ಹೊಸ ಹುರುಪಿನಲ್ಲಿ ಶ್ರೀಲಂಕಾ


Team Udayavani, Jun 28, 2019, 5:26 AM IST

sri-lanka

ಚೆಸ್ಟರ್‌ ಲೀ ಸ್ಟ್ರೀಟ್‌: ಕಳೆದ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ಬುಡಮೇಲು ಮಾಡಿದ ಹುರುಪಿನಲ್ಲಿರುವ ಶ್ರೀಲಂಕಾ ಶುಕ್ರವಾರ ಸೆಮಿಫೈನಲ್‌ ಕನಸಿನೊಂದಿಗೆ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.

6 ಪಂದ್ಯಗಳಿಂದ 6 ಅಂಕ ಸಂಪಾದಿಸಿರುವ ಲಂಕಾ, ಈ ಪಂದ್ಯ ಗೆದ್ದರೆ ನಾಕೌಟ್‌ ಕನಸು ಕಾಣಬಹುದು.

ಸಂಭಾವ್ಯ ತಂಡಗಳು
ದಕ್ಷಿಣ ಆಫ್ರಿಕಾ
ಕ್ವಿಂಟನ್‌ ಡಿ ಕಾಕ್‌, ಹಾಶಿಮ್‌ ಆಮ್ಲ, ಫಾ ಡು ಪ್ಲೆಸಿಸ್‌ (ನಾಯಕ), ಐಡನ್‌ ಮಾರ್ಕ್‌ ರಮ್‌, ರಸ್ಸಿ ವಾನ್‌ ಡರ್‌ ಡುಸೆನ್‌, ಡೇವಿಡ್‌ ಮಿಲ್ಲರ್‌, ಆ್ಯಂಡಿಲ್‌ ಫೆಲುಕ್ವಾಯೊ, ಮಾರಿಸ್‌, ರಬಾಡ, ಎನ್‌ಗಿಡಿ, ತಾಹಿರ್‌.

ಶ್ರೀಲಂಕಾ
ದಿಮುತ್‌ ಕರುಣರತ್ನೆ (ನಾಯಕ), ಕುಸಲ್‌ ಪೆರೆರ, ಆವಿಷ್ಕ ಫೆರ್ನಾಂಡೊ,ಕುಸಲ್‌ ಮೆಂಡಿಸ್‌, ಏಂಜೆಲೊ ಮ್ಯಾಥ್ಯೂಸ್‌, ತಿಸರ ಪೆರೆರ, ಧನಂಜಯ ಡಿ ಸಿಲ್ವ, ಇಸುರು ಉದಾನ, ಜೀವನ್‌ ಮೆಂಡಿಸ್‌, ಮಾಲಿಂಗ,ನುವಾನ್‌ ಪ್ರದೀಪ್‌.

ವಿಶ್ವಕಪ್‌ ಮುಖಾಮುಖೀ
76
ದಕ್ಷಿಣ ಆಫ್ರಿಕಾ-ಶ್ರೀಲಂಕಾ ಈವರೆಗೆ 76 ಏಕದಿನ ಪಂದ್ಯಗಳಲ್ಲಿ ಮುಖಾಮುಖೀಯಾಗಿವೆ. ಆಫ್ರಿಕಾ 43ರಲ್ಲಿ, ಲಂಕಾ 31ರಲ್ಲಿ ಗೆದ್ದಿದೆ. ಒಂದು ಟೈ ಆಗಿದೆ, ಇನ್ನೊಂದು ರದ್ದುಗೊಂಡಿದೆ.

447
ದಿಮುತ್‌ ಕರುಣರತ್ನೆ ಏಕದಿನದಲ್ಲಿ ಇನ್ನೂ 500 ರನ್‌ ಗಳಿಸದ ಈ ಕೂಟದ ಏಕೈಕ ನಾಯಕ (447 ರನ್‌). 2ನೇ ಸ್ಥಾನದಲ್ಲಿ ರುವ ಗುಲ್ಬದಿನ್‌ ನೈಬ್‌ 1,004 ರನ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.