ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು


Team Udayavani, Jul 1, 2019, 3:05 PM IST

1-July-28

ಹೂವಿನಹಡಗಲಿ: ಹ್ಯಾರಡ ಗ್ರಾಮದ ಕೆರೆಗೆ ತುಂಗಭದ್ರಾ ನದಿಯಿಂದ ಪೈಪ್‌ ಲೈನ್‌ ಮೂಲಕ ನೀರು ಹರಿಯುವುದನ್ನು ಸಚಿವ ಪಿ.ಟಿ. ಪರಮೇಶ್ವರನಾಯ್ಕ ವೀಕ್ಷಿಸಿದರು.

ಹೂವಿನಹಡಗಲಿ: ತಾಲೂಕಿನ ಹ್ಯಾರಡ, ದಾಸನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಕುಡಿಯುವ ನೀರಿಗಾಗಿ ಸುಮಾರು 30ಕ್ಕೂ ಹೆಚ್ಚು ಕೊಳವೆ ಬಾವಿ ಕೊರೆಸಿದರೂ ಸಹ ನೀರು ದೊರಕದಂತಾಗಿದೆ ಎಂದು ಸಚಿವ ಪಿ.ಟಿ. ಪರಮೇಶ್ವರನಾಯ್ಕ ಆತಂಕ ವ್ಯಕ್ತಪಡಿಸದರು.

ತಾಲೂಕಿನ ಹ್ಯಾರಡ ಹಾಗೂ ದಾಸನಹಳ್ಳಿ ಗ್ರಾಮದ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರುಣಿಸುವ ಕಾರ್ಯಕ್ಕೆ ಸಚಿವರು ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಹರಿಸಲಾಗಿರುವ ನೀರನ್ನು ತಡೆಯಲು ಶಾಕಾರ ಬಳಿ ಮರಳು ಚೀಲ ಹಾಕಿ ನಿಲ್ಲಿಸಲಾಗಿದೆ. ನೀರನ್ನು ಮೂರು ಕೆರೆಗಳಿಗೆ ಹರಿಸಲಾಗಿದೆ ಎಂದರು.

ಮಳೆಗಾಲ ಸಂದರ್ಭದಲ್ಲಿ ಈ ಕೆರೆಗಳಿಗೆ ನೀರು ತುಂಬಿಸಬೆಕಾಗಿದ್ದು, ಕಾರಣಾಂತರಗಳಿಂದ ಕಳೆದ ವರ್ಷದ ಮಳೆಗಾಲದಲ್ಲಿ ನೀರು ತುಂಬಿಸಲು ಆಗಲಿಲ್ಲ. ಈ ಬಾರಿ ಸಾಕಷ್ಟು ಮುಂಜಾಗ್ರತ ಕ್ರಮ ಕೈಗೊಂಡು ಕೆರೆ ತುಂಬಿಸಲು ಮುಂದಾಗಿದ್ದೇವೆ ಎಂದರು. ತುಂಗಭದ್ರಾ ನದಿಗೆ ಒಳ ಹರಿವು ಹೆಚ್ಚಾಗುತ್ತಿದ್ದಂತೆ ಮಾಗಳ ಜಾಕೋಲ್ ಮೂಲಕವಾಗಿ ತಾಲೂಕಿನ ಕೆರೆಗಳಿಗೆ ನೀರುಣಿಸಲಾಗುತ್ತದೆ. ಇದರಿಂದಾಗಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವುದಲ್ಲದೆ. ನೀರಿನ ಆಂತರ್ಜಲ ಮಟ್ಟ ಹೆಚ್ಚಾಗುತ್ತದೆ. ಇದರಿಂದಾಗಿ ರೈತರಿಗೆ ತಮ್ಮ ಕೃಷಿ ಚಟುವಟಿಕೆಗೆ ಅನುಕೂಲವಾಗಿ ಉತ್ತಮ ಬೆಳೆ ಬೆಳೆಯಲು ಅನುಕೂಲವಾಗುತ್ತದೆ ಎಂದರು.

ತಾಪಂ ಅಧ್ಯಕ್ಷೆ ಕೆ. ಶಾರದಮ್ಮ, ತಹಶೀಲ್ದಾರ್‌ ಕೆ. ರಾಘವೇಂದ್ರರಾವ್‌, ತಾಪಂ ಇಒ ಯು.ಎಚ್. ಸೋಮಶೇಖರ್‌, ಸಿಪಿಐ ಮಾಲತೇಶ್‌ ಕೋನಬೇವು, ಮುಖಂಡರಾದ ಕೊಟ್ರೇಶ್‌, ಜ್ಯೋತಿ ಮಲ್ಲಣ್ಣ ಎಲ್. ಚಂದ್ರನಾಯ್ಕ, ಜಿ. ವಸಂತ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.