೆಗೆ ತೆಗೆದು ಕೊಂಡದ್ದಲ್ಲದೆ, ಕಾರಿನಿಂದ ಇಳಿಯುವಂತೆ ಮನವಿ ಮಾಡಿಕೊಂಡರು.

ಕೆಳಕ್ಕಿಳಿದು ಬಂದ ಸಂಸದರು ಹಾಗೂ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರ ಬಳಿ ಈ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಇದನ್ನೊಂದು ಬಗೆಹರಿಸಿಕೊಡಿ ಎಂದು ಮನವಿ ಮಾಡಿದರು.

ಅಧಿಕಾರಿಗಳಿಗೆ ಗರಂ

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿ ಗಂಗೊಳ್ಳಿ ಗ್ರಾ.ಪಂ.ನಲ್ಲಿ ಮಾತನಾಡಿದ ಸಂಸದರು, ಪಿಡಿಒ ಹಾಗೂ ಕಾರ್ಯದರ್ಶಿಗಳ ಕಾರ್ಯವೈಖರಿಗೆ ಗರಂ ಆದರು. ನೀವು ಮಾಡಿದ ಕೆಲಸಕ್ಕೆ ಈಗ ನಮ್ಮ ಜನರು ಕಾರನ್ನು ಅಡ್ಡಗಟ್ಟಿ ಪ್ರಶ್ನಿಸುವಂತಾಗಿದೆ. ಇಷ್ಟು ದಿನದಿಂದ ನೀವೇನು ಮಾಡುತ್ತಿದ್ದೀರಾ? ಕೂಡಲೇ ಇದಕ್ಕೆ ಸ್ಪಂದಿಸಿ, ಆದ್ಯತೆ ನೆಲೆಯಲ್ಲಿ ಕೆಲಸ ನಿರ್ವಹಿಸಿ ಎನ್ನುವುದಾಗಿ ಪಂಚಾಯತ್‌ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.