ಮುಂಬಯಿ: ರನ್ ವೇ ದಾಟಿ ಮುನ್ನುಗ್ಗಿ ನಿಂತ ಸ್ಪೈಸ್ ಜೆಟ್ ವಿಮಾನ; ಪ್ರಯಾಣಿಕರು ಸುರಕ್ಷಿತ
Team Udayavani, Jul 2, 2019, 12:20 PM IST
ಮುಂಬಯಿ : ಜೈಪುರದಿಂದ ಹೊರಟು ಬಂದ ಸ್ಪೈಸ್ ಜೆಟ್ ವಿಮಾನ ಇಲ್ಲಿ ಛತ್ರಿಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸೋಮವಾರ ತಡರಾತ್ರಿ ಇಳಿಯುವ ಸಂದರ್ಭದಲ್ಲಿ ರನ್ ವೇ ದಾಟಿ ನಿಂತ ಘಟನೆ ವರದಿಯಾಗಿದೆ.
ಜೈಪುರದಿಂದ ಹೊರಟು ಬಂದ ಎಸ್ಜಿ 6237 ಸ್ಪೈಸ್ ಜೆಟ್ ಬೋಯಿಂಗ್ ವಿಮಾನ ಸೋಮವಾರ ತಡ ರಾತ್ರಿ 11.51ರ ಸುಮಾರಿಗೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆಯೇ ರನ್ ವೇ ದಾಟಿ ಮುನ್ನುಗ್ಗಿದಾಗ ಪ್ರಯಾಣಿಕರು ತೀವ್ರವಾಗಿ ಆತಂಕಿತರಾಗಿದರು.
ರನ್ ವೇ ದಾಟಿಯೂ ವಿಮಾನ ಸುರಕ್ಷಿತವಾಗಿ ನಿಂತಾಗ ಅದರೊಳಗಿನ ಪ್ರಯಾಣಿಕರನ್ನು ಇಳಿಸುವಲ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳು ನೆರವಾದರು.
ರನ್ ವೇ ದಾಟಿ ಮುನ್ನುಗ್ಗಿ ಕೊನೆಗೂ ವಿಮಾನ ನಿಂತ ಈ ಆತಂಕಕಾರಿ ಘಟನೆಯಲ್ಲಿ ವಿಮಾನಕ್ಕೆ ಆಗಿರುವ ಹಾನಿಯ ಬಗ್ಗೆ ಇದೀಗ ಇಂಜಿನಿಯರ್ಗಳ ತಂಡ ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ