ತಾಪಮಾನ ಹೆಚ್ಚಳಕ್ಕೆ ಶಾಸ್ತಿ

2030ರ ವೇಳೆಗೆ ಭಾರತಕ್ಕೆ ಶೇ.5.8 ಕೆಲಸದ ಅವಧಿ ನಷ್ಟ

Team Udayavani, Jul 3, 2019, 5:00 AM IST

32

ಸಾಂದರ್ಭಿಕ ಚಿತ್ರ

ವಿಶ್ವಸಂಸ್ಥೆ: ಜಾಗತಿಕ ತಾಪಮಾನವು ನಾವು-ನೀವು ಮಾಡುವ ಕೆಲಸದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು. ತಾಪಮಾನ ಏರಿಕೆಯಿಂದಾಗಿ 2030ರ ವೇಳೆಗೆ ಭಾರತವು ಶೇ.5.8ರಷ್ಟು ಕೆಲಸದ ಅವಧಿಯನ್ನು ಕಳೆದುಕೊಳ್ಳಲಿದೆ. ಅಂದರೆ 3.40 ಕೋಟಿ ಪೂರ್ಣಪ್ರಮಾಣದ ಉದ್ಯೋಗಕ್ಕೆ ಸಮನಾದ ಉತ್ಪಾದಕತೆಯ ನಷ್ಟವನ್ನು ದೇಶ ಅನುಭವಿಸಲಿದೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಹೇಳಿದೆ.

“ಬಿಸಿ ತಾಪಮಾನದಲ್ಲಿ ಕೆಲಸ- ಕಾರ್ಮಿಕರ ಉತ್ಪಾದಕತೆ ಮತ್ತು ಶಿಸ್ತಿನ ಕೆಲಸದ ಮೇಲೆ ಉಷ್ಣತೆಯಿಂದಾಗಿ ಉಂಟಾಗುವ ಒತ್ತಡದ ಪರಿಣಾಮ’ ಎಂಬ ವರದಿಯನ್ನು ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ ಮಂಗಳವಾರ ಬಿಡುಗಡೆ ಮಾಡಿದೆ.

ಅದರ ಪ್ರಕಾರ, ಅತಿಯಾದ ತಾಪಮಾನ ದಿಂದಾಗಿ ಉದ್ಯೋಗಿಗಳಿಗೆ ಕೆಲಸ ಮಾಡು ವುದೇ ಅಸಾಧ್ಯ ಎಂಬಂಥ ಸ್ಥಿತಿ ನಿರ್ಮಾಣ ವಾಗಲಿದೆ ಅಥವಾ ಉದ್ಯೋಗಿಗಳು ನಿಧಾನಗತಿಯಲ್ಲಿ ಕೆಲಸ ಮಾಡಬೇಕಾಗಿ ಬರಲಿದೆ. ಹೀಗಾಗಿ, ಪ್ರತಿ ವರ್ಷ ಜಗತ್ತಿನಲ್ಲಿ ಒಟ್ಟಾರೆ ಕೆಲಸದ ಅವಧಿಯ ಶೇ.2ಕ್ಕಿಂತಲೂ ಹೆಚ್ಚು ಸಮಯವು ನಷ್ಟವಾಗಿ ಹೋಗಲಿದೆ ಎಂದು ಹೇಳಲಾಗಿದೆ.

ತಾಪಮಾನದ ಒತ್ತಡದಿಂದ 2030ರ ವೇಳೆ ಜಗತ್ತಿಗೆ ಸುಮಾರು 2,400 ಶತಕೋಟಿ ಡಾಲರ್‌ನಷ್ಟು ಆರ್ಥಿಕ ನಷ್ಟ ಉಂಟಾಗಲಿದೆ. ಈ ಶತಮಾನದ ಅಂತ್ಯದ ವೇಳೆಗೆ ಜಾಗತಿಕ ತಾಪಮಾನ ಹೆಚ್ಚಳವಾಗುತ್ತಾ ಸಾಗುವ ಕಾರಣ, ಈ ಕೂಡಲೇ ಹವಾಮಾನ ವೈಪರೀತ್ಯಕ್ಕೆ ಕಡಿವಾಣ ಹಾಕದೇ ಹೋದರೆ, ಈ ಮೊತ್ತವು ಇನ್ನಷ್ಟು ಏರಿಕೆ ಕಾಣಲಿದೆ ಎಂದೂ ವರದಿ ಎಚ್ಚರಿಸಿದೆ.

ಟಾಪ್ ನ್ಯೂಸ್

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.