ಬಡತನ ನುಂಗಿ ಸಮಾಜ ಶ್ರೀಮಂತಗೊಳಿಸಿದರು ಹಳಕಟ್ಟಿ

ಕನ್ನಡ ಕಟ್ಟುವಲ್ಲಿ ಶ್ರಮಿಸಿದ ಮಹಾನ್‌ ಚೇತನ

Team Udayavani, Jul 3, 2019, 4:06 PM IST

3-July-33

ವಿಜಯಪುರ: ನಗರದಲ್ಲಿ ಬಿಎಲ್ಡಿಇ ಸಂಸ್ಥೆ ಹಮ್ಮಿಕೊಂಡಿದ್ದ ಡಾ| ಫ.ಗು. ಹಳಕಟ್ಟಿ ಜನ್ಮೋತ್ಸವದದಲ್ಲಿ ಡಾ| ಹಳಕಟ್ಟಿ ಅವರ ಭಾವಚಿತ್ರಕ್ಕೆ ಡಾ| ಎಂ.ಎಸ್‌. ಮದಭಾವಿ ಪುಷ್ಪಾರ್ಚನೆ ಮಾಡಿದರು.

ವಿಜಯಪುರ: ವಚನ ಪಿತಾಮಹ ಡಾ| ಫ‌.ಗು. ಹಳಕಟ್ಟಿ ಅವರು ತಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿದ್ದ ಬಡತನ ನುಂಗಿಕೊಂಡು ನಮ್ಮೆಲ್ಲರನ್ನು ಬುದ್ಧಿ, ಭಾವ, ಕ್ರಿಯೆಗಳಿಂದ ಸಂಪತ್‌ ಭರಿತರನ್ನಾಗಿ ಮಾಡಿದ್ದಾರೆ ಎಂದು ಸಂಶೋಧಕ ಹಾಗೂ ವಚನ ಪಿತಾಮಹ ಡಾ| ಫ‌.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ| ಎಂ.ಎಸ್‌. ಮದಭಾವಿ ಅಭಿಪ್ರಾಯಪಟ್ಟರು.

ಮಂಗಳವಾರ ಬಿಎಲ್ಡಿಇ ಸಂಸ್ಥೆಯಿಂದ ಡಾ| ಫ‌.ಗು. ಹಳಕಟ್ಟಿ ಸ್ಮಾರಕ ಭವನದಲ್ಲಿ ಡಾ| ಫ.ಗು. ಹಳಕಟ್ಟಿ ಜನ್ಮೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಸಂಶೋಧನೆ, ಸಾಹಿತ್ಯ, ಸಾಮಾಜಿಕ, ಆರ್ಥಿಕ ಮತ್ತು ಅಧ್ಯಾತ್ಮಿಕ ಕ್ಷೇತ್ರಗಳಲ್ಲಿ ನಮ್ಮ ಜಿಲ್ಲೆಗೆ ಅಗ್ರಹ ಸ್ಥಾನ ಒದಗಿಸಿಕೊಟ್ಟ ಶ್ರೇಷ್ಠ ದಾರ್ಶನಿಕ ಎಂದರು.

ಸ್ವಾತಂತ್ರ್ಯ ಪೂರ್ವದಲ್ಲಿ ಮರಾಠಿ ಮಯವಾಗಿದ್ದ ಈ ಭಾಗದಲ್ಲಿ ವಿಜಯಪುರದಲ್ಲಿ ಕನ್ನಡ ಶಾಲೆ ಸ್ಥಾಪಿಸಿ, ಅದರ ಕಂಪು ಬೀರಿದರು. ಕನ್ನಡ ಪತ್ರಿಕೆಗಳ ಮೂಲಕ ಜನರಲ್ಲಿ ಕನ್ನಡದ ಜಾಗೃತಿ, ಕನ್ನಡ ಭಾಷಾ ಪ್ರೇಮ ಮೆರೆದು ಕನ್ನಡ ಕಟ್ಟುವಲ್ಲಿ ಶ್ರಮಿಸಿದ ಮಹಾನ್‌ ಚೇತನ ಎಂದರು.

ಡಾ| ಫ.ಗು. ಹಳಕಟ್ಟಿ, ಹರ್ಡೇಕರ ಮಂಜಪ್ಪ ಮತ್ತು ಬಂಥನಾಳ ಮಹಾಶಿವಯೋಗಿಗಳು ಜಿಲ್ಲೆಯನ್ನು ಸಾಂಸ್ಕೃತಿಕ ಸಿರಿಯನ್ನಾಗಿಸಿದ ಅದ್ವೀತಿಯ ವ್ಯಕ್ತಿಗಳಾಗಿದ್ದಾರೆ. ತಮ್ಮ ಕಾರ್ಯಕ್ಷೇತ್ರವನ್ನು ವಿಸ್ತರಿಸಿಕೊಂಡು ತನು, ಮನ, ಧನದಿಂದ ದುಡಿದು ಜಿಲ್ಲೆಯನ್ನು ಸಮೃದ್ಧಿಯನ್ನಾಗಿ ಮಾಡಿದ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದರು.

ಖ್ಯಾತ ಸಂಶೋಧಕ ಕೃಷ್ಣ ಕೊಲಾØರ ಕುಲಕರ್ಣಿ, ಬಿಎಲ್ಡಿಇ ಸಂಸ್ಥೆ ಆಡಳಿತಾಧಿಕಾರಿ ಬಿ.ಆರ್‌. ಪಾಟೀಲ ಮಾತನಾಡಿದರು. ಇದೇ ಸಂದರ್ಭದಲ್ಲಿ ಹಳಕಟ್ಟಿ ಅವರ ಮರಿ ಮೊಮ್ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಬಿಎಲ್ಡಿಇ ಸಂಸ್ಥೆಯಿಂದ ಧನ ಸಹಾಯದ ಚೆಕ್‌ ವಿತರಿಸಲಾಯಿತು.

ಡಾ| ಮಹಾಂತೇಶ ಬಿರಾದಾರ, ವಿ.ಸಿ. ನಾಗಠಾಣ, ಮ.ಗು. ಯಾದವಾಡ, ಜಂಬುನಾಥ ಕಂಚ್ಯಾಣಿ, ಎ.ಎಸ್‌. ಬಿರಾದಾರ (ಕನ್ನಾಳ), ಬಿಎಲ್ಡಿಇ ಸಂಸ್ಥೆ ಸಿಬ್ಬಂದಿ ಹಾಗೂ ಶಾಲಾ-ಕಾಲೇಜುಗಳ ಪ್ರಾಚಾರ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಡಾ| ಉಷಾದೇವಿ ಪ್ರಾರ್ಥಿಸಿದರು. ಎ.ಬಿ. ಬೂದಿಹಾಳ ಸ್ವಾಗತಿಸಿದರು. ಡಾ| ವಿ.ಡಿ. ಐಹೊಳ್ಳಿ ನಿರೂಪಿಸಿದರು. ಸುವರ್ಣಾ ಹುರಕಡ್ಲಿ ವಂದಿಸಿದರು.

ಟಾಪ್ ನ್ಯೂಸ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.