ಈ ಪತ್ರಗಳನ್ನು ಯಾವ ವಿಳಾಸಕ್ಕೆ ಕಳಿಸಲಿ?


Team Udayavani, Jul 2, 2019, 5:00 AM IST

8

ನನ್ನೆದೆಯ ತಳಮಳವನ್ನು, ಸಂಕಟವನ್ನು, ಅದರ ಜೊತೆಗೇ ಉಳಿದಿರುವ ಹಿಮಾಲಯದಂಥ ಪ್ರೀತಿಯನ್ನು ನಿಮ್ಮೆದುರು ತೆರೆದಿಡಬೇಕು. ಆದರೆ, ನೀವಿರುವ ವಿಳಾಸ ಮರೆತು ಹೋಗಿದೆ ಸಾರ್‌…

ರೀ ಹೇಗಿದ್ದೀರಿ? ಎಲ್ಲಿದ್ದೀರಿ?ಮೊದಲಿದ್ದ ನಿಮ್ಮ ಮಗುವಿನಂಥ ಮುಗ್ಧತೆಯನ್ನ ಹಾಗೇ
ಉಳಿಸಿಕೊಂಡಿದ್ದೀರೋ ಅಥವಾ ಬೆಂಗಳೂರೆಂಬ ಮಾಯಾವಿಯ ತೆಕ್ಕೆಯಲ್ಲಿ ಕಳೆದುಕೊಂಡಿದ್ದೀರೋ? ಈಗಲೂ ನಿಮ್ಮ ಹಣೆಯಲ್ಲಿ ವಿಭೂತಿ ಕುಂಕುಮಗಳೂ ಶೋಭಿಸುತ್ತಿವೆಯೆ? ಪ್ರತಿನಿತ್ಯ ಮನೆಯಲ್ಲಿ ಗಾಯತ್ರಿ ಮಂತ್ರವನ್ನ ಈಗಲೂ ಜಪಿಸುತ್ತಿದ್ದೀರಾ?ತಲೆಯ ಕೂದಲಿಗೆ ಈಗಲಾದರೂ ಶಾಂಪುವಿನ ದರ್ಶನ ಮಾಡಿಸುತ್ತಿದ್ದೀರೋ ಅಥವಾ ಲೈಫ್ ಬಾಯ್‌ ಎಲ್ಲಿದೆಯೋ ಅಲ್ಲಿದೆಆರೋಗ್ಯಅಂತ ಯಾಮಾರಿಸುತ್ತಿದ್ದೀರೋ?

ನಿಮ್ಮನ್ನ ಮರೆಯೋಕಾಗ್ತಿಲ್ಲರೀ, ಬದುಕಿನಲ್ಲಿ ಕೆಲವೊಂದು ಆದರ್ಶಗಳನ್ನಿಟ್ಟುಕೊಂಡವರಿಗೆ ನೀವೊಂದು ಆದರ್ಶ. ಪಿಜಾರೋ, ಸ್ಕೋಡ, ಫೆರಾರಿ ಕಾರುಗಳಲ್ಲಿ ಮೋಜು-ಮಸ್ತಿ ಮಾಡಲು ಕಾಲೇಜಿಗೆ ಬರುತ್ತಿದ್ದ ಹುಡುಗರ ಮಧ್ಯೆ, ಲಡಕಾಸಿ ಬೈಕ್‌ ನಲ್ಲಿ ಬರುತ್ತಿದ್ದ ನೀವು ತುಂಬಾನೆ ಹಿಡಿಸಿದ್ರಿ. ಹುಡುಗಿಯರನ್ನ ಬೈಕು ಹತ್ತಿಸಿಕೊಳ್ಳೋಕೆ ನಾ ಮುಂದು ತಾ ಮುಂದು ಅಂತ ಕಿತ್ತಾಡುತ್ತಿದ್ದ ಅಷ್ಟೂ ಹುಡುಗರ ಮಧ್ಯೆ, ಡಕೋಟ ಬೈಕ್‌ ಅನ್ನು ಅಷ್ಟು ತಳ್ಳಿಕೊಂಡು ಹೋಗಿ ಹತ್ತುತ್ತಿದ್ದ ನಿಮ್ಮ ಪುಕ್ಕಲುತನವೇ, ಅದರ ಜೊತೆಗೇ ಇದ್ದ ಮುಗ್ಧತೆಯೇ ನಿಮ್ಮೆಡೆಹೆ ನನ್ನನ್ನ ಸೆಳೆದಿದ್ದು.

ನೋಟುಗಳು,ಸೈಟುಗಳು,ಬಂಗಲೆಗಳು ನನ್ನಲ್ಲಿ ಯಾವತ್ತೂ ಪ್ರೀತಿಯನ್ನ ಹುಟ್ಟಿಸಲಿಲ್ಲ ಸಾರ್‌. ನನಗೆ ದುಬಾರಿ ಬೈಕು, ಕಾರುಗಳಲ್ಲಿ ಬರುತ್ತಿದ್ದ ಯಾವ ಹುಡುಗನ ಮೇಲೂ ಮನಸ್ಸಾಗಲಿಲ್ಲ, ಆಡಂಬರದ ಬದುಕಿನಿಂದ ದೂರವಿದ್ದು,ಹೃದಯಕ್ಕೆ ಹತ್ತಿರವಾಗಿದ್ದ ನಿಮ್ಮ ಮೇಲೆ ಇವತ್ತಿಗೂ ಮನಸ್ಸಿದೆ ಸಾರ್‌. ನೀವು ನನಗೆ ಮುಖಾಮುಖೀ ಆಗುವುದಿಲ್ಲ, ನಿಮ್ಮಿಂದ ನನಗೆ ಪತ್ರ ಬರುವುದಿಲ್ಲ, ನಾನು ಈ ಜನುಮದಲ್ಲಿ ನಿಮ್ಮ ಮುಖ ನೋಡಲಾಗುವುದಿಲ್ಲ ಅನ್ನುವ ಸತ್ಯ ನನಗೆ ತಿಳಿದಿದ್ದರೂ, ನಿಮ್ಮ ನೆನಪಾದಾಗಲೆಲ್ಲ ನನ್ನೆದೆಯ ಭಾರವನ್ನ ಕಳೆದುಕೊಳ್ಳಲು ಪತ್ರ ಬರೆಯುತ್ತಲೇ ಇರ್ತೀನಿ. ನನ್ನ ಮನಸ್ಸಿನ ಸ್ವಗತವನ್ನು, ನನ್ನೆದೆಯ ನೋವನ್ನು, ನನ್ನ ತಳಮಳವನ್ನು, ಅದೆಲ್ಲಕ್ಕಿಂತ ಹೆಚ್ಚಾಗಿರುವ, ಪ್ರೀತಿಯಲ್ಲಿ ಅದ್ದಿ ತೆಗೆದಂತಿರುವ ಪತ್ರಗಳನ್ನ ನಿಮಗೆ ಒಂದೇ ಒಂದ್ಸಲ ತೋರಿಸಬೇಕು ಅಂತ ಆಸೆ. ಹೇಳಿ ಸಾರ್‌, ನಿಮಗೆ ಇವನ್ನೆಲ್ಲ ತಲುಪಿಸುವುದಾದರೂ ಹೇಗೆ ಸಾರ್‌?

ಪಾಪದ ಹುಡುಗಿ

ಚಂದ್ರಕಲಾ

ಟಾಪ್ ನ್ಯೂಸ್

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.