ಶಿಕ್ಷಕರಿಗೆ ರಜೆ ಕೊಡದೆ ಸಜೆ ಕೊಟ್ಟ ಸರಕಾರ

4ನೇ ಶನಿವಾರದ ರಜೆಯೂ ಇಲ್ಲ ; 5 ಸಾಂದರ್ಭಿಕ ರಜೆಯೂ ಇಲ್ಲ !

Team Udayavani, Jun 27, 2019, 6:00 AM IST

Teachers,

ಸಾಂದರ್ಭಿಕ ಚಿತ್ರ.

ಮಂಗಳೂರು: ನಾಲ್ಕನೇ ಶನಿವಾರದ ರಜೆ ಸೌಲಭ್ಯದಿಂದ ಶಿಕ್ಷಕ ರನ್ನು ರಾಜ್ಯ ಸರಕಾರ ಹೊರಗಿಟ್ಟಿರುವು ದಲ್ಲದೆ, ಅವರ ಐದು ಸಾಂದರ್ಭಿಕ ರಜೆಗಳನ್ನೂ ಕಡಿತಗೊಳಿಸಿದೆ.

ಕೇಂದ್ರ ಸರಕಾರಿ ನೌಕರರಂತೆ ರಾಜ್ಯ ಸರಕಾರಿ ನೌಕರರಿಗೂ ನಾಲ್ಕನೇ ಶನಿವಾರ ರಜೆ ಘೋಷಿಸಿ ಇತ್ತೀಚೆಗೆ ರಾಜ್ಯ ಸರಕಾರ ಆದೇಶಿ ಸಿತ್ತು. ನಾಲ್ಕನೇ ಶನಿವಾರವೂ ಶಾಲೆ ಗಳಿರುವುದರಿಂದ ಈ ಸೌಲಭ್ಯ ಶಿಕ್ಷಕ ವರ್ಗಕ್ಕೆ ಅನ್ವಯಿಸಿರಲಿಲ್ಲ. ಆದರೂ ಇತರರಿಗೆ ಕಡಿತಗೊಳಿಸಿದಂತೆ ಶಿಕ್ಷಕರ ವಾರ್ಷಿಕ 15 ಸಾಂದರ್ಭಿಕ ರಜೆ (ಸಿಎಲ್)ಗಳ ಪೈಕಿ 5ನ್ನು ಕಡಿತ ಗೊಳಿಸಿ 10ಕ್ಕೆ ನಿಗದಿಪಡಿಸಿದೆ. ಇದರಿಂದ ರಾಜ್ಯದಲ್ಲಿ ಸುಮಾರು 2 ಲಕ್ಷಕ್ಕೂ ಮಿಕ್ಕಿ ಪ್ರಾಥಮಿಕ-ಪ್ರೌಢಶಾಲಾ ಶಿಕ್ಷಕರು, 1 ಲಕ್ಷಕ್ಕೂ ಹೆಚ್ಚು ಪ.ಪೂ. ಕಾಲೇಜು ಹಾಗೂ ಪದವಿ ಕಾಲೇಜು ಉಪನ್ಯಾಸಕರಿಗೆ ರಜೆ ನಷ್ಟವಾಗಲಿದೆ.

‘ಈಗ ಇತರರಂತೆ ಶಿಕ್ಷಕರಿಗೆ 2ನೇ ಮತ್ತು 4ನೇ ಶನಿವಾರದ ರಜೆ ಇಲ್ಲದಿದ್ದರೂ ಅವರ ಸಾಂದರ್ಭಿಕ ರಜೆಯನ್ನು 10ಕ್ಕೆ ಇಳಿಸಲಾಗಿದೆ. ಹಾಗಾಗಿ ಸಾಂದರ್ಭಿಕ ರಜೆಗಳನ್ನು ಯಥಾಪ್ರಕಾರ ಮುಂದುವರಿಸ ಬೇಕು’ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಡಾ| ರಾಮಕೃಷ್ಣ ಶಿರೂರು ತಿಳಿಸಿದ್ದಾರೆ.

‘ಸರಕಾರ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಶಿಕ್ಷಕರು ಪ್ರತಿಭಟಿ ಸುವರು’ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಎಚ್.ಕೆ. ಮಂಜುನಾಥ್‌ ‘ಉದಯವಾಣಿ’ಗೆ ತಿಳಿಸಿದ್ದಾರೆ.

ರಜೆ ಬಗ್ಗೆ ‘ಉದಯವಾಣಿ’ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಆರ್‌. ಶ್ರೀನಿವಾಸ್‌, ‘4ನೇ ಶನಿವಾರವನ್ನು ಸರಕಾರಿ ರಜೆಯಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಶಿಕ್ಷಕರ ಸಾಂದರ್ಭಿಕ ರಜೆಯಲ್ಲಿ ಕಡಿತವಾಗಿರುವುದು ಗಮನಕ್ಕೆ ಬಂದಿದೆ. ಈ ಗೊಂದಲ ಬಗೆಹರಿಸಲು ಜೂ. 29ರಂದು ಶಿಕ್ಷಕರ ಸಭೆ ಕರೆಯಲಾಗಿದೆ’ ಎಂದು ತಿಳಿಸಿದ್ದಾರೆ.

29ರಂದು ಸಭೆ: ಶಿಕ್ಷಣ ಸಚಿವ

ರಜೆ ಬಗ್ಗೆ ‘ಉದಯವಾಣಿ’ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಆರ್‌. ಶ್ರೀನಿವಾಸ್‌, ‘4ನೇ ಶನಿವಾರವನ್ನು ಸರಕಾರಿ ರಜೆಯಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಶಿಕ್ಷಕರ ಸಾಂದರ್ಭಿಕ ರಜೆಯಲ್ಲಿ ಕಡಿತವಾಗಿರುವುದು ಗಮನಕ್ಕೆ ಬಂದಿದೆ. ಈ ಗೊಂದಲ ಬಗೆಹರಿಸಲು ಜೂ. 29ರಂದು ಶಿಕ್ಷಕರ ಸಭೆ ಕರೆಯಲಾಗಿದೆ’ ಎಂದು ತಿಳಿಸಿದ್ದಾರೆ.

ಮನವಿ ಬಂದಲ್ಲಿ ಕಳುಹಿಸಲಾಗುವುದು

ರಜೆ ಕಡಿತ ಮಾಡಿರುವುದು ಸರಕಾರದ ಆದೇಶ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಲಾಗು ವುದಿಲ್ಲ. ರಜೆ ಕಡಿತ ಮಾಡದಂತೆ ಯಾವುದೇ ಮನವಿ ಸಂಘ ದಿಂದ ಬಂದಿಲ್ಲ. ಅವರು ಮನವಿ ನೀಡಿದಲ್ಲಿ ಸರಕಾರಕ್ಕೆ ಕಳುಹಿಸಿಕೊಡಲಾಗುವುದು.
-ವೈ. ಶಿವರಾಮಯ್ಯ, ಡಿಡಿಪಿಐ ದ.ಕ.
ರಜೆ ಬಗ್ಗೆ ಪರಿಶೀಲನೆ

ಶಿಕ್ಷಕರಿಗೆ ನಾಲ್ಕನೇ ಶನಿವಾರ ರಜೆ ಇಲ್ಲ. ಶಿಕ್ಷಕರ ಸಾಂದರ್ಭಿಕ ರಜೆ ಕಡಿತದ ಬಗ್ಗೆ ಶಿಕ್ಷಕ ವರ್ಗದಿಂದ ದೂರುಗಳು ಬಂದಿದ್ದು, ಆ ಬಗ್ಗೆ ಪರಿಶೀಲಿಸಲಾಗುವುದು.
-ಡಾ| ಪಿ.ಸಿ. ಜಾಫರ್‌, ಆಯುಕ್ತರು, ಶಿಕ್ಷಣ ಇಲಾಖೆ, ಬೆಂಗಳೂರು
-ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.