ಅಕ್ರಮ ಗೋವು ಸಾಗಾಣಿಕೆಗೆ ಕಡಿವಾಣ ಅಗತ್ಯ: ಸುದರ್ಶನ

ಮೂಡುಬಿದಿರೆ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

Team Udayavani, Jul 4, 2019, 5:18 AM IST

0307MOOD2AKRAMA-GOVU

ಮೂಡುಬಿದಿರೆ: ಅಕ್ರಮವಾಗಿ ನಡೆಯುತ್ತಿರುವ ಗೋವುಗಳ ಹತ್ಯೆ, ಕಳ್ಳತನ, ಅಕ್ರಮ ಸಾಗಾಟ ಪ್ರಕರಣಗಳು ಮತ್ತು ಜಿಲ್ಲೆಯಲ್ಲಿರುವ ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತ್ತಾಯಿಸಿ ವಿಶ್ವಹಿಂದೂ ಪರಿಷತ್‌, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ತಾಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.

ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ. ಮಾತನಾಡಿ, ಅಕ್ರಮ ಗೋವು ಸಾಗಣಿಕೆಯನ್ನು ಪೊಲೀಸರು ತಡೆಯದಿರುವುದರಿಂದ ಯುವಕರು ಈ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಅಕ್ರಮ ಗೋವು ಸಾಗಾಟ, ಹತ್ಯೆ ಮೂಲಕ ಜಿಲ್ಲೆಯ ಶಾಂತಿಯನ್ನು ಕದಡುತ್ತಿದ್ದು ಈ ಅನ್ಯಾಯವನು ತಡಯಬೇಕಿದೆ ಎಂದರು.

ವಿಶ್ವ ಹಿಂದೂ ಪರಿಷತ್‌ ಮೂಡುಬಿದಿರೆ ಪ್ರಖಂಡದ ಕಾರ್ಯಾಧ್ಯಕ್ಷ ಕೆ.ಶ್ಯಾಮ್‌ ಹೆಗ್ಡೆ, ಪುರಸಭಾ ಸದಸ್ಯರಾದ ನಾಗರಾಜ ಪೂಜಾರಿ, ಪ್ರಸಾದ್‌ಕುಮಾರ್‌, ಮಾಜಿ ಸದಸ್ಯ ಲಕ್ಷ್ಮಣ ಪೂಜಾರಿ, ಭಾಸ್ಕರ ಆಚಾರ್ಯ, ಶ್ರೀನಾಥ್‌ ಸುವರ್ಣ, ಶಾಂತರಾಮ ಕುಡ್ವ , ಅಭಿಲಾಷ್‌ ಅರ್ಜುನಾಪುರ, ಸುನಿಲ್ ಇರುವೈಲ್, ಶರತ್‌ ಕುಮಾರ್‌, ಅಮರ್‌ಕೋಟೆ ಹಾಗೂ ಹಿಂದೂ ಕಾರ್ಯಕರ್ತರು ಸಹಿತ ಮೊದಲಾದವರು ಪಾಲ್ಗೊಂಡಿದ್ದರು.

ಮೋಟಾರು ಕಾಯ್ದೆಯಡಿಯಲ್ಲಿ ಯಾವುದೇ ಒಂದು ಪ್ರಾಣಿಯನ್ನು ಸಾಗಾಟ ಮಾಡುವ ಮೊದಲು ಆರ್‌ಟಿಒನಲ್ಲಿ ವಿಶೇಷವಾಗಿ ನೋಂದಾಣಿ ಮಾಡಬೇಕು. ಕಾನೂನುಬಾಹಿರವಾಗಿ ವಾಹನದಲ್ಲಿ ಪ್ರಾಣಿಯನ್ನು ಸಾಗಿಸುವಾಗ ಕಾನೂನು ರೀತಿಯಲ್ಲಿ ಮುಟ್ಟುಗೋಲು ಮಾಡುವ ಅವಕಾಶ ಪೊಲೀಸರಿಗಿದೆ. ಆದರೆ ಜಿಲ್ಲೆಯಲ್ಲಿ ಯಾವುದೇ ವಾಹನವು ಪ್ರಾಣಿಸಾಗಾಟಕ್ಕಾಗಿ ನೋಂದಾಣಿ ಹೊಂದಿಲ್ಲ. ಪೊಲೀಸ್‌ ಇಲಾಖೆಯು ಕೂಡ ಕಾಯ್ದೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸುದರ್ಶನ ಆರೋಪಿಸಿದರು.

ನೋಂದಣಿ ಹೊಂದಿದ ಪ್ರಾಣಿ ಸಾಗಾಟ ವಾಹನಗಳಿಲ್ಲ
ಮೋಟಾರು ಕಾಯ್ದೆಯಡಿಯಲ್ಲಿ ಯಾವುದೇ ಒಂದು ಪ್ರಾಣಿಯನ್ನು ಸಾಗಾಟ ಮಾಡುವ ಮೊದಲು ಆರ್‌ಟಿಒನಲ್ಲಿ ವಿಶೇಷವಾಗಿ ನೋಂದಾಣಿ ಮಾಡಬೇಕು. ಕಾನೂನುಬಾಹಿರವಾಗಿ ವಾಹನದಲ್ಲಿ ಪ್ರಾಣಿಯನ್ನು ಸಾಗಿಸುವಾಗ ಕಾನೂನು ರೀತಿಯಲ್ಲಿ ಮುಟ್ಟುಗೋಲು ಮಾಡುವ ಅವಕಾಶ ಪೊಲೀಸರಿಗಿದೆ. ಆದರೆ ಜಿಲ್ಲೆಯಲ್ಲಿ ಯಾವುದೇ ವಾಹನವು ಪ್ರಾಣಿಸಾಗಾಟಕ್ಕಾಗಿ ನೋಂದಾಣಿ ಹೊಂದಿಲ್ಲ. ಪೊಲೀಸ್‌ ಇಲಾಖೆಯು ಕೂಡ ಕಾಯ್ದೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸುದರ್ಶನ ಆರೋಪಿಸಿದರು.

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.