“ಜನರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ’


Team Udayavani, Jul 6, 2019, 5:00 AM IST

q-47

ವಿಟ್ಲ: ಸರಕಾರ ಮತ್ತು ನಿಮ್ಮ ನಡುವಿನ ಕೊಂಡಿಯಾಗಿ ನಾವು ಕರ್ತವ್ಯ ನಿರ್ವಹಿಸಬೇಕು. ಗ್ರಾಮದ ಸಮಸ್ಯೆ ಗಳನ್ನು ಸ್ಥಳೀಯ ಮಟ್ಟದ ಅಧಿಕಾರಿ ಗಳಿಂದ ಪರಿಹರಿಸಲು ಪ್ರಾಮಾಣಿಕ ವಾಗಿ ಯತ್ನಿಸಲಾಗುವುದು. ಜನರ ಧ್ವನಿ ಯನ್ನು ವಿಧಾನಸಭೆಯವರೆಗೆ ತಲುಪಿಸಿ, ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡ ಲಾಗುವುದು ಎಂದು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು.

ಶುಕ್ರವಾರ ಅನಂತಾಡಿ ಕರಿಂಕ ಶ್ರೀದೇವಿ ಕಲ್ಯಾಣ ಮಂಟಪದಲ್ಲಿ ಅನಂತಾಡಿ-ನೆಟ್ಲಮುಟ್ನೂರು ಗ್ರಾಮ ವ್ಯಾಪ್ತಿಯಲ್ಲಿ ಶಾಸಕರ ಗ್ರಾಮ ಸ್ಪಂದನ “ಗ್ರಾಮದ ಕಡೆ ಶಾಸಕರ ನಡೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಸಕರು ಭಾಷಣ ಮಾಡುವು ದಿಲ್ಲ. ನಿಮ್ಮ ಸಮಸ್ಯೆಗಳನ್ನು ತಿಳಿಸಿ ಎಂದು ನೇರವಾಗಿ ಗ್ರಾಮಸ್ಥರ ಮನವಿಗಳನ್ನು ಸ್ವೀಕರಿಸಿ, ಸ್ಥಳದಲ್ಲೇ ಕ್ರಮ ಕೈಗೊಳ್ಳಲು ಆರಂಭಿಸಿದರು. ಕೆಲವು ಮನವಿಗಳಿಗೆ ಸ್ಪಂದಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಕೆಲವು ಮುಖಂಡರಿಗೆ, ಗ್ರಾ.ಪಂ. ಸದಸ್ಯರಿಗೆ ನೇರವಾಗಿ ಜವಾಬ್ದಾರಿಗಳನ್ನು ನೀಡಿದರು. ಭಾಷಣವಿಲ್ಲ, ಸ್ಪಂದನೆಗೇ ಆದ್ಯತೆ ಕೊಡುತ್ತಿದ್ದೇನೆ ಎಂದು ಹೇಳಿದ ಶಾಸಕರು ಅದರಂತೆ ನಡೆದುಕೊಂಡರು.

ಗೋಳ್ತಮಜಲು ಜಿ.ಪಂ. ಸದಸ್ಯೆ ಕಮಲಾಕ್ಷಿ ಪೂಜಾರಿ, ತಾ.ಪಂ. ಸದಸ್ಯೆ ಗೀತಾ ಚಂದ್ರಶೇಖರ್‌, ಮಾಣಿ ಪ್ರಾ. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶಶಿಕಲಾ, ಜಿ.ಪಂ. ಎಂಜಿನಿಯರ್‌ ನಾಗೇಶ್‌ ಬಿಲ್ಲವ, ಉಪತಹಶೀಲ್ದಾರ್‌ ರವಿಶಂಕರ್‌, ಆರ್‌ಐ ದಿವಾಕರ, ಉಪಾಧ್ಯಕ್ಷೆ ಕವಿತಾ ಉಮೇಶ್‌ ಪೂಜಾರಿ, ಗ್ರಾಮಕರಣಿಕ ಲಿಂಗಪ್ಪ ಜಜ್ಜುರಿ, ನೆಟ್ಲಮುಟ್ನೂರು ಗ್ರಾ.ಪಂ. ಸದಸ್ಯ ತನಿಯಪ್ಪ ಗೌಡ, ಸಾಮಾಜಿಕ ಕಾರ್ಯಕರ್ತ ಗಣೇಶ್‌ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಗ್ಯಾಸ್‌ ಕಿಟ್‌ ವಿತರಣೆ
ಇದೇ ಸಂದರ್ಭ ಕೇಂದ್ರ ಸರಕಾರದ ಉಚಿತ ಗ್ಯಾಸ್‌ ಸಂಪರ್ಕ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್‌ ಕಿಟ್‌ ವಿತರಣೆ ಮಾಡಲಾಯಿತು.
ಅನಂತಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಸನತ್‌ ಕುಮಾರ್‌ ರೈ ಸ್ವಾಗತಿಸಿದರು.

ಗ್ರಾಮಕರಣಿಕರ ಕ್ರಮಕ್ಕೆ ಆಕ್ಷೇಪ
ಕುಟುಂಬದಲ್ಲಿ ಮೂವರು ಅಂಗವಿಕಲರಾಗಿದ್ದು, ಅವರಿಗೆ 94ಸಿ ಹಕ್ಕುಪತ್ರ ನೀಡಿಲ್ಲ ಎಂದು ಅವರು ಶಾಸಕರಿಗೆ ದೂರು ನೀಡಿದರು. ಆಗ ಅದು ಶ್ಮಶಾನಕ್ಕಾಗಿ ಕಾದಿರಿಸಿದ ಜಾಗವೆಂದು ಗ್ರಾಮಕರಣಿಕ ಲಿಂಗಪ್ಪ ಹೇಳಿದರು. ಪಿಡಿಒ ಜಯರಾಮ ಅವರಲ್ಲಿ ವಿಚಾರಿಸಿದಾಗ ಅದು ಶ್ಮಶಾನದ ಜಾಗವಲ್ಲ ಎಂದು ತಿಳಿದುಬಂತು. ಶಾಸಕರು ತತ್‌ಕ್ಷಣ ಕ್ರಮ ಕೈಗೊಳ್ಳಲು ಆದೇಶಿಸಿದರು.

ಟಾಪ್ ನ್ಯೂಸ್

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 54 ಮಂದಿಗೆ ಗಾಯ

Opposition cowards fearing Pakistan’s nuclear power: PM Modi

Election; ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ವಿಪಕ್ಷದ ಹೇಡಿಗಳು…: ಪ್ರಧಾನಿ ಮೋದಿ

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

1-wewqeqe

Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

accident

Sakaleshpura ಪಿಕಪ್‌ ಪಲ್ಟಿ: ಕಕ್ಯಪದವಿನ ಯುವಕ ಸಾವು

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

Puttur ಬುದ್ಧಿಮಾಂದ್ಯ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ: ನಾಲ್ಕೈದು ವಾಹನಗಳಿಗೆ ಢಿಕ್ಕಿ

Puttur ಬುದ್ಧಿಮಾಂದ್ಯ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ: ನಾಲ್ಕೈದು ವಾಹನಗಳಿಗೆ ಢಿಕ್ಕಿ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶBantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

Bantwal ಬಿ.ಸಿ.ರೋಡು: ಅಕ್ರಮ ಮರಳು ಸಾಗಾಟ ವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 54 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.