ಜು.7 ರಂದು “ಕುರುಕ್ಷೇತ್ರ’ ಹಾಡುಗಳ ದರ್ಬಾರ್‌

"ಸಾಹೋರೇ ಸಾಹೋರೇ ಆಜಾನು ಬಾಹುರೇ, ರಾಜಾಧಿ ರಾಜ ...' ಹಾಡಲ್ಲಿ ದಚ್ಚು ದರ್ಶನ

Team Udayavani, Jun 29, 2019, 3:00 AM IST

KURUKSHETRA

ದರ್ಶನ್‌ ಅಭಿನಯದ 50 ನೇ ಚಿತ್ರ “ಮುನಿರತ್ನ ಕುರುಕ್ಷೇತ್ರ’ ಬಿಡುಗಡೆ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಆಗಸ್ಟ್‌ 9 ಉತ್ತರವಾಗಿತ್ತು. ಸ್ವತಃ ನಿರ್ಮಾಪಕ ಮುನಿರತ್ನ ಅವರು, ಯಾವುದೇ ಕಾರಣಕ್ಕೂ ಚಿತ್ರ ಬಿಡುಗಡೆ ಮುಂದೆ ಹೋಗುವುದಿಲ್ಲ. ಆಗಸ್ಟ್‌ 9 ರಂದು ಚಿತ್ರವನ್ನು ಬಿಡುಗಡೆ ಮಾಡುವುದು ಖಚಿತ ಎಂದು ಹೇಳಿದ್ದರು.

ಈಗ “ಮುನಿರತ್ನ ಕುರುಕ್ಷೇತ್ರ’ ಚಿತ್ರದ ಹೊಸ ಸುದ್ದಿಯೆಂದರೆ, ಜುಲೈ 7 ರಂದು ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂಬುದು ವಿಶೇಷ. ಜುಲೈ 7 ಕ್ಕೆ ಹಾಡುಗಳು ಹೊರಬಂದರೆ, ಆಗಸ್ಟ್‌ 9 ರಂದು ಚಿತ್ರ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಬಹುತಾರಾಗಣದ ಚಿತ್ರ ಎಂದೇ ಬಿಂಬಿತವಾಗಿರುವ “ಮುನಿರತ್ನ ಕುರುಕ್ಷೇತ್ರ’ ಅದ್ಧೂರಿಯಾಗಿಯೇ ಮೂಡಿ ಬಂದಿದೆ.

ಬಹುತೇಕ ಚಿತ್ರದ ಚಿತ್ರೀಕರಣ ಹೈದರಾಬಾದ್‌ನ ರಾಮೋಜಿರಾವ್‌ ಫಿಲ್ಮ್ ಸಿಟಿಯ ನಡೆದಿದೆ. ಇಡೀ ಚಿತ್ರೀಕರಣ ಸೆಟ್‌ನಲ್ಲೇ ನಡೆದಿದ್ದು, ಅದಕ್ಕಾಗಿ 20ಕ್ಕೂ ಹೆಚ್ಚು ಕಲರ್‌ಫ‌ುಲ್‌ ಆಗಿರುವಂತಹ ಸೆಟ್‌ ಹಾಕಿದ್ದು ವಿಶೇಷ. ಸೆಟ್‌ನ ವಿಶೇಷತೆಯಲ್ಲಿ ದರ್ಬಾರ್‌ ಹಾಲ್‌ ಕೂಡಾ ಒಂದು. ಇದು ಚಿತ್ರದಲ್ಲೇ ಅತಿದೊಡ್ಡ ಸೆಟ್‌ ಎನ್ನಲಾಗಿದೆ.

ಚಿತ್ರದಲ್ಲಿ ದರ್ಶನ್‌ ದುರ್ಯೋದನ ಪಾತ್ರ ಮಾಡಿದ್ದು, ಅವರ ಎಂಟ್ರಿಯೇ ಅದ್ಧೂರಿಯಾಗಿ ಮೂಡಿ ಬಂದಿದೆ ಎಂಬುದು ಚಿತ್ರತಂಡದ ಮಾತು. “ಸಾಹೋರೇ ಸಾಹೋರೇ ಆಜಾನುಬಾಹುರೇ, ರಾಜಾಧಿ ರಾಜ …’ ಎಂಬ ಹಾಡಿನ ಮೂಲಕ ನೂರಾರು ಕುದುರೆಗಳು, ಆನೆ, 500ಕ್ಕೂ ಹೆಚ್ಚು ಜ್ಯೂನಿಯರ್ ಭಾಗಿಯಾಗಿರುವ ಈ ಹಾಡಿನಲ್ಲಿ ದರ್ಶನ್‌ ಆನೆಮೇಲೆ ಕುಳಿತು ಗಾಂಭೀರ್ಯದೊಂದಿಗೆ ಬರುವ ದೃಶ್ಯದ ಮೂಲಕ ಅವರ ದರ್ಶನ ಆಗುವುದು ಚಿತ್ರದ ಹೈಲೈಟ್‌ ಎಂಬುದು ಚಿತ್ರತಂಡದ ಹೇಳಿಕೆ.

ನಾಗಣ್ಣ ನಿರ್ದೇಶನದ ಈ ಚಿತ್ರದಲ್ಲಿ ಅಂಬರೀಶ್‌, ರವಿಚಂದ್ರನ್‌, ಅರ್ಜುನ್‌ ಸರ್ಜಾ, ನಿಖೀಲ್‌ಕುಮಾರ್‌, ರವಿ ಚೇತನ್‌, ಶ್ರೀನಿವಾಸ ಮೂರ್ತಿ, ಮೇಘನಾರಾಜ್‌, ಹರಿಪ್ರಿಯಾ, ಡ್ಯಾನಿಶ್‌ ಸೇರಿದಂತೆ ಕನ್ನಡದ ಬಹುತೇಕ ನಟರು ನಟಿಸಿದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತವಿದೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.