ಸಿಎಂ ಅಮೆರಿಕಕ್ಕೆ ಹೋಗಲು ಯಡಿಯೂರಪ್ಪನ ಪರ್ಮಿಷನ್ ಪಡಿಬೇಕಿತ್ತಾ?
ಪುತ್ರನ ಅಮೆರಿಕಾ ಪ್ರವಾಸ ಟೀಕಿಸಿದ್ದವರ ವಿರುದ್ಧ ಎಚ್ಡಿಡಿ ಕಿಡಿ
Team Udayavani, Jun 30, 2019, 1:08 PM IST
ಬೆಂಗಳೂರು: ಕುಮಾರಸ್ವಾಮಿ ಅವರು ಅಮೆರಿಕಕ್ಕೆ ತೆರಳಲು ಯಡಿಯೂರಪ್ಪನ ಅನುಮತಿ ಪಡಿಬೇಕಿತ್ತಾ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಿಡಿ ಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕುಮಾರಸ್ವಾಮಿ ಅವರು ನಮ್ಮ ಒಕ್ಕಲಿಗ ಸಮಾಜದ ದೇವಾಲಯದ ಭೂಮಿ ಪೂಜೆ ಕಾರ್ಯಕ್ರಮಕ್ಕಾಗಿ ತೆರಳಿದ್ದಾರೆ. ಇಲ್ಲಿಯ ಯಾರೂ ಹಣ ಕೊಟ್ಟಿಲ್ಲ, ಅಲ್ಲಿಯ ಒಕ್ಕಲಿಗರೇ 20 ಕೋಟಿ ಹಣ ಸೇರಿಸಿ ದೇವಾಲಯ ನಿರ್ಮಾಣ ಮಾಡುತ್ತಿದ್ದಾರೆ ಎಂದರು.
ಏನು ಯಡಿಯೂರಪ್ಪನ ಪರ್ಮಿಷನ್ ಪಡೆದು ಅಮೆರಿಕಾಕ್ಕೆ ಹೋಗಬೇಕಿತ್ತಾ, ಬೆಳಗ್ಗಿನಿಂದ ಸಂಜೆಯವರೆಗೂ ಅದೇ ಚರ್ಚೆ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು