ಮಳೆ ಕೊಯ್ಲಿಗೆ ಸಲಹೆ
Team Udayavani, Jun 30, 2019, 5:10 AM IST
ಚೆನ್ನೈ: ತಮಿಳುನಾಡಿನಲ್ಲಿ ತೀವ್ರತರವಾದ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸೂಪರ್ಸ್ಟಾರ್ ರಜನಿಕಾಂತ್, “ಕೂಡಲೇ ನಾವು ಸಮರೋಪಾದಿಯಲ್ಲಿ ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.
ತತ್ಕ್ಷಣವೇ ನಾವೆಲ್ಲರೂ ಮಳೆ ನೀರನ್ನು ಸಂರಕ್ಷಿಸುವ ಕೆಲಸ ಮಾಡಬೇಕಾ ಗುತ್ತದೆ. ಅದೂ ಸಮರೋಪಾದಿ ಯಲ್ಲಿ ನಡೆಯಬೇಕು. ಮಳೆಗಾಲ ಶುರುವಾಗುವ ಮೊದಲು ಎಲ್ಲ ಕೆರೆಗಳು, ಸರೋವರಗಳ ಕೆಸರೆತ್ತುವ ಕೆಲಸ ಮಾಡಿದರಷ್ಟೇ ನೀರಿನ ಸಮಸ್ಯೆಗೆ ಮುಂದಿನ ದಿನಗಳಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದೂ ರಜನಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ