ಪೊಲೀಸರಿಗೆ ಭವಿಷ್ಯ ಗೊತ್ತಾ?


Team Udayavani, Jul 2, 2019, 5:00 AM IST

12

ಸುಳ್ಳು ಹೇಳಿದರೆ, ಸತ್ಯದ ತಲೆಯ ಮೇಲೆ ಹೊಡೆದ ಹಾಗಿರಬೇಕು ಅಂತಾರೆ. ಅಂದರೆ, ಎಲ್ಲರೂ ನಂಬುವಂಥ ಸುಳ್ಳು ಹೇಳಬೇಕು. ಹಸಿಹಸಿ ಸುಳ್ಳು ಹೇಳಿದರೆ ಅಪಾಯ ತಪ್ಪಿದ್ದಲ್ಲ. ಆದ್ರೆ ಇಲ್ಲೊಬ್ಬ ಭೂಪ, ಸತ್ಯ ಕಣ್ಣೆದುರೇ ಇದ್ದರೂ, ಸುಳ್ಳು ಹೇಳಲು ಹೋಗಿ ಸಿಕ್ಕಿ ಬಿದ್ದಿದ್ದಾನೆ. ಅದೂ, ಯಾರ ಬಳಿ ಅಂತೀರ? ಪೊಲೀಸರ ಬಳಿ! ಕಳ್ಳಕಾಕರನ್ನು ಏರೋಪ್ಲೇನ್‌ ಹತ್ತಿಸಿ ಬಾಯಿ ಬಿಡಿಸುವಲ್ಲಿ ಪೊಲೀಸರು ನಿಪುಣರು. ಅಂಥವರ ಬಳಿ ಸುಳ್ಳು ನಿಲ್ಲುತ್ತದೆಯೇ?

ಮಾರ್ಕೆಲ್‌ ಟೌನರ್‌ ಎಂಬಾತನ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಅವನಿಗಾಗಿ ಹುಡುಕಾಟ ನಡೆಸಿದ್ದರು. ತಲೆಮರೆಸಿಕೊಂಡಿದ್ದ ಮಾರ್ಕೆಲ್‌, ಒಂದು ದಿನ ಪೊಲೀಸರ ಕಣ್ಣಿಗೆ ಬಿದ್ದ. ಪೊಲೀಸರಿಗೆ ಇದು ಮಾರ್ಕೆಲ್ಲನೇ ಅಲ್ಲವೇ ಎಂಬ ಅನುಮಾನ. ಚಹರೆ ಮತ್ತು ವೇಷಭೂಷಣಗಳಿಂದಾಗಿ ಬೇರೆ ರೀತಿ ಕಾಣುತ್ತಿದ್ದುದರಿಂದ ಪೊಲೀಸರಿಗೆ ಸ್ಥಳದಲ್ಲಿ ಅವನ ಗುರುತು ಪತ್ತೆ ಹಚ್ಚಲು ಕಷ್ಟವಾಗಿತ್ತು. ಆದಾಗ್ಯೂ “ನಿನ್ನ ಹೆಸರೇನಪ್ಪಾ?’ ಅಂತ ಕೇಳಿದರು. ಅವನು ತನ್ನನ್ನು ತಾನು “ಆ್ಯಡಂ’ ಎಂದು ಪರಿಚಯಿಸಿಕೊಂಡ. ಅಷ್ಟಕ್ಕೇ ಪೊಲೀಸರಿಗೆ ಈತ ತಾವು ಹುಡುಕುತ್ತಿದ್ದ ಮಾರ್ಕೆಲ್‌ ಎಂಬುದು ಗೊತ್ತಾಗಿಬಿಟ್ಟಿತು. ಮರುಪ್ರಶ್ನೆ ಮಾಡದೆ ಸೀದಾ ಎತ್ತಾಕಿಕೊಂಡು ಹೋದರು. ಲಾಕಪ್ಪಿನೊಳಗೆ ದಬ್ಬಿದ ಮೇಲೆ ಮಾರ್ಕೆಲ್‌ ಅಂಗಲಾಚಿದ “ನಾನೇ ಮಾರ್ಕೆಲ್‌ ಅಂತ ನಿಮಗೆ ಹ್ಯಾಗೆ ಗೊತ್ತಾಯ್ತು ಅಂತ ಹೇಳಿ ಪುಣ್ಯ ಕಟ್ಕೊಳ್ಳಿ’ ಎಂದು. ಹತ್ತಿರ ಬಂದ ಪೊಲೀಸಪ್ಪ “ಅಪ್ಪಾ… ನಿನ್ನ ಜೇಬಿನ ಮೇಲೆ ಪಿನ್ನು ಹಾಕಿ ಚುಚ್ಚಿರುವ ಬ್ಯಾಡ್ಜ್ ನೋಡಪ್ಪಾ’ ಅಂದರು. ಅದರಲ್ಲಿ ಅವನ ಹೆಸರು “ಮಾರ್ಕೆಲ್‌ ಟೌನರ್‌’ ಎಂದು ಸ್ಪುಟವಾಗಿ ಬರೆದಿತ್ತು!

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.