ಸವಾಲುಗಳ ನಡುವೆ ಅಸ್ಥಿತ್ವದ ಹುಡುಕಾಟ


Team Udayavani, Jul 3, 2019, 5:00 AM IST

13

ಪುರುಷ ಪ್ರಧಾನ ಸಮಾಜದಲ್ಲಿ ಸ್ತ್ರೀಯರಿಗೆ ತಮ್ಮ ಅಭಿಪ್ರಾಯವನ್ನು ಪ್ರಕಟಿಸಲು ಆಗದ ಒಂದು ಕಾಲಘಟ್ಟವಿತ್ತು. ಅಲ್ಲಿ ಸ್ತ್ರೀಯರ ಮಾತು, ಬರವಣಿಗೆಗಳಿಗೆ ಯಾವುದೇ ಬೆಲೆಯಿರುತ್ತಿರಲಿಲ್ಲ. ಮುಂದೆ ಸಮಾಜ ಬೆಳೆಯುತ್ತ ಹೋಯಿತು. ಅದರಂತೆ ಚಿಂತನೆಗಳೂ ಬದಲಾಗುತ್ತಾ ಹೋದವು. ಪಾಶ್ಚಾತ್ಯರಲ್ಲಿ ಹುಟ್ಟಿಕೊಂಡ ಸ್ತ್ರೀವಾದಿ ಎಂಬ ಸಾಹಿತ್ಯ ಪರಿಕಲ್ಪನೆ ಭಾರತದಲ್ಲೂ ಕಾಣಿಸಿಕೊಂಡಿತು. ಅದರ ಸವಾಲುಗಳು ಹಾಗೂ ವಿಮರ್ಶೆಯನ್ನು ಒಂದೇ ಪುಸ್ತಕದಲ್ಲಿ ಸಂಪಾದಿಸಿ ಕೊಟ್ಟ ಕೀರ್ತಿ ತೇಜಸ್ವಿನಿ ನಿರಂಜನ ಹಾಗೂ ಸೀಮಂತಿನಿ ನಿರಂಜನರಿಗೆ ಸಲ್ಲುತ್ತದೆ. ಸ್ತ್ರೀವಾದಿ ಸಾಹಿತ್ಯ ವಿಮರ್ಶೆ ಎಂಬ ಪುಸ್ತಕದಲ್ಲಿ ಇದರ ಪರಿಕಲ್ಪನೆಯನ್ನು ವಿವರಿಸಿದ್ದಾರೆ.

••ಘಟನೆ: 1
ಸ್ತ್ರೀವಾದ ಎಂಬ ಪರಿಕಲ್ಪನೆಯನ್ನು ವಿವರಿಸುತ್ತಾ ಆ ಪದದಲ್ಲಿರುವ ಗೊಂದಲಗಳಿಗೆ ಉತ್ತರವನ್ನು ಹೀಗೆ ಹೇಳುತ್ತಾರೆ. ಸ್ತ್ರೀವಾದವೆಂದರೆ ಏನು ಎನ್ನುವುದನ್ನು ಸ್ಥೂಲವಾಗಿ ವಿವರಿಸುವುದು ಸೂಕ್ತ. ಸ್ತ್ರೀವಾದವು ಪುರುಷಪ್ರಧಾನ ಮತ ಮತ್ತು ಸಂರಚನೆಗಳನ್ನು ವಿಮರ್ಶಿಸುತ್ತದೆ. ಪ್ರಚಲಿತ ಸ್ಥಿತಿಯನ್ನು ಬದಲಾಯಿಸುವ ಸಲುವಾಗಿ ಅದು ಈ ಬಗೆಯ ವಿಮರ್ಶೆಯನ್ನು ಮುಂದಿಡುತ್ತದೆ. ಇಲ್ಲಿನ ಗ್ರಹಿತವೆಂದರೆ ಪುರುಷ ಪ್ರಧಾನತೆಯ ನಿರ್ದಿಷ್ಟ ಚಾರಿತ್ರಿಕ ಸನ್ನಿವೇಶ‌ಗಳ ಫ‌ಲವೇ ಹೊರತು ಸಹಜವಾದುದೇನೂ ಅಲ್ಲ.

••ಘಟನೆ: 2
ಮಹಿಳೆಯರಿಂದ ರಚಿತವಾಗಿದ್ದ ಕೃತಿಗಳೂ ಜನಮನ್ನಣೆ ಗಳಿಸಿರುವುದನ್ನು ಹೀಗೆ ವಿವರಿಸುತ್ತಾರೆ. ಮುದ್ದುಪಳನಿಯ ಕಾಲದಲ್ಲಿ ಅವಳ ಕೃತಿಯನ್ನು ತಿರಸ್ಕರಿಸಲಾಗಿತ್ತು ಎನ್ನುವುದಕ್ಕೆ ಯಾವ ಪುರಾವೆಗಳಿಲ್ಲ. ರಾಜಸ್ಥಾನದಲ್ಲಿ ಅವಳ ಕೃತಿಗಳು ಮನ್ನಣೆ, ಮೆಚ್ಚುಗೆಗಳಿಗೆ ಪಾತ್ರವಾಗಿದ್ದವು ತಿಳಿದು ಬರುತ್ತದೆ.

••ಘಟನೆ: 3
ಕನ್ನಡ ಸಾಹಿತ್ಯದಲ್ಲಿ ಸ್ತ್ರೀಪರ ದೃಷ್ಟಿಯನ್ನು ವಿವರಿಸುತ್ತಾ ಕನ್ನಡ ಸಾಹಿತ್ಯದಲ್ಲಿ ಪರಂಪರಾಗತವಾಗಿ ಬಂದ ಸಾಂಪ್ರದಾಯಿಕ ಸ್ತ್ರೀ ಮಾಲ್ಯಗಳು ಅನೇಕ ಶತಮಾನಗಳವರೆಗೆ ಸ್ಥಾಯಿಯಾಗಿಯೇ ಉಳಿದಿದ್ದವು. ನವೋದಯ ಕಾಲದಲ್ಲಿ ಸ್ತ್ರೀ ಸುಧಾರಣಾ ಚಳುವಳಿಯು ತಲೆಯೆತ್ತಿತು.•

••ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.