ಸುರಪುರ ಅರಸರ ತ್ಯಾಗ-ಸಾಹಸ ಪ್ರಶಂಸನೀಯ: ಪಾಣಿಭಾತೆ

ದೇಶದ ಬಹುತೇಕ ಅರಸರು ಸ್ವ-ಹಿತಾಸಕ್ತಿ ಕಾಪಾಡಿಕೊಂಡಿದ್ದೆ ಹೆಚ್ಚು

Team Udayavani, Jul 1, 2019, 11:36 AM IST

1-July-12

ಸುರಪುರ: ನಗರದ ದರ್ಭಾರ ಹಾಲ್‌ ಕನ್ನಡಿ ಮಹಲಿನಲ್ಲಿ ಸುರಪುರ ಕಥನ ಪುಸ್ತಕವನ್ನು ಡಾ| ಬಸವಲಿಂಗ ಸ್ವಾಮೀಜಿ ಬಿಡುಗಡೆಗೊಳಿಸಿದರು.

ಸುರಪುರ: ದೇಶದ ಬಹುತೇಕ ಅರಸರು ಪ್ರಜಾಹಿತಾಸಕ್ತಿಯೊಂದಿಗೆ ಸ್ವಹಿತಾಸಕ್ತಿ ಕಾಪಾಡಿಕೊಂಡಿದ್ದೆ ಹೆಚ್ಚು. ಇದಕ್ಕೆ ಅಪವಾದ ಎನುವಂತೆ ನಮ್ಮ ಸಂಸ್ಥಾನ ಅರಸರು ತಮಗಾಗಿ ಏನನ್ನು ಇಟ್ಟುಕೊಳ್ಳದೆ ಎಲ್ಲವನ್ನು ಪ್ರಜೆಗಳಿಗೆ ದಾನ ಮಾಡುವ ಮೂಲಕ ಕೊಡಗೈ ದಾನಿಗಳು ಎನಿಸಿಕೊಂಡಿದ್ದಾರೆ. ಇಲ್ಲಿಯ ಅರಸರ ತ್ಯಾಗ ಮತ್ತು ಸಾಹಸ ಪ್ರಶಂಸನೀಯ ಎಂದು ಕೃತಿಯ ಅನುವಾದಕ ಸಂಸ್ಕೃತ ಪಂಡಿತ ಜನಾರ್ಧನ ಪಾಣಿಭಾತೆ ಹೇಳಿದರು.

ಇಲ್ಲಿಯ ದರ್ಭಾರ ಹಾಲ್ ಕನ್ನಡಿ ಮಹಲನಲ್ಲಿ ಕನ್ನಡ ಸಂಸ್ಕೃತಿಕ ಶಕ್ತಿ ಕೇಂದ್ರ ಆಯೋಜಿಸಿದ್ದ ದಿ. ಗುಂಡಾಚಾರ್ಯ ಪೇರುಮಾಳರ ಸುರಪುರ ಕಥನ ಕನ್ನಡ ಅನುವಾದ ಕೃತಿ ಬಿಡುಗಡೆಯಲ್ಲಿ ಅವರು ಮಾತನಾಡಿದರು.

ದೇಶದ 540 ಸಂಸ್ಥಾನಗಳ ಇತಿಹಾಸ ಓದಿದ್ದೇನೆ. ಯಾವಬ್ಬ ಅರಸರು ಇಷ್ಟೊಂದು ದಾನ ಮಾಡಿದ ಉದಾಹರಣೆ ಇಲ್ಲ. ಇಲ್ಲಿಯ ಅರಸರು ತಮಗೆ, ತಮ್ಮ ವಂಶಸ್ಥರಿಗೆ ಏನನ್ನು ಉಳಿಸಿಕೊಳ್ಳದೆ ಎಲ್ಲವನ್ನು ದಾನವಾಗಿ ನೀಡಿದ್ದಾರೆ. ಹೀಗಾಗಿ ಇವರು ಕೊಡಗೈ ದಾನಿಗಳು. ಇಂತಹ ಐತಿಹಾಸಿಕ ಪರಂಪರೆ, ಪ್ರಜಾಹಿತ ಆಡಳಿತ, ಶೌರ್ಯ, ಸಾಹಸ ಸೇರಿದಂತೆ ಪ್ರತಿಯೊಂದು ಅಂಶವನ್ನು ಲೇಖಕರು ಅತ್ಯಂತ ಸೂಕ್ಷ್ಮವಾಗಿ ಚಿತ್ರಿಸಿದ್ದಾರೆ. ಇದು ಅವರ ಕುಶಲಮತಿಗೆ ಸಾಕ್ಷಿಯಾಗಿದೆ ಎಂದರು.

ನನ್ನ ವಿದ್ಯಾ ಗುರುಗಳ ಹಸ್ತ ಪ್ರತಿ ಕನ್ನಡಕ್ಕೆ ಅನುವಾದಿಸಲು ಅವಕಾಶ ಸಿಕ್ಕಿರವುದು ನನ್ನ ಸೌಭಾಗ್ಯ. ಸಂಸ್ಥಾನಕ್ಕೆ ಸಂಬಂಧಿಸಿದಂತೆ ಅವರು ಸಂಸ್ಕೃತ, ತೆಲುಗು ಮತ್ತು ಕನ್ನಡದಲ್ಲಿ ಸುಮಾರು 35ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಸಂಸ್ಥಾನದ ಹಿರಿಮೆ ಗರಿಮೆಯನ್ನು ಹೆಚ್ಚಿಸುವ ಮೂಲಕ ಈ ನೆಲದ ಮಣ್ಣಿನ ಋಣದಿಂದ ಮುಕ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಕೃತಿಗಳನ್ನು ಕನ್ನಡಕ್ಕೆ ತಂದು ಓದುಗರಿಗೆ ನೀಡುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.

ಸಾನ್ನಿಧ್ಯ ವಹಸಿದ್ದ ಬಾಗಲಕೋಟೆ ಚಿತ್ತರಗಿ ವಿಜಯ ಮಹಾಂತೇಶ್ವರ ಮಠದ ಡಾ| ಬಸವಲಿಂಗ ಸ್ವಾಮೀಜಿ, ಇತಿಹಾಸ ಸಂಶೋಧಕ ಬಾಸ್ಕರರಾವು ಮುಡಬೂಳ, ಶರಣಬಸಪ್ಪ ನಿಷ್ಠಿ ಮಾತನಾಡಿದರು.

ಅರಸು ಮನೆತನದ ಡಾ| ರಾಜಾ ಕೃಷ್ಣಪ್ಪ ನಾಯಕ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಗರುಡಾದ್ರಿ ಕಲಾವಿದ ವಿಜಯ ಹಾಗರ ಗುಂಡಗಿ, ಕೃತಿ ಸಂಪಾದಕ ಶ್ರೀಹರಿರಾವ ಆದವಾನಿ, ಕನ್ನಡ ಸಂಸ್ಕೃತಿಕ ಶಕ್ತಿ ಕೇಂದ್ರದ ಮುಖ್ಯಸ್ಥ ಪಿಎಸ್‌ಐ ಕೃಷ್ಣ ಸುಬೇದಾರ ವೇದಿಕೆಯಲ್ಲಿದ್ದರು. ರಾಜಗೋಪಾಲ ಸ್ವಾಗತಸಿ, ವಂದಿಸಿದರು. ಇದೇ ವೇಳೆ ಗೌರವ ಡಾಕ್ಟರೇಟ್ ಪಡೆದ ರಾಜಾ ಕೃಷ್ಣಪ್ಪ ನಾಯಕ ಹಾಗೂ ರಾಜಪುರೋಹಿತ ವಿಜಯರಾಘವನ್‌ ಬುಕ್ಕಪಟ್ಟಣಂ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.