“ಖನನ’ ನಾಯಕನ ಹೊಸ ಚಿತ್ರ


Team Udayavani, Jul 3, 2019, 3:00 AM IST

Khanana

“ಖನನ’ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ಸ್ಪರ್ಶಿಸಿದ ನಾಯಕ ಆರ್ಯವರ್ಧನ್‌, ಈಗ ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ, ಹೀರೋ ಆಗಿ ಅಭಿನಯಿಸಿದ ಮೊದಲ ಚಿತ್ರ “ಖನನ’ ಅರ್ಧ ಶತಕ ಬಾರಿಸಿದೆ. ಸಹಜವಾಗಿಯೇ ಅದು ಅವರ ಸಂತಸಕ್ಕೆ ಕಾರಣವಾಗಿದೆ. ಅವರ ತಂದೆ ಶ್ರೀನಿವಾಸ್‌ ರಾವ್‌ ಅವರು ಆರ್ಯವರ್ಧನ್‌ಗೆ ನಿರ್ಮಿಸಿದ ಚಿತ್ರ “ಖನನ’.

ಮೊದಲ ಚಿತ್ರದಲ್ಲೇ ಮಂದಹಾಸ ಬೀರಿರುವ ಆರ್ಯವರ್ಧನ್‌, ಈಗ ಮತ್ತೂಂದು ಹೊಸ ಚಿತ್ರಕ್ಕೆ ಹೀರೋ ಆಗುತ್ತಿದ್ದಾರೆ. ಹೌದು, “ಖನನ’ ಬಳಿಕ ಆರ್ಯವರ್ಧನ್‌ ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೂ ಅವರ ತಂದೆ ಶ್ರೀನಿವಾಸ್‌ ರಾವ್‌ ಅವರೇ ನಿರ್ಮಾಪಕರು ಎಂಬುದು ವಿಶೇಷ. ಇನ್ನು, ಈ ಚಿತ್ರವನ್ನು ರಾಹುಲ್‌ ಈರಯ್ಯ ನಿರ್ದೇಶಿಸುತ್ತಿದ್ದಾರೆ.

ಇವರಿಗೆ ಇದು ಮೊದಲ ಚಿತ್ರ. ಕಳೆದ ಹತ್ತು ವರ್ಷಗಳಿಂದಲೂ ಕನ್ನಡ ಚಿತ್ರರಂಗದಲ್ಲಿರುವ ಇವರು, ನಿರ್ದೇಶಕ ನಾಗಣ್ಣ ಅವರ ಬಳಿ ಹಲವು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಕಳೆದ ಒಂದೂವರೆ ವರ್ಷದಿಂದಲೂ ಸ್ಕ್ರಿಪ್ಟ್ ಕೆಲಸದಲ್ಲಿದ್ದ ರಾಹುಲ್‌ ಈರಯ್ಯ, “ಖನನ’ ಚಿತ್ರ ನೋಡಿದ ಬಳಿಕ ನಾಯಕ ತಮ್ಮ ಕಥೆಗೆ ಸರಿಹೊಂದುತ್ತಾರೆ ಎಂದು ಆಯ್ಕೆ ಮಾಡಿದ್ದಾರಂತೆ.

ಈ ಚಿತ್ರದಲ್ಲಿ ಆರ್ಯವರ್ಧನ್‌ ಜೊತೆಗೆ ಮತ್ತೂಬ್ಬ ನಾಯಕನೂ ಇದ್ದಾನೆ. ಈ ಹಿಂದೆ “ರವಿಹಿಸ್ಟರಿ’ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದ ಕಾರ್ತಿಕ್‌ ಈ ಚಿತ್ರದ ಮತ್ತೂಬ್ಬ ಹೀರೋ. ಅಂದಹಾಗೆ, “ಇದೊಂದು ಮರ್ಡರ್‌ ಮಿಸ್ಟರಿ ಹೊಂದಿರುವ ಚಿತ್ರ.

ಥ್ರಿಲ್ಲರ್‌ ಅಂಶಗಳು ಸಾಕಷ್ಟು ಇವೆ. ಸದ್ಯಕ್ಕೆ ಇಬ್ಬರು ಹೀರೋಗಳು ಪಕ್ಕಾ ಆಗಿದ್ದು, ಉಳಿದಂತೆ ನಾಯಕಿ ಇನ್ನಿತರೆ ಪಾತ್ರಗಳು ಆಯ್ಕೆಯಾಗಬೇಕಿದೆ’ ಎನ್ನುತ್ತಾರೆ ನಿರ್ದೇಶಕ ರಾಹುಲ್‌ ಈರಯ್ಯ. ಇತ್ತೀಚೆಗೆ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಲಾಯಿತು. ಚಿತ್ರಕ್ಕೆ ಸುನೀಲ್‌ ಛಾಯಾಗ್ರಹಣ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.