ಗ್ರಾಮೀಣ ವಲಯದ ಆಯ್ದ 70 ಮಂದಿಗೆ ನೌಕರಿ

ದೀನ್‌ ದಯಾಳ್‌ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆ

Team Udayavani, Jun 30, 2019, 5:42 AM IST

naukari

ಕಾಸರಗೋಡು: ದೀನ್‌ ದಯಾಳ್‌ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆ ಮೂಲಕ ಈ ಬಾರಿ ತರಬೇತಿ ಪಡೆದಿರುವ 70 ಮಂದಿಗೆ ನೌಕರಿ ಲಭಿಸಿದೆ.

18-35ವರ್ಷ ಪ್ರಾಯದ ಆಯ್ದ ಗ್ರಾಮೀಣ ವಲಯದ ಯುವತಿ-ಯುವಕರಿಗೆ ಉಚಿತ ರೂಪದಲ್ಲಿ ಕಡಿಮೆ ಅವಧಿಯ ತರಬೇತಿ ನೀಡಿ ನೌಕರಿಯ ಖಚಿತತೆ ನೀಡುವ ಯೋಜನೆ ಇದಾಗಿದೆ.

ಪೆರಿಯ ನಾರಾಯಣ ಎಜ್ಯುಕೇಶನಲ್ ಆ್ಯಂಡ್‌ ಚಾರಿಟೇಬಲ್ ಟ್ರಸ್ಟ್‌ ವ್ಯಾಪ್ತಿಯಲ್ಲಿ ಎ.4ರಂದು ಈ ಯೋಜನೆ ಮೂಲಕ ಹತ್ತನೇ ತರಗತಿ ಶಿಕ್ಷಣಾರ್ಹತೆ ಪಡೆದಿರುವ 7 0 ಮಂದಿ ಯುವಜನತೆಗೆ ಹಾಸ್ಪಿಟಾ ಲಿಟಿ(ಹೋಟೆಲ್ ಮೆನೇಜ್‌ ಮೆಂಟ್) ತರಬೇತಿಗೆ ಆಯ್ಕೆ ಮಾಡಲಾಗಿತ್ತು. ತರಬೇತಿ ಪೂರ್ಣಗೊಳ್ಳುತ್ತಿದ್ದಂತೆ ಎಲ್ಲ ವಿದ್ಯಾರ್ಥಿಗಳಿಗೂ ಉದ್ಯೋಗ ದೊರಕಿತ್ತು.

ನೇಮಕಾತಿತ್ರಹಸ್ತಾಂತರಕಾರ್ಯಕ್ರಮದಲ್ಲಿಎಸ್‌.ಎನ್‌.ಇ.ಟಿ.ಸಿ. ಅಧ್ಯಕ್ಷ ಸಿ.ರಾಜನ್‌ ಅವರು ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಕುಟುಂಬಶ್ರೀ ಮಿಷನ್‌ ಸಂಚಾಲಕ ಟಿ.ಟಿ.ಸುರೇಂದ್ರನ್‌ ಮುಖ್ಯ ಅತಿಥಿಯಾಗಿದ್ದರು. ಎಸ್‌.ಎನ್‌.ಟ್ರಸ್ಟ್‌ ನಿರ್ದೇಶಕ ಬಾಲಕೃಷ್ಣನ್‌ ಪೆರಿಯ, ಕುಟುಂಬಶ್ರೀ ಸಹಾಯಕ ಸಂಚಾಲಕ ಜೋಸೆಫ್‌ ಪೆರುಂಕಿಲ್, ಡಾ.ಕೆ.ವಿ.ಶಶಿಧರನ್‌, ಬೈಜು ಆಯಾಡತ್ತಿಲ್, ಕುಟುಂಬಶ್ರೀ ಜಿಲ್ಲಾ ಪ್ರೋಗ್ರಾಂ ಸಂಚಾಲಕಿ ರೇಶ್ಮಾ, ಮಹಮ್ಮದ್‌ ನಯೀಫ್‌, ಸಫೀರ್‌, ಐಶ್ವರ್ಯಾ ಕುಮಾರನ್‌ ಮೊದಲಾದವರು ಉಪಸ್ಥಿತರಿದ್ದರು.

ಪ್ಲಸ್‌ ಟು ಕನಿಷ್ಠ ಶಿಕ್ಷಣಾರ್ಹತೆ ಹೊಂದಿರುವವರಿಗಾಗಿ 6 ತಿಂಗಳ ಅವಧಿಯ ಬ್ಯಾಂಕಿಂಗ್‌ ಆ್ಯಂಡ್‌ ಅಕೌಂಟಿಂಗ್‌ (ಟ್ಯಾಲಿ), ಫ್ಯಾಷನ್‌ ಡಿಸೈನಿಂಗ್‌ ತರಬೇತಿಗಳು ಎಸ್‌.ಎನ್‌.ಟ್ರಸ್ಟ್‌ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿದೆ.

ಕ್ಯಾಂಪಸ್‌ ಇಂಟರ್‌ವ್ಯೂ

ಜಿಲ್ಲೆಯ ಮತ್ತು ಇತರ ಜಿಲ್ಲೆಗಳ ಫೈವ್‌ ಸ್ಟಾರ್‌ ಶ್ರೇಣಿಯ 12 ಹೋಟೆಲ್ಗಳಲ್ಲಿ ಸರಕಾರಿ ತಿಳಿಸಿರುವ ವೇತನ ಸಹಿತದ ನೌಕರಿ ಕ್ಯಾಂಪಸ್‌ ಇಂಟರ್‌ವ್ಯೂ ಮೂಲಕ ಲಭಿಸಿದೆ. ಈ ಸಂಬಂಧ ಪೆರಿಯ ಡಿ.ಡಿ.ಯು.ಜಿ.ಕೆ. ತರಬೇತಿ ಕೇಂದ್ರದಲ್ಲಿ ನಡೆದ ಸಮಾರಂಭವನ್ನು ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಡಿ.ಸಜಿತ್‌ ಬಾಬು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಉದ್ಯೋಗ ನೇಮಕಾತಿ ಪತ್ರ ಹಸ್ತಾಂತರಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.