ನಿವೇಶನ ಹಂಚಿಕೆ ಭರವಸೆ: ಧರಣಿ ಸತ್ಯಾಗ್ರಹ ಅಂತ್ಯ


Team Udayavani, Jul 2, 2019, 8:06 AM IST

bk-tdy-2…

ಗುಳೇದಗುಡ್ಡ: ಪಟ್ಟಣದಲ್ಲಿ ಆಶ್ರಯ ಮನೆಗಳ ನಿರ್ಮಾಣ ಹಾಗೂ ಹೊಸ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಸಾರ್ವಜನಿಕರು ಪುರಸಭೆ ಎದುರು ಪ್ರತಿಭಟಿಸಿದರು.

ಗುಳೇದಗುಡ್ಡ: ಫಲಾನುಭವಿಗಳಿಗೆ ನಿವೇಶನ ಹಂಚಿಕೆಗೆ ಆಗ್ರಹಿಸಿ ಪಟ್ಟಣದಲ್ಲಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಸೋಮವಾರ ಅಂತ್ಯಗೊಂಡಿತು.ಧರಣಿ ನಿರತರು ಪುರಸಭೆಗೆ ಬೀಗ ಹಾಕಲು ಮುಂದಾದಾಗ ಪೊಲೀಸರು ತಡೆದರು. ಬಳಿಕ ಪುರಸಭೆ ಗೇಟ್ ಎದುರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ಸ್ವಲ್ಪ ಹೊತ್ತು ರಸ್ತೆಯಲ್ಲಿ ಸಂಚಾರಕ್ಕೆ ಅಡೆತಡೆಯಾಯಿತು.

ಫಲಾನುಭವಿಗಳಿಗೆ ಹೊಸದಾಗಿ ಆಶ್ರಯ ಮನೆ ನಿರ್ಮಾಣ ಹಾಗೂ ನಿವೇಶನ ಹಂಚಿಕೆ ಮಾಡಬೇಕೆಂದು ಧರಣಿ ನಿರತರು ಆಗ್ರಹಿಸಿದರು.

ಧರಣಿ ನಿರತರ ಪಟ್ಟು: ಸ್ಥಳಕ್ಕೆ ಉಪ ವಿಭಾಗಾಧಿಕಾರಿಗಳು ಬಂದು ಲಿಖೀತ ಭರವಸೆ ನೀಡುವರೆಗೆ ಧರಣಿ ಕೈ ಬಿಡುವುದಿಲ್ಲ ಎಂದು ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಅಶೋಕ ಹೆಗಡೆ, ಶ್ರೀಕಾಂತ ಹುನಗುಂದ ಹಾಗೂ ಮುಖಂಡರು ಪಟ್ಟು ಹಿಡಿದರು. ಎಸಿ ಅನ್ಯಕಾರ್ಯ ನಿಮಿತ್ತ ಹೋಗಿದ್ದು, ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವ ಕುರಿತು ಮೌಖೀಕವಾಗಿ ಧರಣಿ ನಿರತರಿಗೆ ತಿಳಿಸಲು ಸೂಚಿಸಿದ್ದಾರೆ ಎಂದು ಗುಳೇದಗುಡ್ಡ ಉಪತಹಶೀಲ್ದಾರ್‌ ಮಹಾಂತೇಶ ಅಂಗಡಿ, ಮುಖ್ಯಾಧಿಕಾರಿ ಏಸು ಬೆಂಗಳೂರು ತಿಳಿಸಿದರು.

ಪರಿಹಾರದ ಭರವಸೆ: ಧರಣಿ ನಿರತ ಸ್ಥಳಕ್ಕೆ ಕಾಂಗ್ರೆಸ್‌ ಮುಖಂಡ ಹೊಳಬಸು ಶೆಟ್ಟರ ಹಾಗೂ ಸಂಜಯ ಬರಗುಂಡಿ ಭೇಟಿ ನೀಡಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ನಿವೇಶನ ಹಂಚಿಕೆ ಮಾಡಿ, ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.

ಮಾಜಿ ಶಾಸಕರಾದ ರಾಜಶೇಖರ ಶೀಲವಂತ, ಮಲ್ಲಿಕಾರ್ಜುನ ಬನ್ನಿ, ಜಿಪಂ ಮಾಜಿ ಉಪಾಧ್ಯಕ್ಷ ಹನಮಂತ ಮಾವಿನಮರದ, ನಿಂಗಪ್ಪ ಎಣ್ಣಿ, ಸದಸ್ಯರಾದ ರಾಜು ಹೆಬ್ಬಳ್ಳಿ, ನಾಗಪ್ಪ ಗೌಡರ, ಉಮೇಶ ಹುನಗುಂದ, ಪ್ರಶಾಂತ ಜವಳಿ, ಅಮರೇಶ ಕವಡಿಮಟ್ಟಿ, ವಿನೋದ ಮದ್ದಾನಿ, ಶ್ಯಾಮ ಮೇಡಿ, ಮುಖಂಡರಾದ ರಾಜು ಜವಳಿ, ರಾಜು ತಾಪಡಿಯಾ, ಗೋಪಾಲ ಭಟ್ಟಡ ಇದ್ದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.