ಮುಳುಗಿ ಏಳುವ ಮೊಟ್ಟೆ


Team Udayavani, Jul 4, 2019, 5:00 AM IST

1

ಮೊಟ್ಟೆಯನ್ನು ನೀರಿನೊಳಗೆ ಹಾಕಿದಾಗ ಅದು ಮುಳುಗಿ ಪಾತ್ರೆಯ ತಳ ಸೇರಿಕೊಂಡುಬಿಡುತ್ತದೆ. ಅದು ಸಹಜ. ಆದರೆ ಮೊಟ್ಟೆ ನೀರಿನಲ್ಲಿ ಮೇಲೆಯೂ ಕೆಳಗೂ ಚಲಿಸತೊಡಗಿದರೆ? ಮ್ಯಾಜಿಕ್‌ನಂತೆ ತೋರುವ ಈ ವಿದ್ಯಮಾನ ಅಸಲಿಗೆ ಒಂದು ವೈಜ್ಞಾನಿಕ ಪ್ರಯೋಗ.

ಒಂದು ಬೀಕರಿನಲ್ಲಿ ನೀರನ್ನು ಹಾಕಿ ಅದರಲ್ಲಿ ಒಂದು ಕೋಳಿ ಮೊಟ್ಟೆಯನ್ನು ನಿಧಾನವಾಗಿ ಇಟ್ಟರೆ ಅದು ಮೇಲಕ್ಕೂ, ಕೆಳಕ್ಕೂ ಮುಳುಗೇಳತೊಡಗುತ್ತದೆ. ಇದೊಂದು ರಾಸಾಯನಿಕ ಚಮತ್ಕಾರ.

ಅದರ ರಹಸ್ಯ ಇಷ್ಟೆ. ಬೀಕರಿನಲ್ಲಿ ಇರುವುದು ನೀರಿನ ಹಾಗೆ ಕಂಡರೂ ನಿಜವಾಗಿ ಅದು ನೀರಲ್ಲ. ಅದು ದುರ್ಬಲ ನೈಟ್ರಿಕ್‌ ಆಮ್ಲ. ಇದರಲ್ಲಿ ಮೊಟ್ಟೆಯನ್ನು ಹಾಕಿದರೆ ಮೊಟ್ಟೆಯ ಕವಚ ಕ್ಯಾಲ್ಸಿಯಂನಿಂದ ಮಾಡಲ್ಪಟ್ಟಿರುತ್ತದೆ. ಆದುದರಿಂದ ಕ್ಯಾಲ್ಸಿಯಂ ನೈಟ್ರಿಕ್‌ ಆಮ್ಲದೊಡನೆ ಪ್ರತಿಕ್ರಿಯೆಗೊಳಗಾಗಿ ಮೇಲಕ್ಕೂ ಕೆಳಕ್ಕೂ ಈಜುತ್ತಿರುವಂತೆ ಚಲಿಸುತ್ತದೆ.

ಇದನ್ನು ನೀವು ನಿಮ್ಮ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಬಹುದು. ಇದನ್ನು ಮ್ಯಾಜಿಕ್‌ನಂತೆ ಪ್ರದರ್ಶಿಸಬಹುದಾದರೂ ಇದು ವಿಜ್ಞಾನ ಪ್ರಯೋಗ ಎಂಬುದನ್ನು ಮರೆಯದಿರಿ. ಹೀಗಾಗಿ ಮಕ್ಕಳು, ಹಿರಿಯರ ಇಲ್ಲವೇ ಗುರುಗಳ ಮಾರ್ಗದರ್ಶನವಿಲ್ಲದೆ ಒಬ್ಬರೇ ಈ ಪ್ರಯೋಗದಲ್ಲಿ ತೊಡಗಬಾರದು.

ಉದಯ್‌ ಜಾದೂಗಾರ್‌

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.