ಈಶ್ವರಪ್ಪ ಮನುಷ್ಯನೇ ಅಲ್ಲಾ..: ಸಿದ್ದರಾಮಯ್ಯ ಕಿಡಿ
ನಾನು ಸಿಎಂ ಆದೆ, ಈಶ್ವರಪ್ಪನೂ ಆಗಲ್ಲ, ಯಡಿಯೂರಪ್ಪನವಿರಗೂ ಸಿಗಲ್ಲ...
Team Udayavani, Jun 29, 2019, 3:44 PM IST
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಅವರೂ ಜನರ ತೆರಿಗೆ ಹಣದಲ್ಲೇ ಯೋಜನೆಗಳನ್ನು ನೀಡುತ್ತಿದ್ದಾರೆ,ಅವರ ಸ್ವಂತ ಹಣದಲ್ಲಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಈಶ್ವರಪ್ಪ ಮನುಷ್ಯನೇ ಅಲ್ಲ. ನಾಗರಿಕತೆ, ಸಂಸ್ಕೃತಿಯೇ ಇಲ್ಲ. ಈಶ್ವರಪ್ಪ ನಾಟ್ ಎಟ್ ಆಲ್ ಹ್ಯೂಮನ್ ಬಿಯಿಂಗ್ ಎಂದು ಕಿಡಿ ಕಾರಿದರು.
ಕನಸು ಕಾಣುತ್ತಾ ಕೂತಿರಬೇಕು
ನಾನಂತು ಮುಖ್ಯಮಂತ್ರಿ ಆದೆ. ಈಶ್ವರಪ್ಪನಿಗಂತೂ ಸಿಗುವುದಿಲ್ಲ, ಯಡಿಯೂರಪ್ಪನವರೂ ಮುಖ್ಯಮಂತ್ರಿ ಆಗಲ್ಲ.ಕನಸು ಕಾಣುತ್ತಾ ಕುಳಿತಿರಬೇಕು ಎಂದರು.
ಈಸ್ಟ್ ಇಂಡಿಯಾ ಕಂಪೆನಿ ಸೆರಗು!
ಶುಕ್ರವಾರ ಕಿಡಿ ಕಾರಿದ್ದ ಈಶ್ವರಪ್ಪ ಸಿದ್ದರಾಮಯ್ಯ ಅಲ್ಲೊಂದು, ಇಲ್ಲೊಂದು ಇರುವ ಈಗಿನ ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪೆನಿಯವರ ಸೆರಗು ಹಿಡಿದುಕೊಂಡು ಹೋಗುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು.
ಸಿದ್ದರಾಮಯ್ಯನವರು ಯೋಜನೆಗಳನ್ನು ತೆರಿಗೆ ಹಣದಲ್ಲಿ ನೀಡಿದ್ದರು, ಅವರ ಸ್ವಂತ ಹಣದಿಂದ ನೀಡಿಲ್ಲ ಎಂದು ಈಶ್ವರಪ್ಪ ಕಿಡಿ ಕಾರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ