ಇನ್ನೂ ಉದ್ಘಾಟನೆಯಾಗದ ಬಜಗೋಳಿಯ ಹೊಸ ಶೌಚಾಲಯ

1.80 ಲಕ್ಷ ರೂ. ವೆಚ್ಚ ; ತಿಂಗಳ ಹಿಂದೆ ಕಾಮಗಾರಿ ಪೂರ್ಣ

Team Udayavani, Jul 2, 2019, 5:20 AM IST

KAR

ಬಜಗೋಳಿಯಲ್ಲಿದ್ದ ಹಳೆ ಶೌಚಾಲಯ( ಚಿತ್ರ 1), ತಿಂಗಳ ಹಿಂದೆ ಪೂರ್ಣಗೊಂಡ ಹೊಸ ಶೌಚಾಲಯ ( ಚಿತ್ರ 2).

ಬಜಗೋಳಿ: ಕಾರ್ಕಳ ತಾಲೂಕು ಬಜಗೋಳಿಯಲ್ಲಿ ಹೊಸ ಶೌಚಾಲಯವೊಂದು ನಿರ್ಮಾಣವಾಗಿದ್ದರೂ ಉದ್ಘಾಟನೆಗೆ ಅದಕ್ಕಿನ್ನೂ ಕಾಲ ಕೂಡಿ ಬಂದಿಲ್ಲ. ಇದರಿಂದಾಗಿ ಬಜಗೋಳಿಗೆ ಆಗಮಿಸುವ ಜನರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ.

ತಿಂಗಳ ಹಿಂದೆ ಕಾಮಗಾರಿ ಪೂರ್ಣ
ಒಂದು ತಿಂಗಳ ಹಿಂದೆ ಹೊಸ ಶೌಚಾಲಯ ಕೆಲಸ ಮುಗಿದಿದೆ. 1.80 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಆದರೆ ಪಿಡಿಒ ಅಲಭ್ಯತೆಯಿಂದಾಗಿ ಉದ್ಘಾಟನೆ ದಿನಾಂಕ ನಿಗದಿಯಾಗದೆ ಸಮಸ್ಯೆಯಾಗಿದೆ.

ಹಳೆ ಶೌಚಾಲಯ ಬಳಸುವುದೇ ಕಷ್ಟ
ಹಳೆ ಶೌಚಾಲಯ ಹಲವು ಸಮಸ್ಯೆಗಳಿಂದ ಕೂಡಿದೆ. ಇದರ ವ್ಯವಸ್ಥೆಗಳು ಹಾಳಾಗಿದ್ದವು. ಜತೆಗೆ ತೀರಾ ಇಕ್ಕಟ್ಟಿನ ಜಾಗದಲ್ಲಿ ಈ ಶೌಚಾಲಯವಿದ್ದು ವಾರದ ಸಂತೆಯ ಸಂದರ್ಭ ವ್ಯಾಪಾರಿಗಳು ಇದರ ಎದುರೇ ಅಂಗಡಿಗಳನ್ನು ಹಾಕುತ್ತಾರೆ. ಬೀದಿ ಬದಿಯಲ್ಲೇ ಶೌಚಾಲಯ ಇರುವುದರಿಂದ ಬಳಸಲು ಮುಜುಗರ ಪಡುವಂತಾಗಿದೆ.

ಪ್ರಯಾಣಿಕರಿಗೆ ಬೇರೆ ವ್ಯವಸ್ಥೆಯಿಲ್ಲ
ಬಜಗೋಳಿ ಗ್ರಾಮೀಣ ಭಾಗದವರಿಗೆ ಪ್ರಮುಖ ಕೇಂದ್ರವಾಗಿದ್ದು ಬೆಳೆಯುತ್ತಿದೆ. ಕಳಸ-ಶೃಂಗೇರಿಯಿಂದ ಧರ್ಮಸ್ಥಳ ತೆರಳುವವರೂ ಬಜಗೋಳಿಯನ್ನೇ ಬಳಸುತ್ತಾರೆ. ಆದ್ದರಿಂದ ಪ್ರವಾಸಿಗರ ಓಡಾಟ ಹೆಚ್ಚಿದ್ದು, ಶೌಚಾಲಯ ಇಲ್ಲದೆ ಸಮಸ್ಯೆಯಾಗುತ್ತದೆ. ಸದ್ಯ ಹೊಸ ಶೌಚಾಲಯವಾಗಿದ್ದರೂ, ಪ್ರಯಾಣಿಕರಿಗೆ ತಿಳಿವಂತೆ ನಾಮಫ‌ಲಕ ಅಳವಡಿಸಬೇಕೆಂಬ ಆಗ್ರಹ ಕೇಳಿಬಂದಿದೆ.

ಶೀಘ್ರಉದ್ಘಾಟನೆ

ಪಿಡಿಒ ಅಲಭ್ಯತೆಯಿಂದಾಗಿ ಉದ್ಘಾಟನೆ ತುಸು ವಿಳಂಬವಾಗಿದೆ. ಕೆಲಸಗಳು ಮುಗಿದಿದ್ದು, ತಿಂಗಳೊಳಗೆ ಶಾಸಕರು ಶೌಚಾಲಯ ಉದ್ಘಾಟಿಸಲಿದ್ದಾರೆ.
ಗೀತಾ ಪಾಟ್ಕರ್‌, ಗ್ರಾ.ಪಂ. ಅಧ್ಯಕ್ಷರು ಮುಡಾರು

ಬೇಗ ಉದ್ಘಾಟಿಸಲಿ

ಹಳೆ ಶೌಚಾಲಯವೂ ಹಾಳಾಗಿದ್ದು ಹೊಸ ಶೌಚಾಲಯ ಬೇಗನೆ ಉದ್ಘಾಟಿಸಲಿ. ಇದರಿಂದ ಗ್ರಾಮಸ್ಥರು ಹಾಗೂ ಯಾತ್ರಿಕರು ಪರದಾಡುವುದು ತಪ್ಪುತ್ತದೆ.
-ನಿತೀಶ್‌ ಶೆಟ್ಟಿ, ಡಿಂಬಿರಿ

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.