ಬತ್ತಿದ ಭತ್ತದ ಕನಸು; ಜೋಳ ಹುಲುಸು

•ಕಲಘಟಗಿಯಲ್ಲಿ ಶೇ. 80 ಬಿತ್ತನೆ ಪೂರ್ಣ•ಮಳೆ ಕೊರತೆ; ವಾಣಿಜ್ಯ ಬೆಳೆಗಳತ್ತ ಚಿತ್ತ

Team Udayavani, Jul 3, 2019, 12:00 PM IST

hubali-tdy-5..

ಕಲಘಟಗಿ: ಮಾಚಾಪುರ ತಾಂಡಾ ಬಳಿ ಹೊಲದಲ್ಲಿ ಬಿತ್ತಿದ ಗೋವಿನಜೋಳಕ್ಕೆ ಗೊಬ್ಬರ ಹಾಕುತ್ತಿರುವ ರೈತರು.

ಕಲಘಟಗಿ: ಮೇಘರಾಜನ ಆಗಮನ ಸ್ವಲ್ಪ ತಡವಾಗಿದ್ದರೂ ತಾಲೂಕಿನಾದ್ಯಂತ ಬಿತ್ತನೆ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ಕಳೆದ ವಾರ ಸುರಿದ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ತಾಲೂಕಿನಾದ್ಯಂತ ಶೇ. 80 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಬೀಜಗಳು ಮೊಳಕೆ ಒಡೆದು ಗೊಬ್ಬರ ಹಾಕಲು ರೈತರು ಮುಂದಾಗಿದ್ದಾರೆ.

ಜೂನ್‌ ಅಂತ್ಯಕ್ಕೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರಿಂದ ಭತ್ತದ ಬೆಳೆಗೆ ನೀರು ಸಾಕಾಗುತ್ತಿಲ್ಲ. ಹೀಗಾಗಿ ತಾಲೂಕಿನಾದ್ಯಂತ ಭತ್ತದ ಬಿತ್ತನೆ ಪ್ರಮಾಣ ಕಡಿಮೆಯಾಗಿದ್ದು, ಗೋವಿನಜೋಳ ಹಾಗೂ ಸೋಯಾಬೀನ್‌ ಬೆಳೆಗಳ ಬಿತ್ತಿಗೆ ಪ್ರಮಾಣ ಹೆಚ್ಚಿನದಾಗಿ ಕಂಡುಬರುತ್ತಿದೆ. ತಾಲೂಕಿನಲ್ಲಿ ಕೃಷಿ ಇಲಾಖೆ ಹೊಂದಿರುವ ಗುರಿಯ ಶೇ. 80 ವಾಣಿಜ್ಯ ಬೆಳೆಗಳ ಬಿತ್ತನೆ ಕಾರ್ಯ ಭರದಿಂದ ಸಾಗಿದೆ.

ಭತ್ತಕ್ಕೆ ಸಾಲದ ಮಳೆ: ವಾಣಿಜ್ಯ ಬೆಳೆಗಳಿಗೆ ಬೇಕಾದಷ್ಟು ಮಳೆ ಸದ್ಯಕ್ಕೆ ಆಗುತ್ತಿದೆ. ಆದರೆ, ಭತ್ತವನ್ನು ಬೆಳೆದ ರೈತರು ಮಳೆ ಪ್ರಮಾಣ ಸಾಕಾಗುತ್ತಿಲ್ಲ ಎಂದು ಅಳಲನ್ನು ಹೊರಹಾಕುತ್ತಿದ್ದಾರೆ.

ನಮ್ಮ ಭೂಮಿ ಸುತ್ತಮುತ್ತ ಗುಡ್ಡಗಳ ಪ್ರದೇಶ ಆವರಿಸಿಕೊಂಡಿದ್ದು, ತಗ್ಗು ಪ್ರದೇಶದಲ್ಲಿ ಜಮೀನುಗಳು ಇವೆ. ಒಂದು ವೇಳೆ ಗೋವಿನಜೋಳ ಬಿತ್ತನೆ ಮಾಡಿದರೆ ಮಳೆ ಪ್ರಮಾಣ ಹೆಚ್ಚಾದರೆ ಗುಡ್ಡಗಾಡು ಪ್ರದೇಶದಿಂದ ನೀರು ಹರಿದು ಬಂದು ಬೆಳೆ ನಾಶವಾಗುತ್ತದೆ. ಆದರೆ ಈಗ ನಾವು ಭತ್ತವನ್ನು ಬೆಳೆದಿರುವುದರಿಂದ ಎಷ್ಟು ಮಳೆಯಾದರೂ ಸಾಕಾಗುವುದಿಲ್ಲ ಎನ್ನುತ್ತಾರೆ ತುಮರಿಕೊಪ್ಪದ ರೈತ ಬಸವರಾಜ ಎಚ್.

ಭತ್ತದ ಬೆಳೆಯಿಂದ ಲಾಭ ಕಡಿಮೆಯಿದೆ. ಭತ್ತದ ಫಸಲು ಬರಲು ಸುಮಾರು 6 ತಿಂಗಳಾಗುವುದರಿಂದ ಹಿಂಗಾರು ಬೆಳೆಗೆ ದಿನಗಳು ಸಾಕಾಗುವುದಿಲ್ಲ. ಗೋವಿನಜೋಳವು 3ರಿಂದ 4 ತಿಂಗಳಲ್ಲಿ ಬೆಳೆ ಬರಲಿದೆ. ಜೊತೆಗೆ ಹಿಂಗಾರು ಬೆಳೆಗಳಿಗೂ ಸಹಾಯಕವಾಗುತ್ತದೆ ಎನ್ನುತ್ತಾರೆ ತಬಕದಹೊನ್ನಳ್ಳಿ ರೈತ ಮಹದೇವಪ್ಪ ತಡಸ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.