ಟ್ಯಾಕ್ಸಿ ಚಾಲಕನ ಮಗಳಿಗೆ ಚಿನ್ನದ ಮಾಲೆ

•ಶ್ರೀಪ್ರಿಯಾಂಕಾ-ಚನ್ನಬಸವ-ಚಂದ್ರಕುಮಾರಗೆ 4 ಚಿನ್ನದ ಪದಕ •ಕೃಷಿ ವಿವಿ 9ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Team Udayavani, Jun 29, 2019, 11:37 AM IST

29-June-10

ರಾಯಚೂರು: ಬಿಟೆಕ್‌ನಲ್ಲಿ ನಾಲ್ಕು ಚಿನ್ನದ ಪದಕ, ಎರಡು ನಗದು ಬಹುಮಾನ ಪಡೆದ ವಿದ್ಯಾರ್ಥಿನಿ ಶ್ರೀಪ್ರಿಯಾಂಕಾ ಎಸ್‌.ನಲ್ಲ ಹೆತ್ತವರೊಂದಿಗೆ.

ರಾಯಚೂರು: ಸಾಧಿಸುವ ಛಲವಿದ್ದರೇ ಏನನ್ನಾದರೂ ಸಾಧಿಸಿ ತೋರಬಹುದು ಎನ್ನಲಿಕ್ಕೆ ಉತ್ತಮ ನಿದರ್ಶನ ಈ ವಿದ್ಯಾರ್ಥಿನಿ. ಬಡತನದ ಹಿನ್ನೆಲೆಯಿಂದ ಬಂದರೂ ನಾಲ್ಕು ಚಿನ್ನದ ಪಡೆಯುವ ಮೂಲಕ ಇತರರಿಗೆ ಮಾದರಿ ಎನಿಸಿದ್ದಾರೆ.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಈಚೆಗೆ ನಡೆದ 9ನೇ ಘಟಿಕೋತ್ಸವದಲ್ಲಿ ಅಗ್ರಿಕಲ್ಚರ್‌ ಇಂಜಿನಿಯರಿಂಗ್‌ ಪದವಿಯಲ್ಲಿ ನಾಲ್ಕು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಶ್ರೀಪ್ರಿಯಾಂಕಾ ಎಸ್‌. ನಲ್ಲ ಗಮನ ಸೆಳೆದರು. ಬಿಟೆಕ್‌ ಅಗ್ರಿ ಇಂಜಿನಿಯರಿಂಗ್‌ನಲ್ಲಿ ಉತ್ತಮ ಶ್ರೇಯಾಂಕ ಪಡೆದಿದ್ದಕ್ಕೆ ಈ ಪದಕಗಳು ಲಭಿಸಿದರೆ, ಹೆಚ್ಚು ಗರಿಷ್ಠ ಅಂಕ ಪಡೆದಿದ್ದಕ್ಕೆ ಎರಡು ನಗದು ಬಹುಮಾನ ಕೂಡ ಪಡೆದರು. ಘಟಿಕೋತ್ಸವದಲ್ಲಿ ಕೃಷಿ ವಿವಿ ಕುಲಾಧಿಪತಿ ಹಾಗೂ ಕೃಷಿ ಖಾತೆ ಸಚಿವ ಎನ್‌.ಎಚ್.ಶಿವಶಂಕರರೆಡ್ಡಿ ಪದವಿ ಪ್ರದಾನ ಮಾಡಿದರು.

ತಂದೆ ಶ್ರೀನಿವಾಸ ಗಂಗಾವತಿ ಶ್ರೀರಾಮನಗರದಲ್ಲಿ ಟ್ಯಾಕ್ಸಿ ಚಲಾಯಿಸುತ್ತಿದ್ದು, ತಾಯಿ ಜಾನ್ಸಿ ಗೃಹಿಣಿಯಾಗಿದ್ದಾರೆ. ತನ್ನ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸುವ ಶ್ರೀಪ್ರಿಯಾಂಕಾ, ಸತತ ಅಧ್ಯಯನ, ಕಠಿಣ ಪರಿಶ್ರಮವೇ ನನ್ನ ಈ ಸಾಧನೆಗೆ ಕಾರಣ. ಮುಂದೆ ಕೃಷಿಯಲ್ಲಿ ನೈಸರ್ಗಿಕ ಮತ್ತು ರೈತಸ್ನೇಹಿ ತಳಿಗಳ ಆವಿಷ್ಕಾರ ಕುರಿತು ಸಂಶೋಧನೆ ನಡೆಸಿ, ಕೃಷಿ ಸಂಶೋಧನಾ ವಿಜ್ಞಾನಿ ಆಗುವ ಹೆಬ್ಬಯಕೆ ಹೊಂದಿದ್ದೇನೆ. ನನ್ನ ಈ ಸಾಧನೆಗೆ ಪೋಷಕರ ಶ್ರಮ ಮತ್ತು ಸಹಕಾರವೇ ಕಾರಣವಾಗಿದ್ದು, ಅವರಿಗೆ ನಾನು ಆಭಾರಿ ಎನ್ನುವುದನ್ನು ಅವರು ಮರೆಯಲಿಲ್ಲ. ಪಾಲಕರು ಕೂಡ ಮಗಳ ಸಾಧನೆ, ಅಧ್ಯಯನದಲ್ಲಿನ ಬದ್ಧತೆ ಬಗ್ಗೆ ಅಪಾರ ಅಭಿಮಾನ ವ್ಯಕ್ತಪಡಿಸಿದರು.

ಇನ್ನೂ ರಾಯಚೂರು ಅಗ್ರಿಕಲ್ಚರಲ್ ಕಾಲೇಜಿನ ಬಿಎಸ್‌ಸಿ ಅಗ್ರಿ ಪದವಿ ವಿದ್ಯಾರ್ಥಿ ಚನ್ನಬಸವ ಕೂಡ ನಾಲ್ಕು ಚಿನ್ನದ ಪದಕ ಪಡೆದು ಗಮನ ಸೆಳೆದರು. ಕೊಪ್ಪಳ ಜಿಲ್ಲೆ ಕೊಡದಾಳ ಮೂಲದ ಅವರ ತಂದೆ ಸಂಗಪ್ಪ ವಟಪರ್ವಿ ಶಿಕ್ಷಕರಾಗಿದ್ದಾರೆ. ತಾಯಿ ಉಮಾಮಹೇಶ್ವರಿ ಗೃಹಿಣಿಯಾಗಿದ್ದಾರೆ. ಹೆತ್ತವರ ಸೂಚನೆಯಂತೆ ಕಷ್ಟಪಟ್ಟು ಓದಿದ್ದಕ್ಕೆ ಚಿನ್ನದ ಪದಕ ಲಭಿಸಿದೆ. ಇದು ಸಾಕಷ್ಟು ಖುಷಿ ಕೊಟ್ಟಿದೆ. ಆಹಾರ ಉತ್ಪಾದನೆ ಮತ್ತು ಕೃಷಿಯಲ್ಲಿ ಉತ್ತಮ ತಳಿಗಳ ಆವಿಷ್ಕಾರಕ್ಕೆ ಹೆಚ್ಚಿನ ಆದ್ಯತೆ ನೀಡುವ ಇಂಗಿತ ವ್ಯಕ್ತಪಡಿಸುತ್ತಾರೆ ಚನ್ನಬಸವ. ದೇಶದ ಜನಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆ ಪೌಷ್ಟಿಕ ಆಹಾರ ಉತ್ಪಾದನೆ ಹೆಚ್ಚಾಗಬೇಕಿದೆ. ಆ ದಿಸೆಯಲ್ಲಿ ಸಂಶೋಧನೆ ನಡೆಸುವವಿದೆ ಎಂದು ಇಂಗಿತ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.