ಬೀಳಗಿ ಬಸ್‌ ನಿಲ್ದಾಣ ಅವ್ಯವಸ್ಥೆ ಆಗರ

•ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಕುಡಿಯಲು ಹನಿ ನೀರಿಲ್ಲ •ರಾತ್ರಿ ವೇಳೆ ವಿದ್ಯುದ್ಧೀಪಗಳು ಉರಿಯುವುದಿಲ್ಲ

Team Udayavani, Jul 3, 2019, 9:42 AM IST

bk-tdy-2..

ಬೀಳಗಿ: ಇಲ್ಲಿಯ ಬಸ್‌ ನಿಲ್ದಾಣ ಮೂಲಕಸೌಕರ್ಯಗಳಿಲ್ಲದೆ ಸೊರಗಿ ನಿಂತಿದೆ. ಅವ್ಯವಸ್ಥೆ ಆಗರವಾಗಿರುವ ಬಸ್‌ ನಿಲ್ದಾಣದಿಂದಾಗಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಹೆಸರಿಗೆ ಹೈಟೆಕ್‌ ಬಸ್‌ ನಿಲ್ದಾಣ, ಕುಡಿಯಲು ಹನಿ ನೀರಿಲ್ಲ ಎಂದು ಪ್ರಯಾಣಿಕರು ನಿತ್ಯವೂ ಹಿಡಿಶಾಪ ಹಾಕುವಂತಾಗಿದೆ.

ನಿಲ್ದಾಣಕ್ಕೆ ಬೇಕಿದೆ ಚಿಕಿತ್ಸೆ: ಬಸ್‌ ನಿಲ್ದಾಣದಲ್ಲಿ ಕುಡಿವ ನೀರು ಎಂದು ನಾಮಫಲಕವಿರುವ ನಳಗಳು ಇವೆ. ಆದರೆ, ಆ ನಳದ ಕೊಳವೆಯಲ್ಲಿ ಅದೆಷ್ಟೋ ದಿನಗಳಿಂದ ಹನಿ ನೀರು ಕೂಡ ಬರದೆ ನಳಗಳು ಜಂಗು ಹಿಡಿದಿವೆ. ಪ್ರಯಾಣಿಕರು ಕುಡಿಯುವ ನೀರಿಗಾಗಿ ಹೋಟೆಲ್ಗಳನ್ನೇ ಆಶ್ರಯಿಸುವುದು ಅನಿವಾರ್ಯವಾಗಿದೆ.

ಈ ಕುರಿತು ಸ್ಥಳೀಯ ಬಸ್‌ ಘಟಕ ವ್ಯವಸ್ಥಾಪಕರನ್ನು ಕೇಳಿದರೆ, ಅರೇ..ನಿಲ್ದಾಣದಲ್ಲಿ ಕುಡಿವ ನೀರಿನ ನಳಗಳಿವೆ, ಕುಡಿಯುವ ನೀರು ಎಂದು ಬೋರ್ಡ್‌ ಕೂಡ ಹಾಕಿದೆ ನೀರಿನ ವ್ಯವಸ್ಥೆಯಿದೆ ಎಂದು ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡುತ್ತಾರೆ.

ರಾತ್ರಿ ವೇಳೆ ದೀಪಗಳು ಉರಿಯುವುದಿಲ್ಲ: ರಾತ್ರಿ 9 ಗಂಟೆಯೊಳಗೆ ಬಸ್‌ ನಿಲ್ದಾಣ ಆವರಣದೊಳಗಿನ ಎಲ್ಲ ವಿದ್ಯುದ್ದೀಪಗಳು ಆಫ್‌ ಆಗುತ್ತವೆ. ರಾತ್ರಿ ವೇಳೆ ಬಸ್‌ ನಿಲ್ದಾಣದಲ್ಲಿ ಕತ್ತಲೆಯದ್ದೇ ಸಾಮ್ರಾಜ್ಯ. ಪರಿಣಾಮ, ಇಲ್ಲಿನ ಮೂತ್ರಾಲಯದಲ್ಲಿಯೂ ಕೂಡ ಬಹಿರ್ದೆಸೆ ಮಾಡಿ ಹೋಗುತ್ತಾರೆ. ನಿಲ್ದಾಣದಲ್ಲಿ ಸಂಪೂರ್ಣ ಕತ್ತಲೆ ಆವರಿಸುವುದರಿಂದ ನಿಲ್ದಾಣ ಆವರಣ ಹಲವು ಕಿಡಿಗೇಡಿಗಳಿಗೆ ಅನೈತಿಕ ಚಟುವಟಿಕೆ ತಾಣವಾಗಿ ಪರಿಣಮಿಸಿದೆ. ಶೌಚಕ್ಕೆ 7 ರೂಪಾಯಿ: ಬಸ್‌ ನಿಲ್ದಾಣದಲ್ಲಿರುವ ಶೌಚಾಲಯ ನಿರ್ವಹಿಸುವವರು ಶೌಚಕ್ಕೆ 7 ರೂಪಾಯಿ ಪಡೆಯುತ್ತಿದ್ದಾರೆ . ಹಾಗೂ ಮಹಿಳೆಯರು ಮೂತ್ರಿ ಮಾಡಬೇಕೆಂದರೂ 2 ರೂ. ಕೊಡಬೇಕು. ಇಲ್ಲಿ

ಮೂತ್ರಿ ಕೂಡ ಉಚಿತವಿಲ್ಲ. ಇದರಿಂದ ಪ್ರಯಾಣಿಕರು ತೊಂದರೆ ಪಡುವಂತಾಗಿದೆ. ಶೌಚಾಲಯಗಳ ಸೆಫ್ಟಿ ಟ್ಯಾಂಕ್‌ ಯುಜಿಡಿ ಕನೆಕ್ಸನ್‌ ಹೊಂದಿಲ್ಲ. ಪರಿಣಾಮ, ಶೌಚಾಲಯದ ಮಲಮೂತ್ರ ಒಂದೊಂದು ಬಾರಿ ರಸ್ತೆಗೆ ನುಗ್ಗುತ್ತದೆ.

 

•ರವೀಂದ್ರ ಕಣವಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.