ಪ್ಲಾಸ್ಟಿಕ್‌ ಬಾಟಲಿ ದೇಹಕ್ಕೆ ಮಾರಕ


Team Udayavani, Jul 2, 2019, 5:00 AM IST

22

ಪ್ಲಾಸ್ಟಿಕ್‌ ವಸ್ತುಗಳು ನಮ್ಮ ಅವಿಭಾಜ್ಯ ಅಂಗವಾಗಿ ಹೋಗಿವೆೆ. ಪರಿಸರಕ್ಕೆ ಹಾಗೂ ಮಾನವನ ದೇಹಕ್ಕೆ ಪ್ಲಾಸ್ಟಿಕ್‌ನಿಂದ ಅಪಾರ ಹಾನಿಯಿದೆ ಎಂದು ಹಲವು ಸಂಶೋಧನೆಗಳಿಂದ ದೃಢ‌ಪಟ್ಟಿದ್ದರೂ ಅವುಗಳ ಬಳಕೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ನೀರಿನ ಶೇಖರಣೆಗೆ ಹೆಚ್ಚಾಗಿ ಪ್ಲಾಸ್ಟಿಕ್‌ ಬಾಟಲಿಗಳನ್ನು ಉಪಯೋಗಿಸುತ್ತೇವೆ. ಆದರೆ ಆ ಪ್ಲಾಸ್ಟಿಕ್‌ ಬಾಟಲಿಗಳು ನಮ್ಮ ದೇಹದಾರೋಗ್ಯಕ್ಕೆ ಮಾರಕವಾಗಿದೆ.

ಇಂದು ನಮ್ಮ ಬಳಕೆಯ ಸುಲಭಕ್ಕಾಗಿ ಎಲ್ಲ ಕಡೆಗಳಲ್ಲಿ ಪ್ಲಾಸ್ಟಿಕ್‌ಗೆ ಒಗ್ಗಿ ಹೋಗಿದ್ದೇವೆ. ನೀರು, ಆಹಾರ ಯಾವುದೇ ಇರಬಹುದು ಎಲ್ಲವನ್ನು ಪಾಸ್ಟಿಕ್‌ ಡಬ್ಬಗಳಲ್ಲಿ ಶೇಖರಿಸುವ ಹವ್ಯಾಸವನ್ನು ನಾವು ಬೆಳೆಸಿಕೊಂಡಿದ್ದೇವೆ. ಸಣ್ಣ ಮಕ್ಕಳಿಗಂತೂ ಬಣ್ಣ ಬಣ್ಣಗಳಲ್ಲಿ ಬರುವ ಪ್ಲಾಸ್ಟಿಕ್‌ ಟಿಫ‌ನ್‌ ಬಾಕ್ಸ್‌, ಬಾಟಲ್ಗಳು ಇರಲೇಬೇಕು.

·ಪ್ಲಾಸ್ಟಿಕ್‌ ಬಾಟಲಿಗಳಲ್ಲಿ ಬಿಸ್ಫೆನಾಲ್ ಎಂಬ ರಾಸಾಯನಿಕ ಪದಾರ್ಥವನ್ನು ಬಳಸುತ್ತಾರೆ. ಇದರ ನಿರಂತರ ಉಪಯೋಗದಿಂದ ಬಿ.ಪಿ, ಶುಗರ್‌, ಕ್ಯಾನ್ಸರ್‌ನಂತಹ ಹಲವಾರು ರೋಗಗಳು ಉಂಟಾಗುತ್ತವೆ.

·ಮಕ್ಕಳಿಗೆ ಪ್ಲಾಸ್ಟಿಕ್‌ ಬಾಕ್ಸ್‌ಗಳಲ್ಲಿ ಸಂಗ್ರಹಿಸಲ್ಪಟ್ಟ ಆಹಾರ ಕ್ರಮೇಣ ಅವರಲ್ಲಿ ಚರ್ಮಕ್ಕೆ ಸಂಬಂಧಿಸಿದ ಹಲವಾರು ರೋಗಗಳು ಕಾಣಿಸಿಕೊಳ್ಳ ತೊಡಗುತ್ತವೆ.

·ಪೋಲಿಸ್ಟಿರಿನ್‌ ಎಂಬ ರಾಸಾಯನಿಕ ಪದಾರ್ಥವನ್ನು ಪ್ಯಾಕೆಟ್ ಆಹಾರಗಳ ಪೊಟ್ಟಣದಲ್ಲಿ ಬಳಸುತ್ತಿದ್ದು ಇದರಿಂದ ಕಣ್ಣು, ಕಿವಿ ಹಾಗೂ ಗಂಟಲಿಗೆ ತೀವ್ರವಾದ ತೊಂದರೆಗಳುಂಟಾಗುತ್ತವೆ. ·ನೀರಿನ ಬಾಟಲಿಗಳಲ್ಲಿ ಪೋಲಿ ಕಾರ್ಬೋನೇಟ್ ಎಂಬ ರಾಸಾಯನಿಕ ಪದಾರ್ಥ ಉಪಯೋಗಿಸಲಾಗುತ್ತದೆ. ಇದರ ನಿರಂತರ ಬಳಕೆಯು ಕ್ಯಾನ್ಸರ್‌ ರೋಗಕ್ಕೆ ಕಾರಣವಾಗುತ್ತದೆ.

••ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.