ವ್ಯಾಯಾಮದ ಮೊದಲು ಸ್ಟ್ರೆಚಿಂಗ್‌


Team Udayavani, Jul 2, 2019, 5:00 AM IST

21

ವ್ಯಾಯಾಮದಲ್ಲಿ ಹಲವಾರು ವಿಧಗಳಿವೆ. ಇದರಲ್ಲಿ ಸ್ಟ್ರೆಚಿಂಗ್‌ ಕೂಡ ಒಂದು. ದೇಹದ ಕೆಲವು ಸ್ನಾಯುಗಳ ಚಲನೆಯ ನಿಯಂತ್ರಿಸುವ ಮೂಲಕ ಸ್ಟ್ರೆಚಿಂಗ್‌ ವ್ಯಾಯಾಮ ಮಾಡಲಾಗುತ್ತದೆ. ಇದನ್ನು ಕಠಿಣ ವ್ಯಾಯಾಮ, ಏರೋಬಿಕ್ಸ್‌ ಮತ್ತು ಬಲಶಾಲಿ ತರಬೇತಿಗೆ ಮೊದಲು ಮಾಡಲಾಗುತ್ತದೆ. ವ್ಯಾಯಾಮದ ಬಳಿಕ ಸ್ನಾಯುಗಳಿಗೆ ಆರಾಮ ನೀಡಲು ಕೂಡ ಸ್ಟ್ರೆಚಿಂಗ್‌ ಮಾಡಲಾಗುವುದು.

ಸಜ್ಜುಗೊಳಿಸಲು ನೆರವು

ಯಾವುದೇ ವ್ಯಾಯಾಮದ ಮೊದಲು ಸ್ಟ್ರೆಚಿಂಗ್‌ ಮಾಡಲು ಸೂಚಿಸಲಾಗುತ್ತದೆ. ಇದು ಸ್ನಾಯುಗಳನ್ನು ಸಡಿಲಗೊಳಿಸುವುದು ಮಾತ್ರವಲ್ಲದೆ ವ್ಯಾಯಾಮಕ್ಕೆ ಸಜ್ಜುಗೊಳಿಸುವುದು. ಇದರಿಂದ ವ್ಯಾಯಾಮದ ವೇಳೆ ಸ್ನಾಯುಗಳ ಮೇಲೆ ಬಲ ಬೀಳುವ ಅಪಾಯ ಕಡಿಮೆಯಾಗುವುದು. ನೀವು ಭಾರ ಎತ್ತಲು ತಯಾರಾಗಿದ್ದೀರಿ ಎಂದಾದರೆ ಆಗ ಸ್ವಲ್ಪ ನಡೆದಾಡಿ, ಸೈಕಲ್ ಓಡಿಸಿ, ಅಥವಾ ಸ್ವಲ್ಪ ಸ್ಟ್ರೆಚಿಂಗ್‌ ವ್ಯಾಯಾಮ ಮಾಡಿದರೆ ಅದರಿಂದ ಭಾರ ಎತ್ತುವಾಗ ಗಾಯಾಳುವಾಗದಂತೆ ದೇಹಕ್ಕೆ ಸ್ಥಿತಿಸ್ಥಾಪಕತ್ವವು ಸುಧಾರಣೆಯಾಗುವುದು.

ಸ್ಟ್ರೆಚಿಂಗ್‌ ಹಲವಾರು ರೀತಿಯ ಚಲನೆಗಳನ್ನು ಒಳಗೊಂಡಿದೆಯಾದರೂ ಇದು ಕ್ಯಾಲರಿ ದಹಿಸುವುದು ತುಂಬಾ ಕಡಿಮೆ. ತೂಕ ಕಳೆದುಕೊಳ್ಳಲು ಸ್ಟ್ರೆಚಿಂಗ್‌ ನೆರವಾಗುವುದಿಲ್ಲ. ಆದರೆ ದೇಹವನ್ನು ವ್ಯಾಯಾಮಕ್ಕೆ ಸಜ್ಜುಗೊಳಿಸಲು ಇದು ನೆರವಾಗುವುದು.

ನೀವು ಸುಮ್ಮನೆ ಕುಳಿತುಕೊಂಡಿರುವಾಗ ದೇಹವು ಕ್ಯಾಲರಿ ದಹಿಸುವುದಿಲ್ಲ. ಅದೇ ದೈಹಿಕ ಅಭ್ಯಾಸದಲ್ಲಿ ತೊಡಗಿದಾಗ ಕ್ಯಾಲರಿ ದಹಿಸಲ್ಪಡುವುದು. ಹಾಗಾಗಿ ತೂಕ ಇಳಿಕೆಗೆ ಸ್ಟ್ರೆಚಿಂಗ್‌ ಸಹಕಾರಿಯಾಗದು.

ಲಾಭಗಳು
·ಗಂಟುಗಳ ಚಲನೆ ಉತ್ತಮ ವಾಗುವುದು.
·ಸ್ನಾಯುಗಳಿಗೆ ಒತ್ತಡ ಬೀಳದಂತೆ ತಡೆಯುವುದು
·ರಕ್ತ ಪರಿಚಲನೆ ಉತ್ತಮವಾಗುವುದು.
·ವ್ಯಾಯಾಮಕ್ಕೆ ದೇಹವನ್ನು ಸಜ್ಜುಗೊಳಿಸುವುದು
·ವ್ಯಾಯಾಮದ ಬಳಿಕ ದೇಹ ಶಾಂತಗೊಳಿಸುವುದು
·ಸ್ನಾಯುಗಳಿಗೆ ಗಾಯವಾದರೆ ಅದಕ್ಕೆ ಶಮನ ನೀಡುವುದು.
·ದೇಹಕ್ಕೆ ಸ್ಥಿತಿಸ್ಥಾಪಕತ್ವ ಬರುವುದು.
·ವ್ಯಾಯಾಮ ವೇಳೆ ಉಂಟಾಗುವ ಅಪಾಯವನ್ನು ತಗ್ಗಿಸುವುದು.

ದಹಿಸುವ ಕ್ಯಾಲರಿ
ನೀವು ಸುಮ್ಮನೆ ಕುಳಿತುಕೊಂಡಿರುವಾಗ ದೇಹವು ಕ್ಯಾಲರಿ ದಹಿಸುವುದಿಲ್ಲ. ಅದೇ ದೈಹಿಕ ಅಭ್ಯಾಸದಲ್ಲಿ ತೊಡಗಿದಾಗ ಕ್ಯಾಲರಿ ದಹಿಸಲ್ಪಡುವುದು. ಹಾಗಾಗಿ ತೂಕ ಇಳಿಕೆಗೆ ಸ್ಟ್ರೆಚಿಂಗ್‌ ಸಹಕಾರಿಯಾಗದು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.