ಒಂದು ದೇಶ, ಒಂದು ಪಡಿತರ

ದೇಶದ ಯಾವುದೇ ಮೂಲೆಯಲ್ಲೂ ಪಡಿತರ ಸಿಗಬೇಕು ಎಂಬ ಉದ್ದೇಶ

Team Udayavani, Jun 29, 2019, 6:00 AM IST

z-13

ನವದೆಹಲಿ: ದೇಶದ ಬಡವರು ಯಾವುದೇ ರಾಜ್ಯಕ್ಕೆ ಹೋಗಲಿ, ಅವರಿಗೆ ಸುಲಭವಾಗಿ ಪಡಿತರ ಸಿಗುವಂಥ ಅನುಕೂಲ ಕಲ್ಪಿಸುವ ಉದ್ದೇಶದಿಂದ ‘ಒಂದು ರಾಷ್ಟ್ರ, ಒಂದು ರೇಷನ್‌ ಕಾರ್ಡ್‌’ ಎಂಬ ವಿಶಿಷ್ಟ ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರು ಶುಕ್ರವಾರ ರಾಜ್ಯಸಭೆಗೆ ಈ ಮಾಹಿತಿ ನೀಡಿದ್ದಾರೆ. ಬಡವರು ದೇಶದ ಯಾವುದೇ ಮೂಲೆಗೆ ಹೋದರೂ ಅವರಿಗೆ ಪಡಿತರ ಸಮಸ್ಯೆ ಎದುರಾಗಬಾರದು ಎಂಬ ಮಹತ್ವಾಕಾಂಕ್ಷೆಯಿಂದ ಈ ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ದೇಶಾದ್ಯಂತ ಆಹಾರ ಸಬ್ಸಿಡಿ ಯೋಜನೆಯನ್ವಯ ರಾಜ್ಯಗಳು ಬೇಡಿಕೆಯ ಪಟ್ಟಿ ಸಲ್ಲಿಸಿದರೆ, ಕೇಂದ್ರ ಸರ್ಕಾರವು ಆಹಾರಧಾನ್ಯಗಳನ್ನು ಪೂರೈಸುತ್ತದೆ. ನಂತರ ಪಡಿತರ ಅಂಗಡಿಗಳ ಮೂಲಕ ಪಡಿತರ ಕಾರ್ಡ್‌ ಹೊಂದಿರುವವರಿಗೆ ಆಹಾರ ಧಾನ್ಯಗಳನ್ನು ಒದಗಿಸಲಾಗ‌ುತ್ತಿದೆ ಎಂದೂ ಅವರು ಹೇಳಿದ್ದಾರೆ.

ಭ್ರಷ್ಟಾಚಾರ ಮುಕ್ತಕ್ಕೆ ಸಹಕಾರಿ: ಈ ಯೋಜನೆಯನ್ನು ಬಡವರಿಗೆ, ಅದರಲ್ಲೂ ಪ್ರಮುಖವಾಗಿ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಮಾಡಲು ಚಿಂತನೆ ನಡೆದಿದೆ. ಅಂದರೆ, ಇವರು ತಾವು ಹೋದ ಕಡೆಯಲ್ಲೆಲ್ಲಾ, ಒಂದೊಂದು ಕಾರ್ಡ್‌ ಮಾಡಿಸಿಕೊಳ್ಳುತ್ತಾರೆ. ಹೊಸ ಮಾದರಿಯಲ್ಲಿ ವಲಸೆ ಕಾರ್ಮಿಕರು, ತಮ್ಮ ಮೂಲ ಸ್ಥಳದ ಕಾರ್ಡ್‌ ಅನ್ನೇ ಬಳಸಿ ಪಡಿತರ ಪಡೆದುಕೊಳ್ಳಬಹುದು. ಇದರಿಂದ ನಕಲು ತಪ್ಪಿ, ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ಚಿಂತನೆ ಇದೆ.

ಜಾರಿ ಹೇಗೆ?: ಐಎಂಪಿಡಿಎಸ್‌(ಪಡಿತರ ವಿತರಣೆ ಸೇವೆಯ ಸಮಗ್ರ ನಿರ್ವಹಣೆ) ತಂತ್ರಜ್ಞಾನಬಳಸಿಕೊಳ್ಳಲಾಗುತ್ತದೆ. ಈಗಾಗಲೇ ಕರ್ನಾಟಕ ಸೇರಿ ಹಲವಾರು ರಾಜ್ಯಗಳಲ್ಲಿ ಜಾರಿಯಲ್ಲಿದೆ. ಆನ್‌ಲೈನ್‌ ಮೂಲಕವೇ ಎಲ್ಲ ಪಡಿತರದಾರರ ಮಾಹಿತಿಯನ್ನು ಇದರಲ್ಲಿ ತುಂಬಲಾಗುತ್ತದೆ.

ಟಾಪ್ ನ್ಯೂಸ್

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Chhattisgarh ಮತ್ತೆ ಎನ್‌ಕೌಂಟರ್‌: 3 ನಕ್ಸಲರ ಹತ್ಯೆ

Chhattisgarh ಮತ್ತೆ ಎನ್‌ಕೌಂಟರ್‌: 3 ನಕ್ಸಲರ ಹತ್ಯೆ

Election Campaign ಪಿಒಕೆ ಮರಳಿ ಪಡೆದೇ ತೀರುತ್ತೇವೆ: ಅಮಿತ್‌ ಶಾ

Election Campaign ಪಿಒಕೆ ಮರಳಿ ಪಡೆದೇ ತೀರುತ್ತೇವೆ: ಅಮಿತ್‌ ಶಾ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

ಭಾರತದ ಚುನಾವಣೆಯಲ್ಲಿ ಮತ್ತೆ; ಮೂಗು ತೂರಿಸಿದ ಪಾಕ್‌ ನಾಯಕ!

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

PV Sindhu: ಮಲೇಷ್ಯಾ ಬ್ಯಾಡ್ಮಿಂಟನ್‌; ಸಿಂಧು-ವಾಂಗ್‌ ನಡುವೆ ಇಂದು ಫೈನಲ್‌

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

43

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಸಿದ್ಧ: ರಾಜಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.