ಶೇ.7.5 ಮೀಸಲಾತಿ ವಿಚಾರ: ವಾಲ್ಮೀಕಿ ನಾಯಕರ ಜತೆ ದಿನೇಶ್ ಗುಂಡೂರಾವ್ ಸಭೆ
Team Udayavani, Jun 28, 2019, 2:41 PM IST
ಬೆಂಗಳೂರು:ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶುಕ್ರವಾರ ವಾಲ್ಮೀಕರ ನಾಯಕರ ಸಭೆ ನಡೆಸಿದರು.
ಸಭೆಯಲ್ಲಿ ಮೀಸಲಾತಿ ಯಾವ ರೀತಿ ಅನುಷ್ಠಾನಕ್ಕೆ ತರಬೇಕು ಎಂಬ ಬಗ್ಗೆ ಚರ್ಚೆ ನಡೆಯಿತು. ಕೆಪಿಸಿಸಿಯಿಂದಲೂ ಶೇ.7.5ರಷ್ಟು ಮೀಸಲಾತಿ ಜಾರಿ ಬಗ್ಗೆ ವರದಿ ನೀಡಲಾಗುವುದು. ಅಲ್ಲದೇ ಈ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.
ಎಸ್ಟಿ ಸಮುದಾಯಕ್ಕೆ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಶೇ.7.5 ಮೀಸಲಾತಿ ಜಾರಿ ಮಾಡಲಾಗಿದೆ. ಬೇರೆ ಸಮುದಾಯಗಳಿಗೆ ಅನ್ಯಾಯವಾಗದ ರೀತಿ ಅನುಷ್ಠಾನಕ್ಕಾಗಿಯೇ ಸಮಿತಿ ರಚಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ