ವಿವಿ ಘಟಕವಿಲ್ಲ, ಸ.ಪ್ರ.ದ. ಕಾಲೇಜು ಮುಂದುವರಿಕೆ

ಬೆಟ್ಟಂಪಾಡಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಒಮ್ಮತದ ನಿರ್ಣಯ

Team Udayavani, Jun 27, 2019, 5:12 AM IST

10

ಈಶ್ವರಮಂಗಲ: ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿವಿ ಘಟಕ ಕಾಲೇಜು ಆಗುತ್ತಿದೆ ಎಂಬ ಹಲವು ಊಹಾಪೋಹಗಳಿದ್ದು, ಬುಧವಾರ ನಡೆದ ಸಭೆಯಲ್ಲಿ ಸ.ಪ್ರ.ದ. ಕಾಲೇಜು ಆಗಿಯೇ ಮುಂದುವರಿಸಲು ಸಭೆ ಸರ್ವಾನುಮತದ ತೀರ್ಮಾನ ಕೈಗೊಂಡಿದೆ.

ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆದ ಸಮಾಲೋಚನ ಸಭೆಯಲ್ಲಿ ವಿವಿ ಘಟಕದ ವಿಷಯ ಪ್ರಸ್ತಾವಗೊಂಡಿತ್ತು.

ಹುದ್ದೆ ಭರ್ತಿಗೆ ಕ್ರಮ
ಶಾಸಕ ಸಂಜೀವ ಮಠಂದೂರು ಮಾತ ನಾಡಿ, ಸಭೆಯಲ್ಲಿ ಸಾಧಕ-ಬಾಧಕಗಳ ಕುರಿತು ಚರ್ಚೆಯಾಗಿದೆ. ಜನರ ಮತ್ತು ಜನಪ್ರತಿನಿಧಿಗಳ ಅಭಿಪ್ರಾಯ ಒಂದೇ ಆಗಿದೆ. ಪ್ರಥಮ ದರ್ಜೆ ಕಾಲೇಜು ಆಗಿ ಮುಂದುವರಿಯಲಿ. ಕಾಲೇಜಿಗೆ ಬೇಕಾಗುವ ಸ್ನಾತಕೋತ್ತರ ಕೋರ್ಸ್‌ಗಳು ಅಥವಾ ಸ್ಪೆಷಲ್ ಕೋರ್ಸ್‌ಗಳನ್ನು ತರಿಸುವ ಕೆಲಸ ಆಗಬೇಕಾಗಿದೆ. ಈ ಕಾಲೇಜಿಗೆ 1.30 ಕೋಟಿ ರೂ. ವೆಚ್ಚದಲ್ಲಿ ತರಗತಿ ಕೋಣೆಗಳ ಕಟ್ಟಡ ಮಂಜೂರಾಗಿದ್ದು, ಈ ವರ್ಷವೇ ಕಾಮಗಾರಿ ಪೂರ್ತಿಯಾದರೆ ಮುಂದಿನ ವರ್ಷ ಎಂ.ಕಾಂ. ಕೋರ್ಸ್‌ ಪ್ರಾರಂಭಿಸಲಾ ಗುವುದು. ಖಾಲಿಯಾಗಿರುವ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಪ್ರಾಚಾರ್ಯ ಡಾ| ವರದರಾಜ ಚಂದ್ರಗಿರಿ ಪ್ರಸ್ತಾವನೆ ಮಂಡಿಸಿ, ಜಂಟಿ ನಿರ್ದೇಶಕರು ಹಾಗೂ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ, ಅಭಿಪ್ರಾಯವನ್ನು ವರದಿ ರೂಪದಲ್ಲಿ ಜಂಟಿ ನಿರ್ದೇಶಕರ ಮೂಲಕ ಸರಕಾರಕ್ಕೆ ಸಲ್ಲಿಸುವಂತೆ ನಿರ್ದೇಶನ ಇದೆ. ಆದ್ದರಿಂದ ಈ ಬಗ್ಗೆ ಚರ್ಚಿಸುವ ಅಗತ್ಯ ಇದೆ. ಸ್ಥಳೀಯ 3 ಗ್ರಾ.ಪಂ. ಅಧ್ಯಕ್ಷರಿಗೆ, ಹಾಲಿ, ಮಾಜಿ ಕಾಲೇಜು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳಿಗೆ ಲಿಖೀತವಾಗಿ ಸಭೆಯ ಪತ್ರವನ್ನು ಕಳಿಸಲಾಗಿದೆ ಎಂದರು.

ವಿವಿ ಘಟಕದ ಸಾಧಕ ಮತ್ತು ಬಾಧಕಗಳ ಬಗ್ಗೆ ವಿವಿ ವಿಶೇಷ ಅಧಿಕಾರಿ ಶ್ರೀನಿವಾಸಯ್ಯ ಸಭೆಯಲ್ಲಿ ಮಂಡಿಸಿದರು. ಸಮಿತಿ ಸದಸ್ಯರಾದ ರಂಗನಾಥ ಗುತ್ತು, ಪ್ರಕಾಶ್‌ ರೈ ಬೈಲಾಡಿ ಸಲಹೆಗಳನ್ನು ನೀಡಿದರು.

ಜಂಟಿ ನಿರ್ದೇಶಕ ಅಪ್ಪಾಜಿ ಗೌಡ ಮಾತನಾಡಿದರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಹರೀಶ್‌ ಬಿಜತ್ರೆ, ತಾ.ಪಂ. ಮಾಜಿ ಅಧ್ಯಕ್ಷ ಶಂಭು ಭಟ್, ಉಪನ್ಯಾಸಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.