ಕ್ರೀಡಾಂಗಣ ಸಮಸ್ಯೆಗಳ ತಾಣ

ಇನ್ನೂ ಪೂರ್ಣಗೊಳ್ಳದ ಪೆವಿಲಿಯನ್‌-ಟ್ರ್ಯಾಕ್‌ ಕಾಮಗಾರಿ

Team Udayavani, Jul 5, 2019, 11:20 AM IST

05-July-12

ಹೂವಿನಹಡಗಲಿ: ಕ್ರೀಡಾಂಗಣದಲ್ಲಿ ಕೈಗೊಂಡಿರುವ ಅರೆಬರೆ ಕಾಮಗಾರಿಯಿಂದಾಗಿ ಎಲ್ಲೆಂದರಲ್ಲಿ ಕಲ್ಲು-ಮಣ್ಣುಗಳ ರಾಶಿ ಬಿದ್ದಿರುವುದು.

ಹೂವಿನಹಡಗಲಿ: ಜಿಪಿಜಿ ಸರ್ಕಾರಿ ಪಪೂ ಕಾಲೇಜ್‌ ಹಿಂದುಗಡೆಯಿರುವ ತಾಲೂಕು ಕ್ರೀಡಾಂಗಣ ಅವ್ಯವಸ್ಥೆಯ ಆಗರವಾಗಿದೆ.

ಪಟ್ಟಣ ಜನತೆಯ ಕ್ರೀಡಾ ಚಟುವಟಿಕೆ ಹಾಗೂ ವಾಯುವಿಹಾರಕ್ಕೆ ಇರೋದು ಇದೊಂದೆ ಕ್ರೀಡಾಂಗಣ. ಈ ಕ್ರೀಡಾಂಗಣಕ್ಕೆ ಈಗ ಗ್ರಹಣ ಬಡಿದಂತಾಗಿದೆ. ಕ್ರೀಡಾಂಗಣದ ಸುತ್ತಲೂ ಕಲ್ಲು ಮುಳ್ಳುಗಳು ಬಿದ್ದಿದ್ದು ಅರೆಬರೆ ಕಾಮಗಾರಿಯ ಅವಶೇಷಗಳು ಅಲ್ಲೆ ಇವೆ. ಸ್ವಚ್ಛತೆ ಇಲ್ಲದಿರುವುದು ಸಾರ್ವಜನಿಕರಿಗೆ ಇರುವ ಒಂದು ಕ್ರೀಡಾಂಗಣವೂ ಸಹ ನಿರುಪಯುಕ್ತವಾಗುವ ಹಂತ ತಲುಪಿದಂತಾಗಿದೆ.

ರಾತ್ರಿಯಾಗುತ್ತಲೇ ದ್ವಿಚಕ್ರ ವಾಹನ ಸವಾರರು ಕ್ರೀಡಾಂಗಣದ ಒಳಗಡೆಯೇ ಬೈಕ್‌ ತೆಗೆದುಕೊಂಡು ಹೋಗಿ ನಿಲ್ಲಿಸುವುದರಿಂದ ಕ್ರೀಡಾಂಗಣದ ಟ್ರ್ಯಾಕ್‌ಗಳೆಲ್ಲ ಹಾಳಾಗುತ್ತಿದೆ. ಸಾಲದೆಂಬಂತೆ ಮೈದಾನದ ತುಂಬೆಲ್ಲ ಗಿಡ ಗಂಟೆಗಳು ಬೆಳೆಯುತ್ತಿವೆ. ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಗೆ ಇತ್ತ ಗಮನಹರಿಸಬೇಕಿದೆ.

ಆಗಸ್ಟ್‌ ತಿಂಗಳಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟಗಳು ಪ್ರಾರಂಭ ವಾಗುತ್ತಿದ್ದು ಮಕ್ಕಳಿಗೂ ಸಹ ತೊಂದರೆಯಾಗಬಹುದು. ಸುಮಾರು 1 ಕೋಟಿ ರೂಗಳ ಆನುದಾನದಲ್ಲಿ ಕೈಗೊಂಡ ತಾಲೂಕು ಕ್ರೀಡಾಂಗಣದಲ್ಲಿ ಫೆವಿಲಿಯನ್‌ ಹಾಗೂ ಟ್ಯ್ರಾಕ್‌ ಕಾಮಗಾರಿ ಜೂನ್‌ 30ರೊಳಗೆ ಪೂರ್ಣಗೊಳ್ಳಬೇಕಾಗಿದ್ದು ಇನ್ನೂ ಅರೆಬರೆಯಾಗಿದೆ.

ಸಾಧ್ಯವಾದಷ್ಟು ಬೇಗ ತಾಲೂಕು ಕ್ರೀಡಾಂಗಣವನ್ನು ಸುಸ್ಥಿಗೆ ತರಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕ್ರೀಡಾ ಪ್ರೇಮಿಗಳ ಅಗ್ರಹಿಸಿದ್ದಾರೆ.

ಕಾಮಗಾರಿ ಸ್ವಲ್ಪ ತಡವಾಗಿದೆ. ಜುಲೈ 30ರೊಳಗೆ ಎಲ್ಲಾ ಕಾಮಗಾರಿ ಮುಗಿಸಿಕೊಡಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ರಾತ್ರಿ ಸಮಯದಲ್ಲಿ ಕಾವಲು ಕಾಯಲು ಹೋಂಗಾರ್ಡ್‌ಗಳ ನೇಮಕಕ್ಕೆ ಟೆಂಡರ್‌ ಕರೆಯಲಾಗುವುದು. ಸರದಿ ಪ್ರಕಾರವಾಗಿ ಒಟ್ಟು 3 ಜನ ಹೋಂಗಾರ್ಡ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು.
ಸುರೇಶ್‌ ಬಾಬು
ಸಹಾಯಕ ನಿರ್ದೇಶಕರು, ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆ

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.